• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ಇಳಿಮುಖ: ಮನೆಗತ್ತ ಸಂತ್ರಸ್ತರ ಹೆಜ್ಜೆ

Aug 11 2024, 01:31 AM IST
ಕೃಷ್ಣಾನದಿಯ ಪ್ರವಾಹ ಇಳಿಮುಖವಾಗಿದ್ದು, ಹಿನ್ನೀರಿನಿಂದ ಜಲಾವೃತಗೊಂಡಿದ್ದ ರಸ್ತೆಗಳು ತೆರೆದುಕೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿವೆ. ಇದರೊಟ್ಟಿಗೆ ಪ್ರವಾಹದಿಂದ ಮನೆ ತೋರೆದ ಜನರು ಇದೀಗ ತಮ್ಮ ಮನೆಗಳತ್ತ ಹೆಜ್ಜೆ ಹಾಕು ಅಣಿ ಆಗಿದ್ದಾರೆ.

ತಗ್ಗಿದ ಪ್ರವಾಹ: ಉಗಾರ-ಕುಡಚಿ ಸೇತುವೆ ಸಂಚಾರಕ್ಕೆ ಮುಕ್ತ

Aug 10 2024, 01:32 AM IST
ಕನ್ನಡಪ್ರಭ ವಾರ್ತೆ ಕಾಗವಾಡ ಕಳೆದ 12 ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಇಳಿಕೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ಕೃಷ್ಣೆಯ ಪ್ರವಾಹ ಕೂಡ ತಗ್ಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಉಗಾರ-ಕುಡಚಿ ಮಾರ್ಗದ ಸೇತುವೆ ಶುಕ್ರವಾರ ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡಿದೆ. ಜನರು ಹಾಗೂ ವಾಹನಗಳ ಸಂಚಾರ ಆರಂಭವಾಗಿದ್ದು, ಜನರು ನಿಟ್ಟುಸಿರುವ ಬಿಟ್ಟಿದ್ದಾರೆ.

ಪ್ರವಾಹ: ರಕ್ಷಣಾ ಕಾರ್ಯಕ್ಕೆ ನೋಡಲ್ ಅಧಿಕಾರಿಗಳ ನೇಮಕ

Aug 07 2024, 01:05 AM IST
ಭೀಮಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳನ್ನು ರಕ್ಷಿಸಲು ನದಿ ದಂಡೆಯ ವಿವಿಧ ಗ್ರಾಮಗಳಿಗೆ 27 ಜನ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ರಕ್ಷಣಾ ಕಾರ್ಯಕ್ಕೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಧ್ಯಕ್ಷೆ ಬಿ. ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಭೀಮಾ ಪ್ರವಾಹ ಪರಿಸ್ಥಿತಿ ಉಲ್ಬಣಿಸುವ ಸಾಧ್ಯತೆ

Aug 07 2024, 01:02 AM IST
ಉಜನಿ, ವೀರಭಟ್ಕರ್ ಜಲಾಶಯಗಳು ಭರ್ತಿಯಾಗುತ್ತಿರುವ ಹಿನ್ನೆಲೆ ಎರಡು ಬ್ಯಾರೇಜ್‌ಗಳಿಂದ 1.50 ಲಕ್ಷ ಕ್ಯುಸೆಕ್‌ ನೀರು ಭೀಮಾ ನದಿಗೆ ಹರಿಬಿಡಲಾಗುತ್ತಿದೆ. ಹೀಗಾಗಿ ಭೀಮಾ ನದಿ ದಂಡೆಯಲ್ಲಿರುವ ಜನ-ಜಾನುವಾರುಗಳಿಗೆ ಯವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಡಕ್ ಸೂಚನೆ

ಪ್ರವಾಹ ಪೀಡಿತ ಪ್ರದೇಶಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Aug 06 2024, 12:45 AM IST
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಸಲ್ಲಿಸಿ ಸಂತ್ರಸ್ತರ ಸಮಸ್ಯೆಗಳನ್ನು ವಿವರಿಸಿದರು.

ಮಳೆ ಇಳಿಮುಖ, ಪ್ರವಾಹ ಭೀತಿ ದೂರ : ತಿಂಗಳ ಕಾಲ ಮಳೆಯಿಂದ ಕಂಗೆಟ್ಟಿದ್ದ ಉತ್ತರ ಕನ್ನಡಕ್ಕೆ ಬಿಸಿಲಿನ ದರ್ಶನ

Aug 06 2024, 12:42 AM IST
ಜಿಲ್ಲಾದ್ಯಂತ ಮಳೆ ಇಳಿಮುಖವಾಗಿ, ಆಗಾಗ ಬಿಸಿಲಿನ ದರ್ಶನವಾಗಿದೆ. ನಿರಂತರ ಮಳೆಯಿಂದ ಚಿಂತಿತರಾಗಿದ್ದ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಪ್ರವಾಹ ಹಾನಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ: ಸಿಎಂ ಸಿದ್ದರಾಮಯ್ಯ

Aug 06 2024, 12:37 AM IST
ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ, ಪ್ರವಾಹದಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರವಾಹ ಹಾನಿ ಕುರಿತು ನಿಖರ ಸಮೀಕ್ಷೆ ನಡೆಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್

Aug 06 2024, 12:34 AM IST
ಕೊಳ್ಳೇಗಾಲ ತಾಲೂಕಿನ ಪ್ರವಾಹ ಸಮಸ್ಯೆಯ ಗ್ರಾಮಗಳಲ್ಲಿ ಇತ್ತೀಚಿನ ಪ್ರವಾಹದಿಂದ ಉಂಟಾದ ಬೆಳೆ ಹಾಗೂ ಮನೆ ಹಾನಿ ಕುರಿತು ನಿಖರವಾಗಿ ಸರ್ವೇ ಕಾರ್ಯ ಕೈಗೊಂಡು ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್ ಸೂಚನೆ ನೀಡಿದರು.

ಪ್ರವಾಹ ಬಾಧಿತ ಗ್ರಾಮಗಳ ಕಾಯಂ ಸ್ಥಳಾಂತರ: ಸಿಎಂ ಸಿದ್ದರಾಮಯ್ಯ

Aug 06 2024, 12:32 AM IST
ಪ್ರತಿ ವರ್ಷ ಮಳೆಯಿಂದಾಗಿ ಜುಗೂಳ ಹಾಗೂ ಮಂಗಾವತಿ ಗ್ರಾಮಗಳು ಪ್ರವಾಹಕ್ಕೆ ತುತ್ತಾಗುತ್ತಿರುವ ಹಿನ್ನೆಲೆ ಈ ಗ್ರಾಮಗಳ‌ ಕಾಯಂ ಸ್ಥಳಾಂತರಕ್ಕೆ ಈ ಭಾಗದ ಜನಪ್ರತಿಧಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಾವೇರಿ ನದಿ ಪ್ರವಾಹ ಇಳಿಮುಖ : ಇಂದಿನಿಂದ ಮುತ್ತತ್ತಿಗೆ ಪ್ರವೇಶ ಮುಕ್ತ -ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ

Aug 06 2024, 12:30 AM IST
ಶ್ರಾವಣ ಮಾಸ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಹೆಚ್ಚು ಭಕ್ತರು ಮುತ್ತತ್ತಿರಾಯನ ದರ್ಶನಕ್ಕೆ ಬರುತ್ತಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಆಗಸ್ಟ್ 6ರಿಂದ ಮುತ್ತತ್ತಿ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರವಾಸಿಗರು ಕಾವೇರಿ ನದಿ ಬಳಿ ತೆರಳಿ ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved