• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಶಾಸಕರ ಜೊತೆ ಸಿಎಂ ಸಭೆ; ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಭರವಸೆ

Aug 01 2025, 12:30 AM IST
ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ನೆಲೆಯಲ್ಲಿ ಅಗತ್ಯ ಅನುದಾನದ ಭರವಸೆ ನೀಡಿದ್ದಾರೆ.

ಬಳ್ಳಾರಿ ನಗರದಲ್ಲಿ ಕಾಣಿಸಿಕೊಂಡಿದ್ದ ಕರಡಿ ಸೆರೆ

Jul 31 2025, 12:46 AM IST
ನಗರದ ಟಿ.ಬಿ. ಸ್ಯಾನಿಟೋರಿಯಂ ಬಳಿ ಕಳೆದ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಕರಡಿಯನ್ನು ಬುಧವಾರ ಮುಂಜಾನೆ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ನಿರಂತರ ಕಾರ್ಯಾಚರಣೆ ಮೂಲಕ ಸೆರೆ ಹಿಡಿದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಳ್ಳಾರಿ ರಾಘವ ಪ್ರಶಸ್ತಿಗೆ ನಟ ಡಿಂಗ್ರಿ ನಾಗರಾಜ್, ಗುಮ್ಮಡಿ ಗೋಪಾಲಕೃಷ್ಣ ಆಯ್ಕೆ

Jul 29 2025, 01:02 AM IST
ರಾಜ್ಯಮಟ್ಟದ "ಬಳ್ಳಾರಿ ರಾಘವ " ಪ್ರಶಸ್ತಿಗೆ ಈ ಬಾರಿ ಕನ್ನಡದ ಹಿರಿಯ ರಂಗಭೂಮಿ ಕಲಾವಿದ ಹಾಗೂ ಹಾಸ್ಯನಟ ಡಿಂಗ್ರಿ ನಾಗರಾಜ್, ಆಂಧ್ರಪ್ರದೇಶದ ಮೇಡೂರು ಗ್ರಾಮದ ಹಿರಿಯ ರಂಗಭೂಮಿ ಕಲಾವಿದ ಗುಮ್ಮಡಿ ಗೋಪಾಲಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.

ನಾಟಕ ಅಕಾಡೆಮಿ ಪ್ರಶಸ್ತಿ: ಮತ್ತೆ ಬಳ್ಳಾರಿ ಜಿಲ್ಲೆ ಕಡೆಗಣನೆ

Jul 25 2025, 12:31 AM IST
ಕರ್ನಾಟಕ ನಾಟಕ ಅಕಾಡೆಮಿಯು ಪ್ರಸಕ್ತ ಸಾಲಿನ ವಿವಿಧ ಪ್ರಶಸ್ತಿ ಘೋಷಣೆ ಮಾಡಿದ್ದು, ಈ ಬಾರಿಯೂ ಬಳ್ಳಾರಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಅಕಾಡೆಮಿಯ ಈ ನಡೆ ಕಲಾವಿದರಲ್ಲಿ ಬೇಸರ ಮೂಡಿಸಿದೆ.

ಭೂದಾನಿ ಲಿಂ. ಸಂಗನಬಸವ ಶ್ರೀಗಳ ಹೆಸರಿಡಲು ವಿರೂಪಾಕ್ಷಪ್ಪ ಬಳ್ಳಾರಿ ಆಗ್ರಹ

Jul 24 2025, 12:49 AM IST
ಮಠಗಳು ಸಮಾಜವನ್ನು ಅಭಿವೃದ್ಧಿ ಪಡಿಸುವ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವಂತ ಕೆಲಸ ಮಾಡುತ್ತಿವೆ.

ವರದಾ ಬೇಡ್ತಿ ಜೋಡಣೆಗೆ ರಕ್ತ ನೀಡಲೂ ಸಿದ್ಧ: ಮಲ್ಲಿಕಾರ್ಜುನ ಬಳ್ಳಾರಿ

Jul 22 2025, 01:16 AM IST
ಸಮುದ್ರ ಸೇರುವ ನೀರನ್ನು ರೈತರ ಜಮೀನಿಗೆ ಕೊಡುವ ವರದಾ- ಬೇಡ್ತಿ ಜೋಡಣೆ ವಿಳಂಬ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ನೀತಿಯಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಪೋಕ್ಸೋ ಕಾಯ್ದೆಯ ಅರಿವು ಮೂಡಿಸಲು ಡಿಸಿ ಸೂಚನೆ

Jul 19 2025, 01:00 AM IST
ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ನೇತೃತ್ವದಲ್ಲಿ ನಡೆಯಿತು.

ಮುಖ್ಯರಸ್ತೆ ಅಗಲೀಕರಣ ಆಗುವ ವರೆಗೂ ಬೈಪಾಸ್‌ ರಸ್ತೆ ನಿರ್ಮಾಣ ಅವಕಾಶ ನೀಡಲ್ಲ: ಮಲ್ಲಿಕಾರ್ಜುನ ಬಳ್ಳಾರಿ

Jul 18 2025, 12:48 AM IST
ಸಾರ್ವಜನಿಕವಾಗಿ ಕೊಟ್ಟ ಮಾತಿಗೆ ತಪ್ಪಿದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೋರಾಟಕ್ಕೆ ಕರೆ ಕೊಡುವ ಮೂಲಕ ಮತ್ತೆ ಮುಖ್ಯರಸ್ತೆಯಲ್ಲಿನ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು.

ಬಳ್ಳಾರಿ ವಿವಿಯಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ

Jul 18 2025, 12:45 AM IST
ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ರಾಯಚೂರು, ಬಳ್ಳಾರಿ, ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷ ಪಟ್ಟ ಯಾರಿಗೆ?

Jul 18 2025, 12:45 AM IST
ರಾಬಕೋ ಅಧ್ಯಕ್ಷರಾಗಲು ರಾಜಕೀಯವಾಗಿ ನಡೆಯುತ್ತಿರುವ ಪ್ರಯತ್ನದ ಜತೆಗೆ ತೆರೆಮರೆಯಲ್ಲಿ ನಿರ್ದೇಶಕರ ಕುದುರೆ ವ್ಯಾಪಾರಕ್ಕೂ ಯತ್ನ ನಡೆದಿದೆ. ಕೆಎಂಎಫ್ ಚುನಾವಣೆಯಲ್ಲಿ ಭಾಗವಹಿಸಲು ಪ್ರತಿನಿಧಿ ಕಳುಹಿಸಬೇಕಾಗಿರುವುದರಿಂದ ಅದಕ್ಕೂ ಸಹ ದೊಡ್ಡ ಹೈಡ್ರಾಮಾವೇ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved