ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದಾವಣಗೆರೆ ಕೆಐಎಡಿಬಿ ಕಚೇರಿ ಜಪ್ತಿ ಮಾಡಿದ ಬಳ್ಳಾರಿ ರೈತರು!
Jun 12 2024, 12:31 AM IST
ಬಳ್ಳಾರಿ ಜಿಲ್ಲೆಯ ಕುಡುತಿನಿ ಇತರೆ ಭಾಗಗಳಲ್ಲಿ ಕೈಗಾರಿಕಾ ಕಾರಿಡಾರ್ಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ನ್ಯಾಯಾಲಯ ಆದೇಶದ ಹೊರತಾಗಿಯೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ದಾವಣಗೆರೆ ಕೆಐಎಡಿಬಿ ಕಚೇರಿಯನ್ನು ಸ್ವತಃ ರೈತರೇ ಜಪ್ತಿ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕು ನಿರ್ವಹಿಸಿ: ಪ್ರಿನ್ಸಿಪಾಲ್ ಶಾರದಾ ಬಳ್ಳಾರಿ
Jun 09 2024, 01:40 AM IST
ಆರೋಗ್ಯಕರ ಜಗತ್ತಿನಲ್ಲಿ ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕು ನಿರ್ವಹಣೆಗೆ ಹೆಚ್ಚು ಮರಗಿಡಗಳನ್ನು ಬೆಳೆಸಬೇಕಾಗಿದೆ. ಪರಿಸರದಲ್ಲಿನ ಸಮಸ್ಯೆ ಮತ್ತು ಪರಿಹಾರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಸಕಾರಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ ಎಂದು ಪ್ರಿನ್ಸಿಪಾಲ್ ಶಾರದಾ ಬಳ್ಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಹೊಸ ಸಂಸದನ ಮುಂದಿವೆ ಅಖಂಡ ಬಳ್ಳಾರಿ ಅಭಿವೃದ್ಧಿಯ ಹತ್ತಾರು ನಿರೀಕ್ಷೆ
Jun 08 2024, 12:30 AM IST
ಅಭಿವೃದ್ಧಿ ನೆಲೆಯ ನಿರಾಸಕ್ತಿ, ಪ್ರಮುಖ ಯೋಜನೆಗಳ ಜಾರಿ ವಿಚಾರದಲ್ಲಿ ಬಳ್ಳಾರಿ ಜಿಲ್ಲೆಯ ಶಾಪಗ್ರಸ್ತ ಜಿಲ್ಲೆ ಎಂದೇ ಗುರುತಿಸಿಕೊಂಡಿದೆ.
ಬಳ್ಳಾರಿ ಕ್ಷೇತ್ರ ಕಾಂಗ್ರೆಸ್ಸಿನ ಭದ್ರಕೋಟೆ: ಸಿರಾಜ್ ಶೇಕ್
Jun 07 2024, 12:32 AM IST
ದೇಶದಲ್ಲಿ ನರೇಂದ್ರ ಮೋದಿ ಪ್ರಭಾವ ಹಾಗೂ ಜನಪ್ರಿಯತೆ ಕಡಿಮೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು.
ಬಳ್ಳಾರಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು
Jun 04 2024, 12:30 AM IST
ಮತಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಮತಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆಯನ್ನು ನಿಷೇಧಿಸಲಾಗಿದೆ.
ಲೋಕಸಭೆ ಚುನಾವಣೆ ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು
Jun 01 2024, 12:46 AM IST
ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 2 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 8 ಹಾಲ್ಗಳಲ್ಲಿ ನಡೆಯಲಿದೆ.
ಬಳ್ಳಾರಿ ಅಭಿವೃದ್ಧಿಗೆ ಪ್ರಹ್ಲಾದ ಜೋಶಿ ಕೊಡುಗೆ ಏನು: ನಾರಾ ಪ್ರತಾಪ ರೆಡ್ಡಿ
May 25 2024, 12:45 AM IST
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹುಬ್ಬಳ್ಳಿಗೆ ಸೀಮಿತರಾಗಿದ್ದಾರೆ. ಎಂದೂ ಕೂಡ ಬಳ್ಳಾರಿಗೆ ಬಂದು ಈ ಭಾಗದ ಪ್ರಗತಿಯ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಜೊತೆ ಚರ್ಚಿಸಿಲ್ಲ.
ಪರಿಸರ ರಕ್ಷಣೆ ದೇಶದ ಯುವಕರ ಬಹುದೊಡ್ಡ ಜವಾಬ್ದಾರಿ: ಮಲ್ಲಿಕಾರ್ಜುನ ಬಳ್ಳಾರಿ
May 23 2024, 01:04 AM IST
ಅಭಿವೃದ್ಧಿಯ ನೆಪದಲ್ಲಿ ಪರಿಸರಕ್ಕೆ ಸಾಕಷ್ಟು ಹಾನಿಯಾಗುತ್ತಿದ್ದು, ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ತೊಂದರೆಗಳನ್ನು ಈಗಾಗಲೇ ಅನುಭವಿಸುತ್ತಿದ್ದೇವೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಬೇಕಾದ ಜವಾಬ್ದಾರಿ ಯುವ ಸಮೂಹದ ಮೇಲಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.
ಮಲೀನ ನೀರಿನಿಂದ ತುಂಬಿದ ಬಳ್ಳಾರಿ ಅಂಡರ್ ಪಾಸ್
May 15 2024, 01:33 AM IST
ಅಧಿಕಾರಿಗಳು ಮಾತ್ರ ಚುನಾವಣೆಯ ನೆಪ ಹೇಳುತ್ತಾ ಕಾಲ ಹರಣ ಮಾಡಿದ ಹಿನ್ನೆಲೆಯಲ್ಲಿ ಇಂದು ನೀರು ವ್ಯಾಪಕ ಪ್ರಮಾಣದಲ್ಲಿ ಸಂಗ್ರಹ
ರಾಜ್ಯವಾರು ಪಟ್ಟಿಯಲ್ಲಿ ಗಣಿ ಬಳ್ಳಾರಿ ಜಿಲ್ಲೆ ಚೇತರಿಕೆ
May 10 2024, 01:36 AM IST
ಕಳೆದ ವರ್ಷ ಬಳ್ಳಾರಿ ಜಿಲ್ಲೆ ಶೇ. 80.84ರಷ್ಟು ಫಲಿತಾಂಶ ಪಡೆದು ರಾಜ್ಯಮಟ್ಟದಲ್ಲಿ 31ನೇ ಸ್ಥಾನದಲ್ಲಿತ್ತು.
< previous
1
...
9
10
11
12
13
14
15
16
17
...
20
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು