• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ಪ್ರವಾಹ; ನೆರವಿನ ನಿರೀಕ್ಷೆಯಲ್ಲಿ ಸಂತ್ರಸ್ತರು !

Aug 05 2024, 12:43 AM IST
ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಿಗೆ ಆ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನೆರೆ ನಿರ್ವಹಣೆಗೆ ಹೆಚ್ಚಿನ ಅನುದಾನ, ಹೆಚ್ಚಿನ ಸೌಲಭ್ಯಸಿಗಬಹುದೇ ಎಂಬ ನಿರೀಕ್ಷೆ ಗರಿಗೆದರಿದೆ.

ಮಳೆ ಇಳಿಕೆ, ಕೆಲವೆಡೆ ಪ್ರವಾಹ ಭೀತಿ

Aug 05 2024, 12:35 AM IST
ಜಿಲ್ಲೆಯಲ್ಲಿ ಭಾನುವಾರ 1 ಮನೆಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲಾದ 1, ಹೊನ್ನಾವರದ 7 ಮತ್ತು ಕುಮಟಾದ 2 ಸೇರಿದಂತೆ ಒಟ್ಟು 12 ಕಾಳಜಿ ಕೇಂದ್ರಗಳಲ್ಲಿ 514 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.

ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ: ಶಿವರಾಜ ತಂಗಡಗಿ

Aug 05 2024, 12:35 AM IST
ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಿದ್ಧತೆ ಮಾಡಿಕೊಳ್ಳಬೇಕು.

ಉತ್ತರ ಕನ್ನಡದಲ್ಲಿ ಬಿಟ್ಟೂ ಬಿಡದೇ ಕಾಡುತ್ತಿದೆ ರಣಮಳೆ : ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಭೀತಿ

Aug 04 2024, 01:24 AM IST
ಉತ್ತರ ಕನ್ನಡ ಜಿಲ್ಲೆಯನ್ನು ಮಳೆ ಬಿಟ್ಟೂ ಬಿಡದೆ ಕಾಡುತ್ತಿದೆ. ಶನಿವಾರವೂ ಕೆಲವೆಡೆ ಭಾರಿ ಮಳೆಯಾಗಿದೆ. ಲಿಂಗನಮಕ್ಕಿ, ಗೇರುಸೊಪ್ಪ ಜಲಾಶಯದಿಂದ ನೀರನ್ನು ಹೊರಬಿಡುತ್ತಿರುವುದು ಹಾಗೂ ಗುಂಡಬಾಳಾ ನದಿಗೆ ನೆರೆ ಬಂದಿರುವುದರಿಂದ ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಉಂಟಾಗಿದೆ.

ಪ್ರವಾಹ ಸ್ಥಿತಿ ಎದುರಿಸುವ ಬಗ್ಗೆ ಅಣಕು ಪ್ರದರ್ಶನ

Aug 04 2024, 01:23 AM IST
ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ ದಳ, ಸ್ಥಳೀಯ ಸಂಸ್ಥೆಗಳಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಸಾರ್ವಜನಿಕರು ಮಳೆಯಿಂದಾಗಿ ತೊಂದರೆಗೆ ಸಿಲುಕಿದ್ದಲ್ಲಿ ತುರ್ತು ಸಹಾಯವಾಣಿ ಸಂಖ್ಯೆ 101, 112 ಮತ್ತು ಸ್ಮಾರ್ಟ್ ಸಿಟಿ ಕಂಟ್ರೋಲ್ ರೂಂ ಸಂಖ್ಯೆ: 7304975519ಕ್ಕೆ ಕರೆ ಮಾಡಬಹುದಾಗಿದ್ದು, ದಿನದ 24 ಗಂಟೆಯೂ ಸಹಾಯವಾಣಿ ಕಾರ್ಯನಿರ್ವಹಿಸಲಿವೆ.

ಪ್ರವಾಹ ಇಳಿಮುಖವಾಗುವರೆಗೆ ಜಾಗ್ರತೆ ವಹಿಸಿ: ನ್ಯಾ.ಮಾರುತಿ

Aug 04 2024, 01:19 AM IST
ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಶುಕ್ರವಾರ ಸುರಪುರದ ನ್ಯಾಯಾಲಯದ ಪ್ರಧಾನ ಸೀವಿಲ್ ನ್ಯಾಯಾಧೀಶರಾದ ಮಾರುತಿ ಕೆ. ಭೇಟಿ ನೀಡಿ ಪರಶೀಲಿಸಿದರು.

ಜಿಲ್ಲೆಯಲ್ಲಿ ಪ್ರವಾಹ ಸಮರ್ಥ ನಿರ್ವಹಣೆ

Aug 04 2024, 01:15 AM IST
ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಂದ ಉಂಟಾಗುವ ಪ್ರವಾಹ ನಿರ್ವಹಣೆಯನ್ನು ಜಿಲ್ಲಾಡಳಿತ ಸಮರ್ಥವಾಗಿ ನಿರ್ವಹಣೆ ಮಾಡಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ತುಂಗಭದ್ರಾ ಪ್ರವಾಹ ಪೀಡಿತರಿಗೆ ಶಾಶ್ವತ ಪರಿಹಾರ ಕಲ್ಪಿಸಿ

Aug 03 2024, 12:40 AM IST
ಹೆಚ್ಚು ಮಳೆಯಾದಾಗಲೆಲ್ಲ ಹೊನ್ನಾಳಿ ಬಾಲರಾಜ್ ಘಾಟ್ ಮತ್ತು ಬಂಬೂ ಬಜಾರ್ ಪ್ರದೇಶಗಳಲ್ಲಿ ನದಿ ನೀರು ಜನವಸತಿ ಪ್ರದೇಶಗಳಿಗ ನುಗ್ಗುತ್ತಿದೆ. ಇದರಿಂದಾಗಿ ನಿವಾಸಿಗಳು ಕಾಳಜಿ ಕೇಂದ್ರದಗಳಲ್ಲಿಯೇ ಆಶ್ರಯ ಪಡೆಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತಗಳು ಸಂತ್ರಸ್ತರಿಗೆ ಬೇರೆಡೆ ಸೂರು ಕಲ್ಪಿಸಿ, ಶಾಶ್ವತ ಪರಿಹಾರ ಒದಗಿಸಬೇಕು ಎಂದು ಹೊನ್ನಾಳಿ ಜೆಎಂಎಫ್‌ಸಿ ನ್ಯಾಯಾಲಯ ಹೆಚ್ಚುವರಿ ನ್ಯಾಯಾಧೀಶ ಎಸ್.ಎನ್. ಪುಣ್ಯಕೋಟಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕರಾವಳಿಯಲ್ಲಿ ಮಳೆ, ಪ್ರವಾಹ ಕ್ಷೀಣ: ಅಲ್ಲಲ್ಲಿ ಹಾನಿ

Aug 03 2024, 12:36 AM IST
ನದಿಗಳ ಪ್ರವಾಹವೂ ಇಳಿಕೆಯಾಗಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಕೆಲವು ಕಡೆ ಸಣ್ಣಪುಟ್ಟ ಹಾನಿ ಸಂಭವಿಸಿದೆ.

ತುಂಗಭದ್ರಾ ನದಿ ಪ್ರವಾಹ, ಪಂಪಾಸರೋವರ ಜಲಾವೃತ

Aug 03 2024, 12:36 AM IST
ಕಳೆದ ಒಂದು ವಾರದಿಂದ ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ನೀರು ಬಿಟ್ಟ ಹಿನ್ನೆಲೆಯಲ್ಲಿ ಗಂಗಾವತಿ ತಾಲೂಕಿನ ಪಂಪಾಸರೋವರ, ವಿಜಯಲಕ್ಷ್ಮೀ ದೇಗುಲ, ಹಳೇ ಸೇತುವೆ ಸೇರಿದಂತೆ ವಿವಿಧ ಐತಿಹಾಸಿಕ ಸ್ಥಳಗಳು ಜಲಾವೃತಗೊಂಡಿವೆ. ಪ್ರಸ್ತುತ ನದಿಗೆ 1 ಲಕ್ಷ 80 ಸಾವಿರ ಕ್ಯುಸೆಕ್ ನೀರು ಬಿಡಲಾಗಿದ್ದು, ಋಷಿ ಮುಖ ಪರ್ವತ ಸುತ್ತಲು ನೀರು ತುಂಬಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved