• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಗೋಪಾಲಕೃಷ್ಣ ಮಿಂಚಿನ ಪ್ರಚಾರ

May 02 2024, 12:20 AM IST
ನಾಡು ಕಂಡ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ.

ದತ್ತು ಸ್ವೀಕಾರ: ಬಳ್ಳಾರಿ ದಂಪತಿಗೆ ಮಗು ಹಸ್ತಾಂತರಿಸಿದ ಡಿಸಿ

Apr 30 2024, 02:08 AM IST
16 ವರ್ಷಗಳಿಂದ ಮಕ್ಕಳಿಲ್ಲದೇ ನಿರಾಸೆಯಾಗಿದ್ದ ಬಳ್ಳಾರಿ ಮೂಲದ ದಂಪತಿ ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದಿಂದ 4 ತಿಂಗಳ ಗಂಡು ಮಗುವನ್ನು ದತ್ತು ಪಡೆದಿದರು. ಸೋಮವಾರ ಜಿಲ್ಲಾಧಿಕಾರಿ ಸರ್ಕಾರದ ನಿಯಮಗಳ ಪ್ರಕಾರ ಮಗುವನ್ನು ಹಸ್ತಾಂತರಿಸಿದರು.

ಬಳ್ಳಾರಿ ಅಭಿವೃದ್ಧಿಗೆ ರಾಮುಲು, ಬಿಜೆಪಿ ಕೊಡುಗೆ ಏನು: ಡಿಕೆ ಶಿವಕುಮಾರ ಪ್ರಶ್ನೆ

Apr 30 2024, 02:03 AM IST
ಬಿಜೆಪಿ ಎಂಪಿಗಳು ಪಾರ್ಲಿಮೆಂಟ್‌ನಲ್ಲಿ ಮಾತೇ ಆಡಲಿಲ್ಲವಲ್ಲ? ಬಳ್ಳಾರಿಯನ್ನು ಏಕೆ ಅಭಿವೃದ್ಧಿ ಮಾಡಲಿಲ್ಲ? ಬಿಜೆಪಿ ಡಬಲ್ ಎಂಜಿನ್ ಸರ್ಕಾರದಿಂದ ಏನು ಅಭಿವೃದ್ಧಿ ಮಾಡಿದ್ರಿ? ಅಚ್ಛೇ ದಿನ ಬಂತಾ?

ಬಳ್ಳಾರಿ ಜೀನ್ಸ್‌ಗೆ ಜಾಗತಿಕ ಮಟ್ಟದಲ್ಲಿ ಮೇಡ್‌ ಇನ್‌ ಇಂಡಿಯಾ ಸ್ಥಾನಮಾನ: ನರೇಂದ್ರ ಮೋದಿ

Apr 29 2024, 01:37 AM IST
ಈ ಭಾಗದಲ್ಲಿ ಜೀನ್ಸ್‌, ಮತ್ತು ಉಕ್ಕು ಉದ್ಯಮ, ಕೃಷಿ ವಲಯದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ.

ಬಳ್ಳಾರಿ ಜನತೆಗೆ ರಾಹುಲ್‌ ಗಾಂಧಿ ನೀಡಿದ್ದ ಭರವಸೆ ಮೊದಲು ಈಡೇರಿಸಲಿ: ಶ್ರೀರಾಮುಲು

Apr 26 2024, 12:51 AM IST
ಬಳ್ಳಾರಿಯಲ್ಲಿ ಜೀನ್ಸ್ ಅಪೇರಲ್ ಪಾರ್ಕ್ ಪ್ರಾರಂಭ ಮಾಡುತ್ತೇವೆ ಎಂದು ರಾಹುಲ್‌ ಗಾಂಧಿ ಈ ಹಿಂದೆ ಭರವಸೆ ನೀಡಿದರು.

ಬಳ್ಳಾರಿ ಲೋಕಸಭಾ ಅಖಾಡದಲ್ಲಿ 10 ಅಭ್ಯರ್ಥಿಗಳು

Apr 23 2024, 12:53 AM IST
ಏ.20ರಂದು ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮವಾಗಿದ್ದವು.

ಬಳ್ಳಾರಿ ಲೋಕ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಸರದಾರರು

Apr 22 2024, 02:24 AM IST
ಗಾಂಧಿ ತತ್ವಕ್ಕಾಗಿ, ಕಾಂಗ್ರೆಸ್ಸಿಗಾಗಿ, ನಾಡಿನ ಸ್ವಾತಂತ್ರ್ಯಕ್ಕಾಗಿ ಅಪಾರ ಶ್ರಮಿಸಿದವರ ಪೈಕಿ ಅಗ್ರಪಂಕ್ತಿಗೆ ಸೇರಿದ ಟೇಕೂರು ಸುಬ್ರಮಣ್ಯಂ ಅವರನ್ನು ಸಂಸತ್ ಸದಸ್ಯರನ್ನಾಗಿಸಲು ಕಾಂಗ್ರೆಸ್ ನಿರ್ಧರಿಸುತ್ತದೆ.

ಬಳ್ಳಾರಿ: ಬಿಜೆಪಿಯ ಬಲ ಹೆಚ್ಚಿಸಿತ್ತು ಸುಷ್ಮಾ ಸ್ವರಾಜ್‌ ಸ್ಪರ್ಧೆ!

Apr 19 2024, 01:06 AM IST
1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಖ್ಯಾತಿಯಾಗಿದ್ದ ಸುಷ್ಮಾ ಸ್ವರಾಜ್ ಪೈಪೋಟಿಯಿಂದಾಗಿ ಬಳ್ಳಾರಿ ಹೆಚ್ಚು ಸುದ್ದಿಯಾಗಿತ್ತು.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 53,169 ಯುವ ಮತದಾರರು

Apr 14 2024, 01:50 AM IST
ಮತದಾರರ ಪಟ್ಟಿಯ ಪ್ರಕಾರ ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ 53,169 ಯುವ ಮತದಾರರು ನೋಂದಣಿಯಾಗಿದ್ದು, ಯುವ ಸಮುದಾಯ ನಿಲುವು-ನಿರ್ಧಾರಗಳೇನು ? ಎಂಬ ಕೌತುಕವಿದೆ.

ಬಳ್ಳಾರಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Apr 12 2024, 01:10 AM IST
ರಂಜಾನ್ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಉಪವಾಸ ವ್ರತ ಮಾಡಿದ್ದ ಮುಸ್ಲಿಮರು ಗುರುವಾರ ಹೊಸ ಬಟ್ಟೆಗಳನ್ನು ತೊಟ್ಟು ಹಬ್ಬದ ಸಡಗರದಲ್ಲಿದ್ದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved