• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದೇವಪುರ ಬಡಾವಣೆ ನಿವಾಸಿಗಳಿಂದ ಶ್ರೀರಾಂಪುರ ಪಪಂ ಎದುರು ಪ್ರತಿಭಟನೆ

Jul 11 2024, 01:35 AM IST
ಮಹದೇವಪುರ ಬಡಾವಣೆ ಸುಮಾರು 50 ವರ್ಷಗಳ ರೆವೆನ್ಯೂ ಬಡಾವಣೆಯಾಗಿದೆ. ಆದ್ದರಿಂದ ಯಾರೂ ಸಹ ಇತ್ತ ಗಮನ ಹರಿಸುತ್ತಿಲ್ಲ.

ಅನಧಿಕೃತ ಬಡಾವಣೆ ನಿರ್ಮಾಣ: ಹುಡಾ ತೆರವು

Jul 11 2024, 01:30 AM IST
ಸಾರ್ವಜನಿಕರು ನಿವೇಶನ ಖರೀದಿಸುವ ಪೂರ್ವದಲ್ಲಿ ಪ್ರಾಧಿಕಾರದಿಂದ ಮಾಹಿತಿ ಪಡೆದು ಅಧಿಕೃತ ಬಡಾವಣೆಯಲ್ಲಿನ ನಿವೇಶನ ಮಾತ್ರ ಖರೀದಿಸಬೇಕೆಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಜನರಿಗೆ ಮನವಿ ಮಾಡಿದೆ.

ರಸ್ತೆ ಸೌಲಭ್ಯಕ್ಕಾಗಿ ಬಡಾವಣೆ ನಿವಾಸಿಗಳ ಪ್ರತಿಭಟನೆ

Jul 04 2024, 01:05 AM IST
ಓಡಾಡಲು ರಸ್ತೆ ಇಲ್ಲದೆ ತುಂಬಾ ತೊಂದರೆಯಾಗಿದೆ ಎಂದು ಬೇಲೂರು ಪಟ್ಟಣದ ಬಿಕ್ಕೋಡು ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಂಭಾಗದ ದೀನದಯಾಳ್‌ ಉಪಾಧ್ಯಾಯ ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.

ನೂತನ ಬಡಾವಣೆ ಅವೈಜ್ಞಾನಿಕ ನಿರ್ಮಾಣ: ತಗ್ಗು ಪ್ರದೇಶ ಮಂದಿಗೆ ಆತಂಕ

May 23 2024, 01:05 AM IST
ಸುಂಟಿಕೊಪ್ಪ ಪಟ್ಟಣದಲ್ಲಿ ಹೊಸದಾದ ಲೇಔಟ್ ಆಗುತ್ತಿದ್ದು, ಕಳೆದ ಕೆಲದಿನಗಳ ಮಳೆಗೆ ಅಲ್ಲಿಂದ ಪಕ್ಕದ ಬಿಎಸ್‌ಎನ್‌ಎಲ್ ಕಚೇರಿಯ ಮುಂಭಾಗದಿಂದ ಹರಿದು ಸುಂಟಿಕೊಪ್ಪ ಎರಡನೇ ವಿಭಾಗದ ಹತ್ತಾರು ಮನೆಗಳಿಗೆ ನೀರು ನುಗ್ಗಿದಲ್ಲದೆ ಅದೇ ವೇಗದಲ್ಲಿ ಮಸೀದಿ ಒಳಗೆ ನೀರು ನುಗ್ಗಿದೆ. ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ಸಮಸ್ಯೆ ಪರಿಹಾರಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸುಡುಗಾಡು ಸಿದ್ದರಿಗೆ ಹೊಸ ಬಡಾವಣೆ ಸಿಗೋದು ಯಾವಾಗ?

May 08 2024, 01:02 AM IST
ದಶಕದಿಂದ ನೆನೆಗುದಿಗೆ ಬಿದ್ದಿರುವ ಸಿದ್ದರಾಮೇಶ್ವರ ಬಡಾವಣೆ ನಿರ್ಮಾಣ ಕಾರ್ಯಬಿಸಿಲು, ಮಳೆ, ಗಾಳಿಗೆ ಬಳಲಿವೆ ಇಲ್ಲಿ ಜೋಪಡಿಯಲ್ಲಿರುವ 50ಕ್ಕೂ ಹೆಚ್ಚಿನ ಕುಟುಂಬಗಳು

ಪಾರ್ಕ್‌, ಹೊಸ ಬಡಾವಣೆ ಅಭಿವೃದ್ಧಿಗೆ ಆದ್ಯತೆ; ಚನ್ನಗಿರಿ ಬಜೆಟ್‌ನಲ್ಲಿ ಆಡಳಿತಾಧಿಕಾರಿ ಘೋಷಣೆ

Mar 01 2024, 02:19 AM IST
ಟ್ಟಣದ ಅಭಿವೃದ್ಧಿಗಾಗಿ ಉದ್ಯಾನವನಗಳ ಅಭಿವೃದ್ಧಿ, ಸ್ಮಶಾನಗಳ ನಿರ್ಮಾಣಕ್ಕೆ ಅನುದಾನ, ಹೊಸ ಬಡಾವಣೆಗಳಲ್ಲಿ ಚರಂಡಿ, ಸೇತುವೆ, ಪ್ರಮುಖ ವೃತ್ತಗಳಲ್ಲಿ ಸಿಮೆಂಟ್ ಬೆಂಚ್ ಅಳವಡಿಕೆ, ಎಸ್.ಸಿ, ಎಸ್.ಟಿ ಜನಾಂಗದವರಿಗೆ ಮೂಲಭೂತ ಸೌಕರ್ಯ ಸೇರಿ 54 ಪ್ರಕಾರಗಳ ಅಭಿವೃದ್ಧಿ ಕಾಮಗಾರಿಗಳಿಗೆ ವೆಚ್ಚ ಮಾಡಲು ₹34 ಕೋಟಿ, ₹54ಲಕ್ಷದ 38ಸಾವಿರದ 203 ವೆಚ್ಚ ಮಾಡಲು ಅಂದಾಜಿಸಲಾಗಿದೆ.

ಕಾರಂತ ಬಡಾವಣೆ ಎಕ್ಸ್‌ಟೆನ್ಷನ್‌ಗೆ ಬಿಡಿಎ ಸಿದ್ಧತೆ

Feb 27 2024, 01:31 AM IST
ಶಿವರಾಮ ಕಾರಂತ ಬಡಾವಣೆಯನ್ನು ಮತ್ತಷ್ಟು ವಿಸ್ತರಿಸಲು ಬಿಡಿಎ ಸಿದ್ಧತೆ ಆರಂಭಸಿದೆ. ಭೂಸ್ವಾಧೀನಕ್ಕಾಗಿ ಅಧಿಕಾರಿಗಳ ತಂಡವನ್ನು ರಚಿಸಿದೆ.

ಕಾರಂತ ಬಡಾವಣೆ ಅಭಿವೃದ್ಧಿ ವಿಧಾನದ ತಿಳಿಸಿ: ಹೈಕೋರ್ಟ್‌

Jan 30 2024, 02:00 AM IST
ಕಾರಂತ ಬಡಾವಣೆ ಅಭಿವೃದ್ಧಿ ವಿಧಾನದ ತಿಳಿಸಿ: ಹೈಕೋರ್ಟ್‌

ಒಗ್ಗೂಡಿದರೆ ಬಡಾವಣೆ ಅಭಿವೃದ್ಧಿ ಸಾಧ್ಯ: ಜ್ಯೋತಿಗಣೇಶ್‌

Dec 26 2023, 01:31 AM IST
ತುಮಕೂರಿನ 26ನೇ ವಾರ್ಡಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಅನಧಿಕೃತ ಬಡಾವಣೆ ರದ್ದು ಮಾಡಲು ಸೂಚನೆ

Dec 18 2023, 02:00 AM IST
ನಗರಾಭಿವೃದ್ದಿ ಪ್ರಾಧಿಕಾರದ ನಕ್ಷೆ ಅನುಮೋದನೆ ಇಲ್ಲದೆ ೧೧ಬಿ ಖಾತೆಗಳನ್ನು ಮಾಡಿರುವ ಪಿಡಿಒಗಳ ವಿರುದ್ದ ಕ್ರಿಮಿನಲ್ ಮೊಕ್ಕದೊಮೆ ದಾಖಲಿಸಲಾಗುವುದೆಂದು ಎಚ್ಚರಿಕೆ ನೀಡಿದ್ದರೂ ಕೆಸರನಲ್ಲಿ ಗ್ರಾಪಂ ಪಿಡಿಒ ೧೧ ಬಿ ಖಾತೆಗಳನ್ನು ತೆರೆದು ಬೊಕ್ಕಸಕ್ಕೆ ನಷ್ಟವುಂಟು ಮಾಡಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved