• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್.ಆರ್.ಲಕ್ಷ್ಮಯ್ಯ ಬಡಾವಣೆ ನಿವೇಶನ ಸಮಸ್ಯೆ ಶೀಘ್ರ ಅಂತ್ಯ:ಶಾಸಕ ಕೆ.ಎಸ್.ಆನಂದ್

Sep 02 2025, 01:00 AM IST
ಬೀರೂರುಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್.ಆರ್.ಲಕ್ಷ್ಮಯ್ಯ ಆಶ್ರಯ ಬಡಾವಣೆ ನಿವೇಶನ ಹಂಚಿಕೆ ಸಮಸ್ಯೆಗೆ ಆಶ್ರಯ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಸ್.ಆನಂದ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿವೇಶನ ರಹಿತರಿಗೆ ಸರ್ಕಾರದಿಂದಲೇ ಜಿ 2 ಮನೆ ನಿರ್ಮಾಣ ಮಾಡಿ ಹಂಚಲು ತಿರ್ಮಾನಿಸಲಾಯಿತು.

ಜಾತಿ ಕಡೆ ಹೊರಳಿದ ಬಡಾವಣೆ ನಾಮಕರಣ ವಿವಾದ

Aug 13 2025, 12:30 AM IST
ಪಟ್ಟಣದ ಕುಮಾರಸ್ವಾಮಿ ಬಡಾವಣೆಯ ಹಸರು ಮರುನಾಮಕರಣಗೊಳಿಸಿದರೆ,ಇಡೀ ಒಕ್ಕಲಿಗ ಸಮುದಾಯಕ್ಕೆವೆಸಗುವ ಮಹಾ ದ್ರೋಹವಾಗಲಿದೆ ಎಂದು ತಾಲೂಕು ಒಕ್ಕಲಿಗ ಕ್ಷೇಮಾಭಿವೃದ್ಧಿ ಸಂಘಟನೆಯ ಅನೇಕ ಮಂದಿ ಮುಖಂಡರು ಆರೋಪಿಸಿದರು.

ಬಡಾವಣೆ ಹೆಸರು ಬದಲಾವಣೆಗೆ ದಳ ಆಕ್ರೋಶ

Aug 13 2025, 12:30 AM IST
ಕುಮಾರಸ್ವಾಮಿ ಬಡಾವಣೆಯನ್ನು ಮರು ನಾಮಕರಣ ಮಾಡುವ ನಿರ್ಧಾರ ಹಾಗೂ ಇತರೇ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ತಾಲೂಕು ಜಾತ್ಯತೀತ ಜನತಾದಳ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.

ಬಡಾವಣೆ ನಾಮಕರಣ ಮುಗಿದ ಅಧ್ಯಾಯ

Aug 10 2025, 01:31 AM IST
ಪುರಸಭೆಯಿಂದ ಅನುಮೋದನೆಗೊಳಿಸಿ ವೆಂಕಟರಮಣಪ್ಪ ಬಡಾವಣೆ ಎಂದು ಮರುನಾಮಕರಣ ಗೊಳಿಸಿರುವ ಬಗ್ಗೆ ಅಗತ್ಯ ದಾಖಲೆಗಳಿವೆ.

ಸರ್ಕಾರಿ ನಿಯಮ ಗಾಳಿಗೆ ತೂರಿ ಖಾಸಗಿ ಬಡಾವಣೆ ನಿರ್ಮಾಣ

Aug 04 2025, 11:45 PM IST
ಕನಕಪುರ: ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಹಾಗೂ ನ್ಯಾಯಾಲಯದ ತಡೆಯಾಜ್ಞೆ ಕಡೆಗಣಿಸಿ ತಮಗಿಷ್ಟ ಬಂದ ರೀತಿಯಲ್ಲಿ ಲೇಔಟ್ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಪಟ್ಟಭದ್ರ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಜಮೀನು ಮಾಲೀಕ ನಟರಾಜು ಆರೋಪಿಸಿದ್ದಾರೆ.

ಗ್ರಾಮೀಣ, ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

Jul 01 2025, 12:48 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು‌ ಗ್ರಾಮಗಳ ಮುಖ್ಯ ರಸ್ತೆ ಹಾಗೂ ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಗತ್ಯ ಅನುದಾನ ಬಿಡುಗಡೆಗೆ ಕ್ರಮ‌ಕೈಗೊಳ್ಳಲಾಗುವುದು ಎಂದು‌ ಶಾಸಕ‌ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.

ಕುಶಾಲನಗರ ಪಟ್ಟಣದ ಬಡಾವಣೆ ನಿವಾಸಿಗಳಿಗೆ ಮಳೆಗಾಲವೇ ದುಃಸ್ವಪ್ನ

Jul 01 2025, 12:48 AM IST
ಮಳೆಗಾಲ ಬಂತೆಂದರೆ ಸಾಕು ಪ್ರದೇಶಗಳ ಬಡಾವಣೆ ನಿವಾಸಿಗಳು 5 ತಿಂಗಳು ಆತಂಕದಲ್ಲಿ ದಿನದೂಡುವ ಪರಿಸ್ಥಿತಿ ಸರ್ವೆ ಸಾಮಾನ್ಯವಾಗಿದೆ.

ಅಭಿವೃದ್ಧಿ ಇಲ್ಲದ ಬಡಾವಣೆ ಬಣಬಣ, ನಿಯಮ ಮೀರಿ ಫಾರಂ.3 ಅನುಮತಿ

Jun 12 2025, 04:46 AM IST
ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ನಿತ್ಯ ನಿರಂತರವಾಗಿ ನೂತನ ಬಡಾವಣೆಗಳು ತಲೆ ಎತ್ತುತ್ತಿವೆ, ಮೂಲಭೂತ ಸೌಲಭ್ಯಗಳೇ ಇಲ್ಲದ ಬಡಾವಣೆಗಳಿಗೆ, ಈ ಹಿಂದಿನ ಪುರಸಭೆ ಮುಖ್ಯಾಧಿಕಾರಿಗಳು ಫಾರಂ.3 ನೀಡಿದ್ದಾರೆ. ಈ ಕುರಿತು ಕ್ರಮಕ್ಕೆ ಮುಂದಾಗಬೇಕೆಂದು ಸದಸ್ಯರು ಆಗ್ರಹಿಸಿದರು.

ಕೆಎಚ್‌ಬಿ ಬಡಾವಣೆ ನಿವಾಸಿಗಳಿಂದ ಶಾಸಕ ಪಿ.ರವಿಕುಮಾರ್ ಭೇಟಿ

May 20 2025, 01:13 AM IST
ಕೆಎಚ್‌ಬಿ ಬಡಾವಣೆ ನಿರ್ಮಾಣವಾಗಿ ೨೦ ವರ್ಷ ಕಳೆದರೂ ಬಡಾವಣೆಗೆ ಕುಡಿಯುವ ಕಾವೇರಿ ನೀರು ಪೂರೈಕೆ ಮಾಡಿಲ್ಲ. ರಸ್ತೆಗಳಲ್ಲಿ ಗಿಡ ಗಂಟಿಗಳು ಬೆಳೆದು ರಸ್ತೆಯನ್ನು ಆವರಿಸಿವೆ. ಚರಂಡಿ ಹಾಗೂ ಯುಜಿಡಿಗಳಿಲ್ಲ. ವಿದ್ಯುತ್ ಬಲ್ಪ್ ಗಳಿಲ್ಲ. ಇದರಿಂದ ಬಡಾವಣೆ ಜನ ರಾತ್ರಿಯಾದರೆ ಓಡಾಡುವುದೇ ಕಷ್ಟವಾಗಿದೆ. ಆದ್ದರಿಂದ ತಾವು ಬಡಾವಣೆಯಲ್ಲಿ ಜನಸಂಪರ್ಕ ಸಭೆ ಮಾಡಬೇಕೆಂದು ಮನವಿ ಮಾಡಿದರು.

ಕೆಎಚ್‌ಬಿ ಬಡಾವಣೆ ಗೃಹಮಂಡಳಿಗೆ ವಾಪಸ್: ನಗರಸಭೆ ಸಾಮಾನ್ಯಸಭೆಯಲ್ಲಿ ಸರ್ವಾನುಮತದ ನಿರ್ಧಾರ

May 13 2025, 01:33 AM IST
ನಗರಸಭೆ ವ್ಯಾಪ್ತಿಯೊಳಗೆ ಆರ್‌ಟಿಸಿಯಲ್ಲಿರುವ ಮನೆಗಳು, ನಿವೇಶನಗಳನ್ನು ಬಿ- ಖಾತೆ ಮಾಡಿಸಿಕೊಳ್ಳುವುದಕ್ಕೆ ರಾಜ್ಯಸರ್ಕಾರ ಅವಕಾಶ ನೀಡಿದ್ದರೂ ಬಿ-ಖಾತೆ ಮಾಡಿಸಿಕೊಳ್ಳದ ಮನೆಗಳ ನೀರು, ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಸದಸ್ಯ ಎಚ್.ಎನ್.ರವಿ ಒತ್ತಾಯಿಸಿದರು.
  • < previous
  • 1
  • 2
  • 3
  • 4
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved