• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಲುವ ಭೀತಿಯಿಂದ ಕಾಂಗ್ರೆಸ್ಸಿಗರು ಲೋಕಾ ಸ್ಪರ್ಧೆಗೆ ಹಿಂದೇಟು-ಮಾಜಿ ಶಾಸಕ ಬಳ್ಳಾರಿ

Apr 01 2024, 12:49 AM IST
ಲೋಕಸಭೆ ಚುನಾವಣೆ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಹಾಲಿ ಮಾಜಿ ಸಚಿವರು ಶಾಸಕರು ತಮ್ಮ ಮಕ್ಕಳನ್ನೇ ಕಣಕ್ಕಿಳಿಸುತ್ತಿದ್ದು ಪಾಠ ಕಲಿಯದೇ ಪರೀಕ್ಷೆ ಎದುರಿಸಬೇಕಾಗಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಲೇವಡಿ ಮಾಡಿದರು.

ಬಳ್ಳಾರಿ ಕಾಂಗ್ರೆಸ್‌ನ ಭದ್ರಕೋಟೆ; ನಾನು ಗೆದ್ದೇ ಗೆಲ್ಲುವೆ: ತುಕಾರಾಂ

Mar 30 2024, 12:55 AM IST
ಜಿಲ್ಲೆಯ ಜನರ ನಿರೀಕ್ಷೆಯಂತೆಯೇ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ದೇಶದಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲಿದೆ.

ಗುಜ್ಜಲ್‌ ನಾಗರಾಜ್‌ಗೆ ಬಳ್ಳಾರಿ ಕೈ ಟಿಕೆಟ್‌ ನೀಡಿ

Mar 23 2024, 01:04 AM IST
ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಮುಖಂಡ ಗುಜ್ಜಲ್ ನಾಗರಾಜ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ಬೆಂಬಲಿಗರು ಸಂಚಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ನಿರೀಕ್ಷೆಯಂತೆ ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿ.ಶ್ರೀರಾಮುಲುಗೆ ಬಿಜೆಪಿ ಟಿಕೆಟ್; ಭಿನ್ನಮತಕ್ಕಿಲ್ಲ ಆಸ್ಪದ

Mar 14 2024, 02:00 AM IST
ಹಾಲಿ ಸಂಸದ ವೈ.ದೇವೇಂದ್ರಪ್ಪ ಹಾಗೂ ಬಿ.ಶ್ರೀರಾಮುಲು ಹೊರತುಪಡಿಸಿ, ಬೇರೆ ಯಾರೂ ಟಿಕೆಟ್ ಆಕಾಂಕ್ಷಿಗಳು ಇರಲಿಲ್ಲ. ಹೀಗಾಗಿ ಪಕ್ಷದ ಮುಖಂಡರ ನಡುವೆ ಭಿನ್ನಮತಕ್ಕೆ ಆಸ್ಪದವಾಗುವ ಸಾಧ್ಯತೆಗಳಿಲ್ಲ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ

Mar 10 2024, 01:48 AM IST
ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತಿರಂಗಾ ಯಾತ್ರೆ, ಮತ್ತೊಮ್ಮೆ ಮೋದಿ ಜಾಗೃತಿ ಯಾತ್ರೆ ಹಾಗೂ ಮಹಿಳಾ ಮೋರ್ಚಾದಿಂದ ಮಾತೃವಂದನ ಕಾರ್ಯಕ್ರಮ ನಡೆಯಿತು.

ಕೆಫೆ ಬಾಂಬ್‌ : ಬೆಂಗಳೂರಿನಲ್ಲಿ ಬಳ್ಳಾರಿ ಐಸಿಸ್‌ನ 4 ಜನಕ್ಕೆ ಗ್ರಿಲ್‌

Mar 09 2024, 01:35 AM IST
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ‘ಬಳ್ಳಾರಿ ಇಸ್ಲಾಮಿಕ್ ಸ್ಟೇಟ್ಸ್ ಮಾಡ್ಯೂಲ್‌’ನ ನಾಲ್ವರು ಶಂಕಿತ ಐಸಿಎಸ್‌ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಳೆದ ಮೂರು ದಿನಗಳಿಂದ ವಿಚಾರಣೆಗೊಳಪಡಿಸಿದೆ.

ಬಳ್ಳಾರಿ ವಿವಿ ಕುಲಪತಿಯಾಗಿ ಕೆ.ಎಂ. ಮೇತ್ರಿ ನೇಮಕ

Mar 07 2024, 01:47 AM IST
ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ್ ಬಿ. ಮಲಶೆಟ್ಟಿ ಅವರು ನೂತನ ಕುಲಪತಿಗಳಿಗೆ ಅಧಿಕಾರ ಹಸ್ತಾಂತರಿಸಿದರು

ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಬೆಂಬಲ

Feb 29 2024, 02:02 AM IST
ಇಲ್ಲಿನ ಹಳೇ ಪುರಸಭೆ ಎದುರು ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಬೆಂಬಲ ಸೂಚಿಸಿದರು.

ಎಂಎಸ್‌ಪಿ ಕಾನೂನಿನ ಚೌಕಟ್ಟಿಗೆ ಒಳಪಡಿಸಲಿ: ಮಲ್ಲಿಕಾರ್ಜುನ ಬಳ್ಳಾರಿ

Feb 28 2024, 02:32 AM IST
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಘಟಕದ ಸದಸ್ಯರು ಮಂಗಳವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲೆಯಾದ್ಯಂತ ಪ್ರತಿಭಟನೆ: ಮಲ್ಲಿಕಾರ್ಜುನ ಬಳ್ಳಾರಿ

Feb 26 2024, 01:32 AM IST
ಫೆ.27ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved