• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಜೆ ಬಡಾವಣೆ ವಕ್ಫ್‌ದಲ್ಲ, 2 ದಿನದಲ್ಲೇ ಉತ್ತರ-ತಹಸೀಲ್ದಾರ್‌

Nov 17 2024, 01:22 AM IST
ದಾವಣಗೆರೆ: ದಾವಣಗೆರೆ ಪಿಜೆ ಬಡಾವಣೆಯ ರಿ.ಸ.ನಂ.53ರ 4.13 ಎಕರೆ ಜಾಗ ವಕ್ಫ್‌ ಮಂಡಳಿಗೆ ಸೇರಿದ್ದೆಂಬ ವದಂತಿಗೆ ಇನ್ನು 2 ದಿನದಲ್ಲೇ ಉತ್ತರ ಸಿಗಲಿದ್ದು, ಈ ಭಾಗದ ನಿವಾಸಿಗಳು ಯಾವುದೇ ಆತಂಕಕ್ಕೊಳಕಾಗಬೇಕಿಲ್ಲ ಎಂದು ತಹಸೀಲ್ದಾರ್ ಡಾ.ಅಶ್ವತ್ಥ್‌ ಹೇಳಿದ್ದಾರೆ.

ಪಿಜೆ ಬಡಾವಣೆ 4.13 ಎಕರೆಯೂ ವಕ್ಫ್‌ ಆಸ್ತಿಯಂತೆ!

Nov 09 2024, 01:13 AM IST
ಉತ್ತರ ಕರ್ನಾಟಕದಲ್ಲಿ ರೈತರು, ಜನಸಾಮಾನ್ಯರು, ಮಠ- ಮಂದಿರಗಳ ಆಸ್ತಿಗಳನ್ನು ವಕ್ಫ್ ಆಸ್ತಿಯೆಂದು ಮಂಡಳಿ, ಸರ್ಕಾರ ಪರಿಗಣಿಸುತ್ತಿದೆ ಎಂಬ ಆತಂಕದ ಕಾರ್ಮೋಡ ಕವಿದಿದೆ. ಇದರ ಮಧ್ಯೆಯೇ ಇದೀಗ ದಾವಣಗೆರೆ ಜಿಲ್ಲಾ ಕೇಂದ್ರದ ಹೃದಯ ಭಾಗದ ಪ್ರತಿಷ್ಟಿತ ಬಡಾವಣೆ, ಪ್ರಮುಖ ವಾಣಿಜ್ಯ ಪ್ರದೇಶದ ಸಾವಿರಾರು ಆಸ್ತಿ ವಕ್ಫ್ ಆಸ್ತಿಯಾದ ಸಂಗತಿ ಅವುಗಳ ಮಾಲೀಕರನ್ನು ಬೆಚ್ಚಿಬೀಳಿಸುತ್ತಿದೆ.

ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಾಣ: ಆರೋಪ

Nov 06 2024, 11:55 PM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳು ಮೈಸೂರಿಗೆ ಹೊಂದಿಕೊಂಡಂತ್ತಿದ್ದು, ಜಮೀನುಗಳ ಬೆಲೆ ಗಗನಕ್ಕೇರಿದೆ. ಕೆಲ ಬಲಾಡ್ಯ ವ್ಯಕ್ತಿಗಳು ಸರ್ಕಾರಕ್ಕೆ ಸೇರಿದ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ, ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ.

ಜಿಲ್ಲಾದ್ಯಂತ ಭಾರೀ ಮಳೆ: 4 ಬಡಾವಣೆ ಜಲಾವೃತ, ಮಗು ಗಂಭೀರ

Oct 18 2024, 01:19 AM IST
ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರ, ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾದರೆ, ಗೋಡೆಯೊಂದು ಕುಸಿದ ಪರಿಣಾಮ ಮೂವರು ಗಾಯಗೊಂಡು, ಓರ್ವ ಬಾಲಕಿ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ.

ರಾಜ್ಯದಲ್ಲಿಯೇ ಅತ್ಯುತ್ತಮ ಬಡಾವಣೆ ನಿರ್ಮಾಣಕ್ಕೆ ಪಣ

Sep 29 2024, 01:33 AM IST
ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿರುವ ಜನತಾ ಬಜಾರ್ ಹಾಗೂ ಗಣೇಶ ಪೇಟೆಯ ಮೀನು ಮಾರುಕಟ್ಟೆಯನ್ನು ಶೀಘ್ರದಲ್ಲಿಯೇ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

2ನೇ ಹಂತದ ಮಾದೇಗೌಡ ಬಡಾವಣೆ ನಿರ್ಮಾಣಕ್ಕೆ ಕ್ರಮ: ಮಧು ಮಾದೇಗೌಡ

Sep 20 2024, 01:34 AM IST
ಭಾರತೀ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯು 1216 ಸದಸ್ಯರನ್ನು ಹೊಂದಿ 35 ಕೋಟಿ ರು. ವ್ಯವಹಾರ ಮಾಡುತ್ತಿದೆ. ವಾರ್ಷಿಕ 51 ಲಕ್ಷ ನಿವ್ವಳ ಲಾಭಗಳಿಸಿರುವುದು ಶ್ಲಾಘನೀಯ. ಈ ಲಾಭದಲ್ಲಿ ಸಹಕಾರ ನಿಯಮದ ಪ್ರಕಾರ ವಿವಿಧ ನಿಧಿಗಳಿಗೆ ಹಂಚಿ ಸಂಘದ ಷೇರುದಾರರಿಗೆ ಶೇ.30ರಷ್ಟು ಲಾಭಾಂಶವನ್ನು ನೀಡಲು ಮುಂದಾಗಿದ್ದೇವೆ.

ಬಡಾವಣೆ ಮಾಲೀಕರಿಂದ ಗ್ರಾಪಂ ಸಿಬ್ಬಂದಿ ಮೇಲೆ ಹಲ್ಲೆ

Aug 25 2024, 01:58 AM IST
ಹಲ್ಲೆಗೊಳಗಾಗಿರುವ ಸಿಬ್ಬಂದಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿರುವ ಇಒ ಲಕ್ಷ್ಮೀ ನಾರಾಯಣಸ್ವಾಮಿ, ಪಿಡಿಒ ಸುಮಿತ್ರ ಸಿಬ್ಬಂದಿಗೆ ಧೈರ್ಯ ತುಂಬಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಡಾವಣೆ ನಿವಾಸಿಗಳ ಸಮಸ್ಯೆಗೆ ಸ್ಪಂದಿಸಿದ ಗ್ರಾಪಂ ಅಧ್ಯಕ್ಷೆ, ಪಿಡಿಒಗೆ ಸನ್ಮಾನ

Aug 22 2024, 12:59 AM IST
ಬಡಾವಣೆಯಲ್ಲಿ ಸರಿಯಾದ ರಸ್ತೆ ಇಲ್ಲದೆ ಮಳೆ ಬಂದಾಗ ಗುಂಡಿಗಳಾಗಿ ನೀರು ನಿಂತು ದ್ವಿಚಕ್ರವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತುಂಬಾ ತೊಂದರೆಯಾಗಿರುವ ಬಗ್ಗೆ ಗ್ರಾಪಂ ಪಿಡಿಒ ಹಾಗೂ ಅಧ್ಯಕ್ಷರ ಗಮನಕ್ಕೆ ತಂದಿದ್ದರು.

ಸರ್ವೇ ಇಲಾಖೆಯಿಂದ ಬಿ.ಟಿ.ಬಡಾವಣೆ ಜಾಗ ಸರ್ವೇ ಮಾಡಿಸಿ: ಪುರಸಭೆ ಸದಸ್ಯರ ಒತ್ತಾಯ

Aug 15 2024, 01:54 AM IST
ಬಡವರ ನಿವೇಶನ ಹಂಚಿಕೆ ಉದ್ದೇಶದಿಂದ ಸ್ವಾಧೀನ ಪಡಿಸಿಕೊಂಡ 17.21 ಎಕರೆ ಭೂ ಪ್ರದೇಶ ಅತಿಕ್ರಮಣಕ್ಕೆ ಒಳಗಾಗಿದೆ. ಆದರೆ, ಬಡವರಿಗೆ ಒಂದೇ ಒಂದು ನಿವೇಶನ ಹಂಚಿಕೆ ಮಾಡಿಲ್ಲ. ಪುರಸಭೆ ಆಸ್ತಿ ಮೂಲ ಉದ್ದೇಶಕ್ಕೆ ಬಳಕೆಯಾಗದೆ ಅತಿಕ್ರಮಣಕ್ಕೆ ಒಳಗಾಗಿದ್ದರೂ ಪುರಸಭೆ ತನ್ನ ಆಸ್ತಿ ರಕ್ಷಣೆಗೆ ಯಾವುದೇ ಕ್ರಮ ವಹಿಸುತ್ತಿಲ್ಲ.

ಬೆಂಗಳೂರು ನಗರಾದ್ಯಂತ ಮುಂಜಾನೆ ಮಳೆ : ಹಲವು ಬಡಾವಣೆ ಹಾಗೂ ಪ್ರಮುಖ ರಸ್ತೆಗಳು ಜಲಾವೃತ

Aug 13 2024, 01:15 AM IST
ಬೆಂಗಳೂರು ನಗರಾದ್ಯಂತ ಮುಂಜಾನೆಯಿಂದ ಭರ್ಜರಿ ಮಳೆಯಾಗಿ ರಸ್ತೆಗಳೆಲ್ಲಾ ನದಿಯಂತೆ ಹರಿದು ವಾಹನ ಸವಾರರು ಪರದಾಡುವಂತಾಗಿತ್ತು.
  • < previous
  • 1
  • 2
  • 3
  • 4
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved