• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಇಲ್ಲದ ಬಡಾವಣೆ ಬಣಬಣ, ನಿಯಮ ಮೀರಿ ಫಾರಂ.3 ಅನುಮತಿ

Jun 12 2025, 04:46 AM IST
ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ನಿತ್ಯ ನಿರಂತರವಾಗಿ ನೂತನ ಬಡಾವಣೆಗಳು ತಲೆ ಎತ್ತುತ್ತಿವೆ, ಮೂಲಭೂತ ಸೌಲಭ್ಯಗಳೇ ಇಲ್ಲದ ಬಡಾವಣೆಗಳಿಗೆ, ಈ ಹಿಂದಿನ ಪುರಸಭೆ ಮುಖ್ಯಾಧಿಕಾರಿಗಳು ಫಾರಂ.3 ನೀಡಿದ್ದಾರೆ. ಈ ಕುರಿತು ಕ್ರಮಕ್ಕೆ ಮುಂದಾಗಬೇಕೆಂದು ಸದಸ್ಯರು ಆಗ್ರಹಿಸಿದರು.

ಕೆಎಚ್‌ಬಿ ಬಡಾವಣೆ ನಿವಾಸಿಗಳಿಂದ ಶಾಸಕ ಪಿ.ರವಿಕುಮಾರ್ ಭೇಟಿ

May 20 2025, 01:13 AM IST
ಕೆಎಚ್‌ಬಿ ಬಡಾವಣೆ ನಿರ್ಮಾಣವಾಗಿ ೨೦ ವರ್ಷ ಕಳೆದರೂ ಬಡಾವಣೆಗೆ ಕುಡಿಯುವ ಕಾವೇರಿ ನೀರು ಪೂರೈಕೆ ಮಾಡಿಲ್ಲ. ರಸ್ತೆಗಳಲ್ಲಿ ಗಿಡ ಗಂಟಿಗಳು ಬೆಳೆದು ರಸ್ತೆಯನ್ನು ಆವರಿಸಿವೆ. ಚರಂಡಿ ಹಾಗೂ ಯುಜಿಡಿಗಳಿಲ್ಲ. ವಿದ್ಯುತ್ ಬಲ್ಪ್ ಗಳಿಲ್ಲ. ಇದರಿಂದ ಬಡಾವಣೆ ಜನ ರಾತ್ರಿಯಾದರೆ ಓಡಾಡುವುದೇ ಕಷ್ಟವಾಗಿದೆ. ಆದ್ದರಿಂದ ತಾವು ಬಡಾವಣೆಯಲ್ಲಿ ಜನಸಂಪರ್ಕ ಸಭೆ ಮಾಡಬೇಕೆಂದು ಮನವಿ ಮಾಡಿದರು.

ಕೆಎಚ್‌ಬಿ ಬಡಾವಣೆ ಗೃಹಮಂಡಳಿಗೆ ವಾಪಸ್: ನಗರಸಭೆ ಸಾಮಾನ್ಯಸಭೆಯಲ್ಲಿ ಸರ್ವಾನುಮತದ ನಿರ್ಧಾರ

May 13 2025, 01:33 AM IST
ನಗರಸಭೆ ವ್ಯಾಪ್ತಿಯೊಳಗೆ ಆರ್‌ಟಿಸಿಯಲ್ಲಿರುವ ಮನೆಗಳು, ನಿವೇಶನಗಳನ್ನು ಬಿ- ಖಾತೆ ಮಾಡಿಸಿಕೊಳ್ಳುವುದಕ್ಕೆ ರಾಜ್ಯಸರ್ಕಾರ ಅವಕಾಶ ನೀಡಿದ್ದರೂ ಬಿ-ಖಾತೆ ಮಾಡಿಸಿಕೊಳ್ಳದ ಮನೆಗಳ ನೀರು, ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಸದಸ್ಯ ಎಚ್.ಎನ್.ರವಿ ಒತ್ತಾಯಿಸಿದರು.

ಬಡಾವಣೆ ಅಭಿವೃದ್ಧಿ ಇಲ್ಲದೇ ಉತಾರ ನೀಡದಿರಿ

May 08 2025, 12:34 AM IST
ನೂತನ ಬಡಾವಣೆಗಳಲ್ಲಿ ವಿದ್ಯುತ್, ಚರಂಡಿ, ರಸ್ತೆ, ಉದ್ಯಾನ ವನ, ನೀರಿನ ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಎಲ್ಲವನ್ನು ಒದಗಿಸಿಕೊಡಬೇಕು

ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಗಾಂಧಿನಗರ ಬಡಾವಣೆ ನಿವಾಸಿಗಳಿಂದ ಮನವಿ ಸಲ್ಲಿಕೆ

Apr 22 2025, 01:52 AM IST
ಬಡಾವಣೆಯಲ್ಲಿ ಪೌರ ಕಾರ್ಮಿಕರ ಸುಮಾರು 300 ಕುಟುಂಬಗಳಿವೆ. ಯಾರಾದರೂ ಸಾವನ್ನಪ್ಪಿದರೆ ಶವ ಹೊತ್ತು ಹೋಗುವ ವೇಳೆ ತೊಂದರೆಯಾಗುತ್ತಿದೆ. ಅಲ್ಲದೇ, ನದಿ ತೀರದಲ್ಲಿನ ಸ್ಮಶಾನದ ಪಕ್ಕದ ಖರಾಬು ಜಾಗವನ್ನು ಸಹ ಒತ್ತುವರಿ ಮಾಡಿಕೊಂಡಿದ್ದಾರೆ. ಕೂಡಲೇ ರಸ್ತೆ ಮತ್ತು ಖರಾಬು ಜಾಗವನ್ನು ತೆರವು ಮಾಡಬೇಕು.

ಟಿ.ಕೆ. ಬಡಾವಣೆ ರಾಯರ ಮಠದಲ್ಲಿ ಪ್ರಸಾದ ವಿತರಣೆಗೆ ಚಾಲನೆ

Apr 21 2025, 12:47 AM IST
ರಾಯರ ಮಠದಲ್ಲಿ ಮೊದಲಿಂದಲೂ ನಡೆದುಕೊಂಡು ಬಂದಿದ್ದ ಪ್ರಸಾದ ವಿತರಣೆ ಸೇವಾ ಚಟುವಟಿಕೆಯು ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿತು,

ಟಿಬಿ ಬಡಾವಣೆ ಬದಲು ವಿಜಯಪುರ ಹೆಸರಿಡಿ

Apr 10 2025, 01:01 AM IST
ಪಟ್ಟಣದ ಟಿಬಿ ಬಡಾವಣೆ ಬದಲಿಸಿ ವಿಜಯಪುರ ಬಡಾವಣೆ ಎಂದು ಮರು ನಾಮಕರಣ ಮಾಡಬೇಕು ಎಂದು ಜಿಲ್ಲಾ ಮತ್ತು ತಾಲೂಕು ಕಸಾಪ ಘಟಕಗಳು ಪುರಸಭೆ ಅಧ್ಯಕ್ಷ ಮಧುಗೆ ಮನವಿ ಸಲ್ಲಿಸಿದರು.

ಕೆ.ಬಿ. ಬಡಾವಣೆ ಫೇವರ್ಸ್‌ ಕಾಮಗಾರಿಗೆ ವಿರೋಧವಿಲ್ಲ

Feb 26 2025, 01:01 AM IST
ರಸ್ತೆ ಒತ್ತುವರಿ ಮಾಡಿ ನೀರಿನ ಸಂಪ್‌ ನಿರ್ಮಿಸಿದ್ದು, ಅವುಗಳನ್ನು ಉಳಿಸಿಕೊಳ್ಳಲು ಫೇವರ್ಸ್‌ ಕಾಮಗಾರಿಗೆ ಸ್ಥಳೀಯ ನಿವಾಸಿಗಳು ವಿರೋಧಿಸುತ್ತಿದ್ದಾರೆ ಎಂಬುದಾಗಿ ಕೆಲವರು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಈ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ನಗರದ ಕೆ.ಬಿ. ಬಡಾವಣೆಯ ಬಳ್ಳಾರಿ ಸಿದ್ದಮ್ಮ ಪಾರ್ಕ್‌ ಸುತ್ತಲಿನ ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ.

ಅನಧಿಕೃತ ಬಡಾವಣೆ ಹೊಂದಿರುವವರು ಸೂಕ್ತ ದಾಖಲೆ ನೀಡಿ ಬಿ-ಖಾತಾ ಪಡೆದುಕೊಳ್ಳಿ

Feb 20 2025, 12:50 AM IST
ಆಸ್ತಿ ಮಾಲೀಕರ ಅನುಕೂಲಕ್ಕಾಗಿ ಅನಧಿಕೃತ ಬಡಾವಣೆಗಳನ್ನು ಹೊಂದಿರುವ ಆಸ್ತಿಗಳಿಗೆ ಇ-ಆಸ್ತಿ ಸೃಜನೆ ಮಾಡಿ ‘ಬಿ-ಖಾತಾ’ ವಿತರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.

ನಡವತ್ತಿ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ

Feb 15 2025, 12:31 AM IST
ಹೊಸಕೋಟೆ: ತಾಲೂಕಿನ ನಡವತ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಿಸಿ ಕೆಲ ಗ್ರಾಪಂ ಸದಸ್ಯರು ಮಾರಾಟಕ್ಕೆಮುಂದಾಗಿದ್ದು ಸರ್ಕಾರಿ ಜಾಗದಲ್ಲಿ ಬಡವರಿಗೆ ತಲಾ 4 ಎಕರೆ ಜಮೀನು ಅಂಬೇಡ್ಕರ್ ಭವನಕ್ಕೆ 1 ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ಮನವಿ ಮಾಡಿದರು.
  • < previous
  • 1
  • 2
  • 3
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved