• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷ ಅನುದಾನ ಬಿಡುಗಡೆಗೊಳಿಸಿ ರೈತರಿಗೆ ನ್ಯಾಯ ಒದಗಿಸಿ-ಬಳ್ಳಾರಿ

Oct 01 2024, 01:36 AM IST
ರಾಷ್ಟ್ರೀಯ ಬ್ಯಾಂಕ್‌ ಹಾಗೂ ಸಹಕಾರಿ ಸಂಘಗಳ ಕಾಯ್ದೆಗಳಿಂದ ಪಿಎಲ್‌ಡಿ ಬ್ಯಾಂಕ್ ಪ್ರತ್ಯೇಕವಾಗಿದ್ದು, ಆರ್ಥಿಕವಾಗಿ ಅಭಿವೃದ್ಧಿಗೊಳ್ಳಲು ಸಂಪೂರ್ಣ ಸಾಲಮನ್ನಾ ಮತ್ತು ವಿಶೇಷ ಅನುದಾನ ಬಿಡುಗಡೆಗೊಳಿಸಿ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆಗ್ರಹಿಸಿದರು.

ಬಳ್ಳಾರಿ ನಾಲಾ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ

Sep 25 2024, 12:56 AM IST
ವಿಪರೀತ ಮಳೆ ನಡುವೆ ಸಚಿವ ಸತೀಶ ಜಾರಕಿಹೊಳಿ ಅವರು ದಾಮಣೆ ರಸ್ತೆಯ ಬಳ್ಳಾರಿ ನಾಲಾ ವೀಕ್ಷಣೆ ಮಾಡಿ, ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಸ್ಥಳೀಯರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಬಳ್ಳಾರಿ ಜೈಲಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ

Sep 24 2024, 01:49 AM IST
ನಟ ದರ್ಶನ್ ಕುಟುಂಬ ಸದಸ್ಯರು ಜೈಲಿಗೆ ಬರುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರು ತಂದಿದ್ದ ಎರಡು ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿ, ವಿಜಿಟರ್‌ ಕೊಠಡಿಗೆ ಕಳುಹಿಸಿದರು.

ಬಳ್ಳಾರಿ ವಿಜ್ಞಾನಿಗಳ ಸಾಧನೆ: ವಿಶ್ವದ ಪ್ರತಿಷ್ಠಿತ ಅಮೆರಿಕದ ಸ್ಟ್ಯಾನ್‌ಫೋರ್ಡ್ ಪಟ್ಟಿಯಲ್ಲಿ ಮೂವರು ಸ್ಥಾನ

Sep 21 2024, 02:05 AM IST

ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಪ್ರಕಟಿಸಿದ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.  

ಕಾರ್ಮಿಕರ ಸಂಬಳಕ್ಕೆ ಕೈ ಹಾಕುವ ಬಳ್ಳಾರಿ ಥರ್ಮಲ್‌ ಪವರ್‌ ಸ್ಟೇಷನ್‌ ಅಧಿಕಾರಿಗಳು

Sep 21 2024, 01:55 AM IST
ಕಾರ್ಖಾನೆ ಅಧಿಕಾರಿಗಳು ತಮಗೆ ಲಕ್ಷಾಂತರ ರುಪಾಯಿ ಸಂಬಳ ಇದ್ದರೂ ಕಷ್ಟ ಪಟ್ಟು ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಬಡಪಾಯಿ ಕಾರ್ಮಿಕರ ಸಂಬಳಕ್ಕೆ ಕೈಹಾಕಿರುವುದು ನಾಚಿಕೆಗೇಡು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ : ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ವರಿಷ್ಠರಿಂದ ಒಪ್ಪಿಗೆ - ಛಲವಾದಿ ನಾರಾಯಣಸ್ವಾಮಿ

Sep 12 2024, 08:54 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಕೈಗೊಳ್ಳಲು ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಬಳ್ಳಾರಿ ಎಂಪಿ ಸದಸ್ಯತ್ವ ರದ್ದು ಕೋರಿ ಕೋರ್ಟಿಗೆ ಅರ್ಜಿ: ಡಾ.ರಾಧಮೋಹನ್‌ದಾಸ್ ಅಗರವಾಲ್

Sep 12 2024, 01:56 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ₹೨೦.೧೯ ಕೋಟಿ ಬಳ್ಳಾರಿ ಲೋಕಸಭಾ ಚುನಾವಣೆ ಗೆಲ್ಲಲು ಬೂತ್‌ ಮಟ್ಟದಲ್ಲಿ ಬಳಸಲಾಗಿದೆ.

ಬಳ್ಳಾರಿ ಲೋಕಸಭಾ ಚುನಾವಣೆಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದ ವಾಲ್ಮೀಕಿ ನಿಗಮದ 20 ಕೋಟಿ ಬಳಕೆ!

Sep 11 2024, 01:30 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದ ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ’ದ ಬಹುಕೋಟಿ ಹಗರಣದ ಪ್ರಮುಖ ರೂವಾರಿ ಮಾಜಿ ಸಚಿವ ಬಿ.ನಾಗೇಂದ್ರ ಎಂದು ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ.) ಹೇಳಿದೆ.  

ನಟ ದರ್ಶನ್‌ಗೆ ಬಳ್ಳಾರಿ ಜೈಲಿನಲ್ಲಿ ಫೋನ್ ಸೌಲಭ್ಯ : ಪತ್ನಿ ವಿಜಯಲಕ್ಷ್ಮಿ ಜೊತೆ ಮಾತುಕತೆ

Sep 05 2024, 02:17 AM IST
ಕೊಲೆ ಆರೋಪದಡಿ ಬಂಧಿತರಾಗಿರುವ ನಟ ದರ್ಶನ್‌ಗೆ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಫೋನ್ ಸೌಲಭ್ಯ ನೀಡಲಾಗಿದೆ. ಜೈಲಿನ ನಿಯಮದಂತೆ ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ದರ್ಶನ್ ಮಾತನಾಡಿದ್ದಾರೆ.

ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆಹರಿಸಿ: ಶಿವಾರೆಡ್ಡಿ

Sep 04 2024, 02:04 AM IST
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹರಿಸಿ ಎಲ್ಲ ವರ್ಷದ ಅಂಕಪಟ್ಟಿ ನೀಡಬೇಕು ಎಂದು ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯ ಶಿವಾರೆಡ್ಡಿ ಆಗ್ರಹಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 23
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved