ನಿರೀಕ್ಷೆಯಂತೆ ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿ.ಶ್ರೀರಾಮುಲುಗೆ ಬಿಜೆಪಿ ಟಿಕೆಟ್; ಭಿನ್ನಮತಕ್ಕಿಲ್ಲ ಆಸ್ಪದ
Mar 14 2024, 02:00 AM ISTಹಾಲಿ ಸಂಸದ ವೈ.ದೇವೇಂದ್ರಪ್ಪ ಹಾಗೂ ಬಿ.ಶ್ರೀರಾಮುಲು ಹೊರತುಪಡಿಸಿ, ಬೇರೆ ಯಾರೂ ಟಿಕೆಟ್ ಆಕಾಂಕ್ಷಿಗಳು ಇರಲಿಲ್ಲ. ಹೀಗಾಗಿ ಪಕ್ಷದ ಮುಖಂಡರ ನಡುವೆ ಭಿನ್ನಮತಕ್ಕೆ ಆಸ್ಪದವಾಗುವ ಸಾಧ್ಯತೆಗಳಿಲ್ಲ.