ಇತ್ತೀಚೆಗಷ್ಟೇ ಅಧಿಕಾರ ಸ್ವೀಕರಿಸಿರುವ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸಿಎಂ ಕಚೇರಿಯಲ್ಲಿನ ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಫೋಟೋಗಳನ್ನು, ಕಚೇರಿಯಲ್ಲಿನ ಬೇರೆ ಗೋಡೆಗೆ ಸ್ಥಳಾಂತರಿಸಿದ್ದು ವಿವಾದಕ್ಕೀಡಾಗಿದೆ.
ಯುವಕನ ಶೂಟೌಟ್ ಪ್ರಕರಣಕ್ಕೆ ಆತ ಜ.28ರಂದು ಪ್ರೇಯಸಿಯ ಫೋಟೋವನ್ನು ಸ್ಟೇಟಸ್ನಲ್ಲಿ ಹಾಕಿ ‘ಬ್ಲಾಕ್ ಡೇ’ ಎಂದು ಹಾಕಿದ್ದಕ್ಕೆ ಯುವಕನನ್ನು ಆಕೆಯ ತಂದೆ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಹೊನ್ನಾವರ ತಾಲೂಕು ಸಾಲ್ಕೋಡದಲ್ಲಿ ಇತ್ತೀಚೆಗೆ ನಡೆದಿದ್ದ ವಿಕೃತ ಗೋಹತ್ಯೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಗೋ ಹಂತಕರು ಗೋವನ್ನು ಕೊಲ್ಲುವ ಮುನ್ನ ಅದರ ಫೋಟೋ ತೆಗೆಯುತ್ತಿದ್ದರು, ಅದನ್ನು ಮಾಂಸ ಮಾರಾಟ ಮಾಡಲು ಸೃಷ್ಟಿಸಿದ್ದ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶೇರ್ ಮಾಡುತ್ತಿದ್ದರು.
ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ರಜತ್ ಮತ್ತು ಅವರ ಮಾಜಿ ಗೆಳತಿಯ ವೈಯಕ್ತಿಕ ಫೋಟೋಗಳನ್ನು ಅಪರಿಚಿತರು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದು, ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ ಇರಿಸುತ್ತಿದ್ದಾರೆಂದು ಆರೋಪಿಸಿ ರಜತ್ರ ಪತ್ನಿ ಅಕ್ಷಿತಾ ಅವರು ದೂರು ನೀಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆಯಾದ ಘಟನಾ ಸ್ಥಳದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕಿದ್ದು ಅದನ್ನು ಎಫ್ಎಸ್ಎಲ್ ಪರೀಕ್ಷೆಗಾಗಿ ಹೈದರಾಬಾದ್ಗೆ ಕಳುಹಿಸಲಾಗಿದೆ.