• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾರು ಹನುಮಂತು 25 ಸಾವಿರ ಮತಗಳ ಗೆಲುವು ಖಚಿತ: ಜನಾರ್ದನ ರೆಡ್ಡಿ

Nov 11 2024, 11:47 PM IST
ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋತಿದ್ದರೂ, ಕ್ಷೇತ್ರದಲ್ಲಿನ ಪ್ರಮುಖ ರಸ್ತೆಗಳನ್ನು ₹೨೫೦ ಕೋಟಿ ವೆಚ್ಚದಲ್ಲಿ ದುರಸ್ತಿ ಮಾಡಲಾಯಿತು.

ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಶ್ರೀರಾಮುಲು, ರೆಡ್ಡಿ ಪ್ರಚಾರ

Oct 28 2024, 01:16 AM IST
ಕಾಂಗ್ರೆಸ್ ವೋಟಿಗಾಗಿ ಸಮಾಜದಲ್ಲಿನ ಜಾತಿಗಳನ್ನು ಒಡೆಯುವ ಹಾಗೂ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ.

ಸಂಡೂರು ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಬಳಿ 2.5 ಕೆಜಿ ಬಂಗಾರ

Oct 26 2024, 01:06 AM IST
ಸಂಡೂರು ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರ ಒಟ್ಟು ಆಸ್ತಿ ಮೌಲ್ಯ ₹18.58 ಕೋಟಿ.

ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ನಾಮಪತ್ರ ಸಲ್ಲಿಕೆ

Oct 26 2024, 01:04 AM IST
ಸಂಡೂರು ಕ್ಷೇತ್ರದಲ್ಲಿನ ಬಿಜೆಪಿ ಅಭ್ಯರ್ಥಿ ಗೆಲುವು ಪಕ್ಷದ ಮುಂದಿನ ಗೆಲುವುಗಳಿಗೆ ಮುನ್ನುಡಿ ಬರೆಯಲಿದೆ.

ಬಂಗಾರು ಹನುಮಂತು ಗೆಲುವು ಐತಿಹಾಸಿಕವಾಗಲಿದೆ: ಬಿ.ವೈ. ವಿಜಯೇಂದ್ರ

Oct 26 2024, 12:51 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಾ ಬರುತ್ತಿದೆ.

ಬೊಮ್ಮಾಯಿ ಪುತ್ರ ಭರತ್‌ಗೆ ಬಿಜೆಪಿಯಿಂದ ಶಿಗ್ಗಾವಿ ಟಿಕೆಟ್‌ - ರೆಡ್ಡಿ ಆಪ್ತ ಬಂಗಾರು ಹನುಮಂತು ಸಂಡೂರು ಅಭ್ಯರ್ಥಿ

Oct 20 2024, 08:22 AM IST

ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ: ಬಂಗಾರು ಹನುಮಂತು

Jul 11 2024, 01:32 AM IST
ಲೋಕೇಶ್ ವಿ.ನಾಯಕ ಅವರ ವಾಲ್ಮೀಕಿ (ನಾಯಕ) ಜಾತಿ ಪ್ರಮಾಣಪತ್ರ ರದ್ದು ಮಾಡಿ ಬೆಂಗಳೂರು ಉತ್ತರ ಉಪವಿಭಾಗದ ಎಸಿ ಪ್ರಮೋದ್ ಎಲ್. ಪಾಟೀಲ್ ಜು.2ರಂದು ಆದೇಶ ಹೊರಡಿಸಿದ್ದಾರೆ.

ಬಿಜೆಪಿಯಿಂದ ಪರಿಶಿಷ್ಟ ವರ್ಗಗಳಿಗೆ ಹೆಚ್ಚಿನ ಕೊಡುಗೆ: ಬಂಗಾರು ಹನುಮಂತು

Mar 13 2024, 02:00 AM IST
ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದ ಮೋದಿಯಂತಹ ನಾಯಕತ್ವ ದೇಶಕ್ಕೆ ಸಿಕ್ಕಿರುವುದು ನಮ್ಮ ಪುಣ್ಯ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದಷ್ಟೇ ಅಲ್ಲ, ಅಲ್ಲಿ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ. ಮೋದಿ ಮತ್ತೆ ಪ್ರಧಾನಿಯಾಗಿ ಮಾಡಲು ಪರಿಶಿಷ್ಟ ವರ್ಗಗಳು ಸೇರಿ ದೇಶ ವಾಸಿಗಳು ಬಿಜೆಪಿಯನ್ನು ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಬೇಕು.

ಕೇಂದ್ರದಿಂದ ಯೋಜನೆಗಳ ಪರಿಣಾಮಕಾರಿ ಜಾರಿ: ಬಂಗಾರು ಹನುಮಂತು

Mar 07 2024, 01:47 AM IST
ಮೋದಿ ರೈತರ ಖಾತೆಗೆ ಎರಡು ಸಾವಿರ ಹಣ ಜಮಾ ಮಾಡುತ್ತಿರುವುದರಿಂದ ದೇಶದ ರೈತವರ್ಗ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗಿದೆ.

ಶ್ರೀರಾಮುಲು- ಬಂಗಾರು ಹನುಮಂತು ಮುನಿಸು ಶಮನ

Feb 12 2024, 01:37 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದ ಬಂಗಾರು ಹನುಮಂತು ಅವರಿಗೆ ಟಿಕೆಟ್ ಕೈ ತಪ್ಪಲು ಶ್ರೀರಾಮುಲು ನೇರವಾಗಿ ಕಾರಣವಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಬಂಗಾರು ಹನುಮಂತು- ಶ್ರೀರಾಮುಲು ಮಧ್ಯೆ ಬಹುದಿನಗಳ ಕಾಲ ಸಂಬಂಧ ಹಳಸಿತ್ತು.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved