• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ಪರಿಸ್ಥಿತಿ ಎದುರಿಸುಲು ಸಿದ್ಧರಾಗಿ

May 28 2025, 11:53 PM IST
ಮಹಾರಾಷ್ಟ್ರಹಾಗೂ ತಾಲೂಕಿನ ಸುರಿಯುತ್ತಿರು ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಇನ್ನು ಮಳೆ ಹೆಚ್ಚಾದರೇ ಪ್ರವಾಹ ಬರುವ ಸಂಭವವಿದ್ದು, ಕೂಡಲೇ ನೋಡಲ ಅಧಿಕಾರಿಗಳ ನದಿಯ ದಡದ 14 ಗ್ರಾಮಗಳಲ್ಲಿ ಅಗತ್ಯ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ಸೂಚಿಸಿದರು.

ಕೊಡಗಿನಲ್ಲಿ ಮುಂದುವರೆದ ಮಳೆಯಬ್ಬರ : ನದಿ ತಟದಲ್ಲಿ ಪ್ರವಾಹ ಭೀತಿ

May 27 2025, 12:13 AM IST
ಜಿಲ್ಲೆಯಾದ್ಯಂತ ಸೋಮವಾರ ಮಧ್ಯಾಹ್ನದ ಬಳಿಕ ಮತ್ತೆ ಭಾರಿ ಮಳೆಯಾಗಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಹಾನಿಯಾಗಿದೆ.

ಬಿಳಿಯೂರು ಅಣೆಕಟ್ಟು ಗೇಟು ತೆರವು ಕಾರ್ಯಕ್ಕೆ ಪ್ರವಾಹ ಅಡ್ಡಿ

May 27 2025, 12:10 AM IST
ನೇತ್ರಾವತಿ ನದಿಗೆ ಬಿಳಿಯೂರು ಎಂಬಲ್ಲಿ ಕಟ್ಟಿರುವ ಅಣೆಕಟ್ಟಿನ ಎಲ್ಲಾ ಗೇಟುಗಳನ್ನು ತೆರವುಗೊಳಿಸುವ ಮುನ್ನಾ ಸುರಿದ ಭಾರಿ ಮಳೆಯಿಂದಾಗಿ ಗೇಟು ತೆರವು ಕಾರ್ಯಕ್ಕೆ ಅಡೆ ತಡೆಯುಂಟಾಗಿದ್ದು, ನದಿಯಲ್ಲಿ ಉಂಟಾಗಿರುವ ನೀರಿನ ಪ್ರವಾಹದೆದುರು ಗೇಟು ತೆಗೆಯಲು ಪ್ರಯತ್ನ ಮುಂದುವರಿದಿದೆ.

ಮಳೆ ಮುಂದುವರಿದಲ್ಲಿ ಈ ವರ್ಷವೂ ಪ್ರವಾಹ ಗ್ಯಾರಂಟಿ

May 26 2025, 11:58 PM IST
ಹೊಳೆನರಸೀಪುರ ತಾಲೂಕಿನಲ್ಲಿ ಕಳೆದ ೨೪ ಗಂಟೆಯಲ್ಲಿ ವಾಡಿಕೆಯಂತೆ ೧೫.೪೦ ಮಿ.ಮೀ. ಮಳೆಯಾಗಬೇಕಿತ್ತು, ಆದರೆ ೧೦೩.೮೦ ಮಿ.ಮೀ. ಮಳೆಯಾಗಿದ್ದು, ೬.೭೪ ಪಟ್ಟು ಹೆಚ್ಚು ಮಳೆಯಾಗಿದೆ ಜತೆಗೆ ಸೋಮವಾರ ಮುಂಜಾನೆ ೬ ಗಂಟೆಗೆ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ೨೮೯೯.೯೦ (೨೮೮೦.೩೧) ಅಡಿಗಳು ಇದ್ದು, ಗರಿಷ್ಠ ಮಟ್ಟ ೨೯೨೨.೦೦ ಅಡಿಗಳಾಗಿದ್ದು, ಇದೇ ರೀತಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ್ದಲ್ಲಿ ಈ ವರ್ಷವೂ ಪ್ರವಾಹ ಗ್ಯಾರಂಟಿ, ಆದ್ದರಿಂದ ತಾಲೂಕು ಆಡಳಿತ ಮುಂಜಾಗ್ರತೆ ಕ್ರಮಗಳಿಗೆ ಆದ್ಯತೆ ನೀಡಬೇಕಿದೆ.

ನಗರ ಪ್ರವಾಹ ತಡೆಯಲು ಸಿಎಂ ಸಿದ್ದರಾಮಯ್ಯ ನೀಡಿದ ನಿರ್ದೇಶನ ಜಾರಿಗೆ ಆದೇಶ

May 24 2025, 08:38 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಪ್ರದಕ್ಷಿಣೆ ವೇಳೆ ನೀಡಿದ್ದ ನಿರ್ದೇಶನಗಳ ಅನ್ವಯ ಬೆಂಗಳೂರಿನಲ್ಲಿ ಮತ್ತೆ ಮಳೆ ಹಾನಿ, ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಕಟ್ಟಾಜ್ಞೆ ಮಾಡಿದ್ದಾರೆ.

ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ

May 23 2025, 10:34 AM IST

ಕರ್ನಾಟಕದ ಆಲಮಟ್ಟಿ ಅಣೆಕಟ್ಟು ಮಹಾರಾಷ್ಟ್ರದ ಕೊಲ್ಹಾಪುರ-ಸಾಂಗ್ಲಿ ಪ್ರದೇಶದಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯ ಕಾರ್ಯಕರ್ತರು ದೂರಿದ್ದಾರೆ.

ನಗರದಲ್ಲೀಗ ಭೀತಿಯ ಪ್ರವಾಹ: ಹಲವು ಬಡಾವಣೆಗಳಿಗೆ ವಿದ್ಯುತ್‌, ನೀರು, ಅವಶ್ಯ ವಸ್ತುಗಳ ಪೂರೈಕೆ ಸ್ಥಗಿತ

May 21 2025, 02:18 AM IST
ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆಯಾಗುವುದರೊಂದಿಗೆ ಮಳೆಯಿಂದ ಎದುರಾದ ಸಮಸ್ಯೆಯ ಸರಮಾಲೆಯೂ ಮುಂದುವರಿದಿದೆ. ಜಲಾವೃತಗೊಂಡ ಬಡಾವಣೆ, ರಸ್ತೆಗಳಲ್ಲಿ ಸ್ವಲ್ಪಮಟ್ಟಿಗೆ ಪ್ರವಾಹ ತಗ್ಗಿದ್ದರೂ ಜನರ ಆತಂಕ ಮಾತ್ರ ದೂರವಾಗಿಲ್ಲ. ಮತ್ತೆ ಯಾವಾಗ ಮಳೆ ಆರಂಭಗೊಳ್ಳಲಿದೆಯೋ, ನೀರು ಮನೆಗಳಿಗೆ ನುಗ್ಗಿ ಬರಲಿದೆಯೋ ಎಂಬ ಭೀತಿಯಲ್ಲಿಯೇ ಕಾಲ ಕಳೆಯುವಂತಾಗಿದೆ.

ವೃಷಭಾವತಿ ನದಿಯಲ್ಲಿ ಕಲ್ಮಶ ನೀರಿನ ಪ್ರವಾಹ ಹೆಚ್ಚಳ

May 20 2025, 11:47 PM IST
ನಿತ್ಯ ಕೊಳಕು ನೀರಿನಿಂದ ತುಂಬಿದ ಬೈರಮಂಗಲ ಕೆರೆಯಿಂದ ಸುತ್ತಮುತ್ತಲ ಗ್ರಾಮಗಳು ದುರ್ವಾಸನೆ ಜತೆಗೆ ಬೃಹತ್ ಮಟ್ಟದಲ್ಲಿ ಸೊಳ್ಳೆಗಳ ಕಾಟ ಎದುರಿಸುಂತಹ ದುಸ್ಥಿತಿ ಇತ್ತು. ಬೈರಮಂಗಲ ಕೆರೆ ಶುದ್ಧೀಕರಣಕ್ಕೆ ಕೆರೆಯ ಆಸುಪಾಸಿನ ಗ್ರಾಮಗಳ ಜನತೆ ಹಾಗೂ ನಾನಾ ಸಂಘಟನೆಗಳು ಒತ್ತಾಯಿಸಿ ಹೋರಾಟಗಳನ್ನು ಮಾಡುವ ಮೂಲಕ ಸರ್ಕಾರಗಳಿಗೆ ಮನವಿಯನ್ನು ಸಲ್ಲಿಸಿದ್ದರು, ಆದರೆ ಇದೀಗ ಬಿದ್ದ ಭಾರೀ ಮಳೆಗೆ ಪ್ರಕೃತಿಯೇ ಕೆರೆಯನ್ನು ಶುದ್ಧೀಕರಿಸಿದಂತಾಗಿದೆ.

ಪ್ರವಾಹ ಸ್ಥಿತಿ ಎದುರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಿ

May 16 2025, 01:51 AM IST
ಪ್ರಸಕ್ತ ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ ಜೂನ್, ಜುಲೈ ತಿಂಗಳಲ್ಲಿ ಮಳೆಗಾಲ ಬರುತ್ತಿರುವುದರಿಂದ ಈಗಲೇ ಅಗತ್ಯವಿರುವ ಎಲ್ಲ ಏರ್ಪಾಡುಗಳನ್ನು ಮಾಡಿಕೊಳ್ಳಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಝೇಲಂ ನದಿಗೆ ಹಠಾತ್‌ ನೀರು : ಪಿಒಕೆಯಲ್ಲಿ ಪ್ರವಾಹ ಪರಿಸ್ಥಿತಿ

Apr 28 2025, 12:45 AM IST

 ಝೇಲಂ ನದಿಯಿಂದ ಹಠಾತ್ತನೆ ನೀರನ್ನು ಹರಿಬಿಟ್ಟ ಭಾರತದ ಕ್ರಮದಿಂದ ಪಾಕ್‌ ಆಕ್ರಮಿತ ಪ್ರದೇಶದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved