ಜನನಾಯಕ ಕರ್ಪೂರಿ ಠಾಕೂರ್ ಜನ್ಮಶತಮಾನೋತ್ಸವ ಹಾಗೂ ನಾಲ್ಕು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಜ. 13ರಂದು ಸಂಜೆ 5.30ಕ್ಕೆ ನಗರದ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶರಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹಿರಿಯ ಚಿಂತಕ ಹಾಗೂ ಲೋಹಿಯಾ ಪ್ರಕಾಶನದ ಮುಖ್ಯಸ್ಥ ಸಿ. ಚನ್ನಬಸವಣ್ಣ ತಿಳಿಸಿದರು.
ಸಮೃದ್ಧ ಭತ್ತದ ಬೆಳೆಗೆ ಹೆಸರಾದ ಗಣಿ ಜಿಲ್ಲೆಯ ರೈತರೀಗ "ಬರದ ಬವಣೆ "ಗೆ ತತ್ತರಿಸಿದ್ದು, ಜಾನುವಾರುಗಳನ್ನು ಮಾರಿಕೊಂಡು ಹಸುಗೂಸುಗಳೊಂದಿಗೆ ಊರು ತೊರೆಯುತ್ತಿದ್ದಾರೆ!