• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷ್ಣನ ಸಂದೇಶ ಸದಾಕಾಲ ಜೀವಪರ: ಮಹೇಶ್ ಬಳ್ಳಾರಿ

Aug 27 2024, 01:38 AM IST
ಶ್ರೀಕೃಷ್ಣನ ಸಂದೇಶಗಳು ಸದಾಕಾಲ ಮನುಷ್ಯ ಮತ್ತು ಜೀವಪರವಾಗಿವೆ.

ಆಂಧ್ರಪ್ರದೇಶದಲ್ಲೂ ಕನ್ನಡ ಕಲಿಕೆಗೆ ಆದ್ಯತೆ ಸಿಗಲಿ: ಬಳ್ಳಾರಿ ಚೌಕಿಮಠದ ಮರಿರಾಚೋಟಿ ಮಹಾಸ್ವಾಮೀಜಿ

Aug 25 2024, 01:53 AM IST
ಆಂಧ್ರಪ್ರದೇಶದಲ್ಲೂ ಕನ್ನಡ ಕಲಿಕೆಗೆ ಆದ್ಯತೆ ನೀಡಬೇಕು ಎಂದು ಬಳ್ಳಾರಿ ಚೌಕಿಮಠದ ಮರಿರಾಚೋಟಿ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಬಳ್ಳಾರಿ ವಿವಿಯಲ್ಲಿ ಬಂಜಾರ ಅಧ್ಯಯನ ಪೀಠ ಸ್ಥಾಪನೆ: ಪ್ರೊ.ಎಂ.ಮುನಿರಾಜು

Aug 22 2024, 01:01 AM IST
ಬಂಜಾರ ಕರಕುಶಲತೆಯನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ.

‘ಬಳ್ಳಾರಿ, ಬಿಜಾಪುರ ಕಾರ್ಮಿಕರು 2 ಕೋಟಿ ರು. ಎತ್ಕೊಂಡೋಗಿದಾರೆ’

Aug 16 2024, 12:46 AM IST
ಕಬ್ಬು ಕಡಿಯುವುದಕ್ಕೆ ಬಳ್ಳಾರಿ, ಬಿಜಾಪುರದಿಂದ ಕಾರ್ಮಿಕರನ್ನು ಕರೆದುಕೊಂಡು ಮೇಸ್ತ್ರಿ ಬಂದಿದ್ದ. ಅವರ ಮೇಲೆ ನಂಬಿಕೆ ಇಟ್ಟು ಮುಂಗಡವಾಗಿ 2 ಕೋಟಿ ರು. ನೀಡಿದೆ. ಅದನ್ನು ತೆಗೆದುಕೊಂಡು ಹೋದವರು ಈಗ ಕಟಾವಿಗೆ ಬರುತ್ತಿಲ್ಲ. ಅವರಿಗೆ ನೀಡಿರುವ ಹಣವನ್ನು ವಾಪಸ್‌ ಪಡೆಯುವುದಕ್ಕೂ ಆಗುತ್ತಿಲ್ಲ.

ಬಳ್ಳಾರಿ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಆರ್. ಅಶೋಕ್‌

Aug 13 2024, 12:50 AM IST
ಮೈಸೂರು ಪಾದಯಾತ್ರೆ ಬಳಿಕ ಕಾಂಗ್ರೆಸ್‌ ನಾಯಕರಲ್ಲಿ ನಡುಕ ಹುಟ್ಟಿದೆ. ನಮ್ಮ ಪಾದಯಾತ್ರೆ ಎಲ್ಲಿಗೆ ಹೋಗುತ್ತದೆಯೋ ಅದಕ್ಕಿಂತ ಮುನ್ನ ಕಾಂಗ್ರೆಸ್‌ನವರು ಅಲ್ಲಿಗೆ ಹೋಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಹೇಳಿದ್ದಾರೆ.

ಮೋಟೆಬೆನ್ನೂರು ಬಳ್ಳಾರಿ ರುದ್ರಪ್ಪ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಕಬಡ್ಡಿಯಲ್ಲಿ ಹ್ಯಾಟ್ರಿಕ್ ಜಯ

Aug 08 2024, 01:40 AM IST
ಸಿಬಿಎಸ್ಇ (ಡಿಸ್ಟ್ರಿಕ್ ಹಬ್) ಶಾಲೆಗಳ ಹಾವೇರಿ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಮೋಟೆಬೆನ್ನೂರಿನ ಬಳ್ಳಾರಿ ರುದ್ರಪ್ಪ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕ್ರೀಡಾಪಟುಗಳು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಮೈಸೂರು ಚಲೋ ಹೋರಾಟಕ್ಕೆ ತೆರಳಿದ ಬಳ್ಳಾರಿ ಬಿಜೆಪಿ ಕಾರ್ಯಕರ್ತರು

Aug 08 2024, 01:31 AM IST
ಬಳ್ಳಾರಿ ಜಿಲ್ಲೆಯಿಂದ ಸುಮಾರು 50ಕ್ಕೂ ಹೆಚ್ಚು ಖಾಸಗಿ ವಾಹನಗಳು, ದ್ವಿಚಕ್ರ ವಾಹನಗಳಲ್ಲಿ ಕಾರ್ಯಕರ್ತರು ಮೈಸೂರು ಕಡೆ ತೆರಳುತ್ತಿದ್ದೇವೆ.

ರಾಜೇಂದ್ರ ಕಾರಂತ, ಕೋನೇಟಿ ಸುಬ್ಬರಾಜುಗೆ ರಾಜ್ಯಮಟ್ಟದ ಬಳ್ಳಾರಿ ರಾಘವ ಪ್ರಶಸ್ತಿ ಪ್ರದಾನ

Aug 05 2024, 12:40 AM IST
ವೃತ್ತಿಯಲ್ಲಿ ವಕೀಲರಾಗಿದ್ದು, ಪ್ರವೃತ್ತಿಯಲ್ಲಿ ರಂಗಕರ್ಮಿಯಾಗಿ ಅನನ್ಯ ಸಾಧನೆ ಮಾಡಿ, ಬಳ್ಳಾರಿಯ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ್ದಾರೆ.

ರಂಗಕರ್ಮಿ ರಾಜೇಂದ್ರ ಕಾರಂತ, ತಿರುಪತಿಯ ಕೋನೇಟಿ ಸುಬ್ಬರಾಜುಗೆ ಬಳ್ಳಾರಿ ರಾಘವ ಪ್ರಶಸ್ತಿ

Aug 01 2024, 12:16 AM IST
ಬಳ್ಳಾರಿ ಜಿಲ್ಲಾ ಪ್ರಧಾನ ನ್ಯಾಯಾಧೀಶೆ ಕೆ.ಜಿ. ಶಾಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ಬಳ್ಳಾರಿ ವಿವಿಯಲ್ಲಿ ಸ್ವಯಂ ರಕ್ತದಾನ ಆರೋಗ್ಯ ತಪಾಸಣೆ ಶಿಬಿರ

Jul 28 2024, 02:09 AM IST
ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ ಹಾಗೂ ರಕ್ತದಾನವು ಮತೊಬ್ಬರ ಜೀವವನ್ನು ಉಳಿಸುತ್ತದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 23
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved