ಹೊನ್ನಾವರ ತಾಲೂಕು ಸಾಲ್ಕೋಡದಲ್ಲಿ ಇತ್ತೀಚೆಗೆ ನಡೆದಿದ್ದ ವಿಕೃತ ಗೋಹತ್ಯೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಗೋ ಹಂತಕರು ಗೋವನ್ನು ಕೊಲ್ಲುವ ಮುನ್ನ ಅದರ ಫೋಟೋ ತೆಗೆಯುತ್ತಿದ್ದರು, ಅದನ್ನು ಮಾಂಸ ಮಾರಾಟ ಮಾಡಲು ಸೃಷ್ಟಿಸಿದ್ದ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶೇರ್ ಮಾಡುತ್ತಿದ್ದರು.
ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ರಜತ್ ಮತ್ತು ಅವರ ಮಾಜಿ ಗೆಳತಿಯ ವೈಯಕ್ತಿಕ ಫೋಟೋಗಳನ್ನು ಅಪರಿಚಿತರು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದು, ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ ಇರಿಸುತ್ತಿದ್ದಾರೆಂದು ಆರೋಪಿಸಿ ರಜತ್ರ ಪತ್ನಿ ಅಕ್ಷಿತಾ ಅವರು ದೂರು ನೀಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆಯಾದ ಘಟನಾ ಸ್ಥಳದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕಿದ್ದು ಅದನ್ನು ಎಫ್ಎಸ್ಎಲ್ ಪರೀಕ್ಷೆಗಾಗಿ ಹೈದರಾಬಾದ್ಗೆ ಕಳುಹಿಸಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣಾಧೀನ ಬಂಧಿ, ನಟ ದರ್ಶನ್ ಸಿಗರೇಟ್ ಸೇದಿದ ಫೊಟೋ ವೈರಲ್ ಆದ ಬೆನ್ನಲ್ಲೇ ತಮಗೂ ಬೀಡಿ, ಸಿಗರೇಟ್ ಹಾಗೂ ತಂಬಾಕು ನೀಡುವಂತೆ ನಗರದ ಹಿಂಡಲಗಾ ಕಾರಾಗೃಹದಲ್ಲಿ ಭಾನುವಾರ ಕೈದಿಗಳು ಪ್ರತಿಭಟನೆ ನಡೆಸಿದರು.