• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಪೋಕ್ಲು: ಮಳೆ ತಗ್ಗಿದರೂ, ಪ್ರವಾಹ ತಗ್ಗಿಲ್ಲ

Aug 01 2024, 12:17 AM IST
ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ಮಳೆ ಬಿಡುವು ಕೊಟ್ಟಿದ್ದರೂ ಜಲಾವೃತಗೊಂಡ ಹಲವು ಸಂಪರ್ಕ ರಸ್ತೆಗಳಲ್ಲಿ ಪ್ರವಾಹ ತಗ್ಗಿಲ್ಲ. ಸಮೀಪದ ಕೊಟ್ಟಮುಡಿಯ ಜಂಕ್ಷನ್ ನಲ್ಲಿ ಕಾವೇರಿ ನದಿ ಪ್ರವಾಹ ರಸ್ತೆ ಮೇಲೆ ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು ನಾಪೋಕು- ಬೆಟಗೇರಿ ಮಾರ್ಗವಾಗಿ ಮಡಿಕೇರಿ, ನಾಪೋಕು - ಮೂರ್ನಾಡು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಪ್ರವಾಹ, ಗುಡ್ಡ ಕುಸಿತದಿಂದ ಕೇರಳದಲ್ಲಿ ಕೊಚ್ಚಿ ಹೋದ ಕನ್ನಡಿಗರ ಪತ್ತೆ ಕಾರ್ಯ ಚುರುಕು

Aug 01 2024, 12:16 AM IST
ಕೇರಳ‌ ಗುಡ್ಡ ಕುಸಿತ ಪ್ರಕರಣದಲ್ಲಿ ಸಿಲುಕಿರುವ ಕನ್ನಡಿಗರ ಗುರುತು ಪತ್ತೆ ಮತ್ತು ರಕ್ಷಣಾ ಕಾರ್ಯವನ್ನು ತೀವ್ರವಾಗಿ ನಡೆಸಲಾಗುತ್ತಿದ್ದು ಆಸ್ಪತ್ರೆ ಮತ್ತು ಕಾಳಜಿ ಕೇಂದ್ರಗಳಿಗೆ ಚಾಮರಾಜನಗರ ತಹಸೀಲ್ದಾರ್‌ಗಳ ತಂಡ ಭೇಟಿ ನೀಡುತ್ತಿದ್ದಾರೆ.

ಹೊನ್ನಾಳಿ ಬಳಿ ತುಂಗಭದ್ರಾ ಪ್ರವಾಹ: 96 ಜನರ ಸ್ಥಳಾಂತರ

Aug 01 2024, 12:15 AM IST
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ ಹಾಗೂ ಭದ್ರಾ ಜಲಾಶಯಗಳಿಂದ ನದಿಗಳಿಗೆ ನೀರು ಬಿಟ್ಟ ಕಾರಣ ಹೊನ್ನಾಳಿ ಪಟ್ಟಣ ಸೇರಿ ನದಿಪಾತ್ರದದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕಪಿಲಾ ನದಿಯಲ್ಲಿ ಪ್ರವಾಹ: ಮುಳುಗಡೆಯಾದ ಹಲವು ದೇವಾಲಯಗಳು

Aug 01 2024, 12:15 AM IST
ಕಪಿಲಾ ನದಿಯಲ್ಲಿ ಸಾಗರೋಪಾದಿಯಲ್ಲಿ ನೀರು ಹರಿಯುತ್ತಿರುವುದರಿಂದ ಮೈಸೂರು- ಕೇರಳ ಮತ್ತು ಊಟಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಪಟ್ಟಣದ ಮಲ್ಲನಮೂಲೆ ಸಮೀಪ ನದಿಯ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿರುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ, ಬದಲಿ ಮಾರ್ಗದಲ್ಲಿ ವಾಹನಗಳನ್ನು ಬಿಡಲಾಗುತ್ತಿದೆ. ಇದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.

ರಾಜ್ಯದಲ್ಲೂ ಭಾರಿ ಮಳೆ, ಗುಡ್ಡ ಕುಸಿತ ಧಾರಾಕಾರ ಮಳೆಗೆ ನದಿಗಳಲ್ಲಿ ಪ್ರವಾಹ । 10ಕ್ಕೂ ಹೆಚ್ಚು ಕಡೆ ಭೂಕುಸಿತ

Jul 31 2024, 02:04 AM IST
ರಾಜ್ಯದಲ್ಲೂ ಭಾರಿ ಮಳೆ, ಗುಡ್ಡ ಕುಸಿತ ಧಾರಾಕಾರ ಮಳೆಗೆ ನದಿಗಳಲ್ಲಿ ಪ್ರವಾಹ

ಹಿಮಾಚಲದ ಕುಲುನಲ್ಲಿ ಮೇಘಸ್ಫೋಟ: ಹಠಾತ್‌ ಪ್ರವಾಹ ಸೃಷ್ಟಿ

Jul 31 2024, 01:10 AM IST
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಮಂಗಳವಾರ ಉಂಟಾದ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ ಸೃಷ್ಟಿಯಾಗಿದೆ.

ಪ್ರವಾಹ ಸಂತ್ರಸ್ತರ ಸಮಸ್ಯೆ ಆಲಿಸಿದ ಸಚಿವ ತಿಮ್ಮಾಪುರ

Jul 31 2024, 01:09 AM IST
ಜಿಲ್ಲೆಯ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸಮೀಪದ ನಂದಗಾಂವ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

ರಾಜ್ಯದಲ್ಲಿ ಮಳೆ, ಪ್ರವಾಹ, ಭೂಕುಸಿತ ಆರ್ಭಟ: ಭೂಕುಸಿತದಲ್ಲಿ ಕಾರು, ಲಾರಿ ಸಮಾಧಿ

Jul 31 2024, 01:09 AM IST
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್‌, ಟಿಪ್ಪರ್‌, ಎರಡು ಕಾರುಗಳು ಸೇರಿದಂತೆ ಆರು ವಾಹನಗಳು ಮಣ್ಣಿನಲ್ಲಿ ಸಿಲುಕಿವೆ. ವಾಹನದಲ್ಲಿದ್ದವರನ್ನು ರಕ್ಷಿಸಲಾಗಿದೆ.

ಪ್ರವಾಹ ಇಳಿಕೆಯಾದರೂ ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಸಂಚಾರಕ್ಕಿಲ್ಲ ಅನುವು

Jul 31 2024, 01:08 AM IST
ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಜಲದಿಗ್ಬಂಧನದಿಂದ ಮುಕ್ತಿ ಹೊಂದಿದ್ದರೂ ಸೇತುವೆ ಸಂಚಾರಕ್ಕೆ ಅನುವು ಮಾಡದಿರುವುದು ಭಾರಿ ಸಮಸ್ಯೆಯಾಗಿದೆ.

ಪ್ರವಾಹ ಸ್ಥಳಕ್ಕೆ ತಹಸೀಲ್ದಾರ್, ಇಒ ಭೇಟಿ

Jul 31 2024, 01:06 AM IST
ಭದ್ರಾನದಿ ದಡದಲ್ಲಿರುವ ಬಂಡಿಮಠದಲ್ಲಿನ ೨೦ಕ್ಕೂ ಅಧಿಕ ಮನೆಗಳಿಗೆ ಮಳೆ ಅಧಿಕಗೊಂಡಲ್ಲಿ ಪ್ರವಾಹದ ನೀರು ನುಗ್ಗುವ ಆತಂಕ ಎದುರಾಗಿದ್ದು, ಅಲ್ಲಿನ ಜನರು ಕೂಡಲೇ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved