• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಲಿ: ಡಾ. ಬಳ್ಳಾರಿ

Oct 17 2024, 12:09 AM IST
ಸಾರ್ವಜನಿಕರು ಕಣ್ಣಿನ ತಪಾಸಣಾ ಶಿಬಿರ ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಡಾ. ರಾಜಶೇಖರ ಬಳ್ಳಾರಿ ಹೇಳಿದರು.

ದರ್ಶನ್ ಬೇಲ್ ನಿರಾಕರಣೆ : ಬಳ್ಳಾರಿ ಜೈಲು ಮುಂದೆ ಜಮಾಯಿಸಿದ್ದ ಅಭಿಮಾನಿಗಳ ಹೈಡ್ರಾಮಾ

Oct 15 2024, 06:42 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ ಅವರಿಗೆ ಜಾಮೀನು ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ಸೋಮವಾರ ತೀವ್ರ ನಿರಾಸೆ ಅನುಭವಿಸಿದರು

ಬಳ್ಳಾರಿ ಜನರಿಗೆ ಶುದ್ಧ ಕುಡಿವ ನೀರು ಕೊಡಲಾಗುತ್ತಿಲ್ಲವೇ?

Oct 11 2024, 11:51 PM IST
ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೆ ಬಳ್ಳಾರಿ ನಗರದಲ್ಲಿ ಈಗಲೂ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಜನರಿಗೆ ಸಮರ್ಪಕವಾಗಿ ನೀರು ಸಹ ಕೊಡಲು ನಿಮಗಾಗುತ್ತಿಲ್ಲವೇ? ಎಂದು ಸಚಿವ ಜಮೀರ್ ಅಹಮದ್ ಖಾನ್ ಪ್ರಶ್ನಿಸಿದ್ದಾರೆ.

ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ

Oct 08 2024, 01:05 AM IST
ವಿಜಯಲಕ್ಷ್ಮಿ ಜೈಲಿಗೆ ಆಗಮಿಸಿ, ನಟ ದರ್ಶನ್ ಬಳಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ವಿವಿಯಲ್ಲಿ ಗಾಂಧಿ, ಶಾಸ್ತ್ರಿ ಸ್ಮರಣೆ; ವಿವಿಧ ಸೇವಾ ಕಾರ್ಯಕರ್ತರಿಗೆ ಸನ್ಮಾನ

Oct 07 2024, 01:47 AM IST
ಕಾಯಕವೇ ಕೈಲಾಸ ಎಂದು ನಂಬಿರುವ ಎಲ್ಲ ಸೇವಾನಿರತ ವ್ಯಕ್ತಿಗಳನ್ನು ನಾವೆಲ್ಲ ಗೌರವಿಸಬೇಕು.

ಬಳ್ಳಾರಿ ಜಿಲ್ಲೆಯಲ್ಲಿ ವರುಣಾರ್ಭಟ

Oct 06 2024, 01:24 AM IST
ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ರಸ್ತೆಗಳೆಲ್ಲ ಸಂಪೂರ್ಣ ಜಲಾವೃತಗೊಂಡಿವೆ.

ಚೀನಾದ ಬೀಜಿಂಗ್‌ನಂತೆ ಬಳ್ಳಾರಿ ಮಿಂಚುವಂತೆ ಮಾಡುವ ಕನಸಿದೆ: ಜನಾರ್ದನ ರೆಡ್ಡಿ

Oct 05 2024, 01:31 AM IST
ನನ್ನನ್ನು ಸುಳ್ಳು ಕೇಸುಗಳಿಂದ ಬಂಧಿಸಿ, ನೋವು ನೀಡಲಾಯಿತು.

ಬಳ್ಳಾರಿ ಜನರ ಶಾಪದಿಂದ ಸಿದ್ದರಾಮಯ್ಯ ತಪ್ಪಿಸಿಕೊಳ್ಳೋದು ಅಸಾಧ್ಯ: ಜನಾರ್ದನ ರೆಡ್ಡಿ

Oct 04 2024, 01:11 AM IST
ಬಳ್ಳಾರಿ ಅಭಿವೃದ್ಧಿಯ ಕನಸು ಕಂಡಿದ್ದ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದರು.

13 ವರ್ಷ ಬಳಿಕ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಅನುಮತಿ - ಅಕ್ರಮ ಗಣಿ ಕೇಸಲ್ಲಿ ಪ್ರವೇಶಕ್ಕೆ ನಿಷೇಧವಿತ್ತು

Oct 01 2024, 07:51 AM IST

ಅಕ್ರಮ ಗಣಿಗಾರಿಕೆ ಪ್ರಕರಣದಿಂದಾಗಿ ಬಳ್ಳಾರಿಯಿಂದ ದೂರವಿದ್ದು 13 ವರ್ಷ ಕಾಲ ‘ವನವಾಸ’ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಬಳ್ಳಾರಿಯಲ್ಲಿ ನೆಲೆಸಲು ಸುಪ್ರೀಂಕೋರ್ಟ್‌ ಸೋಮವಾರ ಅನುಮತಿ ನೀಡಿದೆ.

ಜನಾರ್ದನ ರೆಡ್ಡಿ ಬಳ್ಳಾರಿ ಆಗಮನಕ್ಕೆ ಸುಪ್ರೀಂ ಅಸ್ತು; ಗಣಿ ನಗರಿಯಲ್ಲಿ ಸಂಭ್ರಮ

Oct 01 2024, 01:38 AM IST
ರೆಡ್ಡಿ ಆಗಮನ ಜಿಲ್ಲೆಯಲ್ಲಿ ರಾಜಕೀಯ ಸಮೀಕರಣ ಆಗುವ ಎಲ್ಲ ಸಾಧ್ಯತೆ ಇದ್ದು, ರೆಡ್ಡಿ ಆಪ್ತ ಬಳಗ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 23
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved