• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೌ ಬೌ ಹಾವಳಿಗೆ ಬೆಚ್ಚಿದ ಬಳ್ಳಾರಿ ಜನ!

Feb 19 2024, 01:30 AM IST
ಬೀದಿನಾಯಿಗಳ ನಿಯಂತ್ರಣ ವಿಚಾರದಲ್ಲಿ ಒಂದಷ್ಟು ಎಡವಟ್ಟಾದರೂ ಅಧಿಕಾರಿಗಳಿಗೆ ತೊಂದರೆಯಾಗುವ ಸಾಧ್ಯತೆಗಳೇ ಹೆಚ್ಚು. ಹೀಗಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡುವಂತಾಗಿದೆ.

ಬಳ್ಳಾರಿ ಪ್ರವಾಸೋದ್ಯಮಕ್ಕೆ ಬೇಕು ಒತ್ತು

Feb 14 2024, 02:16 AM IST
ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ಹಸಿರನ್ನುಟ್ಟ ಬೆಟ್ಟಗಳು ಕಣ್ಮನ ತಣಿಸುತ್ತಿವೆ. ಟ್ರಕ್ಕಿಂಗ್ ಪ್ರಿಯರಿಗೂ ಇಲ್ಲಿ ವೈವಿಧ್ಯಮ ಜಾಗಗಳಿವೆ. ಈ ಎಲ್ಲ ಸಿರಿ ಸಮೃದ್ಧಿಯಿದ್ದರೂ ಜಿಲ್ಲೆಯ ಪ್ರವಾಸೋದ್ಯಮ ಮಾತ್ರ ಮುನ್ನೆಲೆಗೆ ಬಂದಿಲ್ಲ.

ಬಳ್ಳಾರಿ ಮಹಾನಗರಕ್ಕೆ ಕುಡಿವ ನೀರು ಪೂರೈಕೆಯ ಸವಾಲು!

Feb 13 2024, 12:52 AM IST
ನಗರದ ವಿವಿಧೆಡೆಗಳಲ್ಲಿ ನೀರು ಸಮರ್ಪಕವಾಗಿ ಬಿಡುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದು, ನೀರಿನ ಅಪವ್ಯಯ ನಿಯಂತ್ರಣವಾಗಬೇಕಿದೆ.

ಬಳ್ಳಾರಿ ಜೀನ್ಸ್‌ ಅಪರೆಲ್ ಪಾರ್ಕ್‌ಗೆ ಸಿಗುವುದೇ ಅನುದಾನ?

Feb 13 2024, 12:45 AM IST
ಈ ಬಾರಿ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಮಂಡಿಸುತ್ತಿರುವುದರಿಂದ ಜೀನ್ಸ್‌ ಅಪರೆಲ್ ಪಾರ್ಕ್ ನಿರ್ಮಾಣಕ್ಕೆ ಕಾಯಕಲ್ಪ ಕೂಡಿಬರುವ ಸಾಧ್ಯತೆಗಳಿವೆ.

ಬಳ್ಳಾರಿ ಶಾಸಕ ಭರತ್ ರೆಡ್ಡಿ ನಿವಾಸ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳ ದಾಳಿ

Feb 11 2024, 01:52 AM IST
ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್‌ ರೆಡ್ಡಿ ನಿವಾಸ ಹಾಗೂ ಕಚೇರಿ ಸೇರಿದಂತೆ 6 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಒಟ್ಟು 13 ಕಡೆ ಇಡಿ ಅಧಿಕಾರಿಗಳು ಶನಿವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಕಾಂಗ್ರೆಸ್, ಬಿಜೆಪಿ ರೈತರ ಕ್ಷಮೆ ಕೇಳಿ ಪರಿಹಾರ ನೀಡಲಿ: ಮಲ್ಲಿಕಾರ್ಜುನ ಬಳ್ಳಾರಿ

Feb 10 2024, 01:45 AM IST
ರೈತರ ಸಮಸ್ಯೆಯನ್ನು ಪರಿಹರಿಸದಿರುವ ಎರಡೂ ಪಕ್ಷಗಳು ಪರಸ್ಪರ ಕಚ್ಚಾಟಕ್ಕೆ ಇಳಿದಿವೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಆರೋಪಿಸಿದ್ದಾರೆ. ಕೂಡಲೇ ರೈತರಿಗೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಳ್ಳಾರಿ ವಿವಿಯಲ್ಲಿ ನಿಲ್ಲದ ಪ್ರಭಾರಿ ಕುಲಪತಿ- ಕುಲಸಚಿವರ ಮುಸುಕಿನ ಜಗಳ

Feb 09 2024, 01:48 AM IST
ಇದೀಗ ಮತ್ತೆ ಆಡಳಿತ ಕುಲಸಚಿವರ ಸ್ಥಾನಕ್ಕೆ ಮಹಿಳಾ ಪ್ರೊಫೆಸರ್‌ವೊಬ್ಬರನ್ನು ನೇಮಿಸಿರುವುದು ವಿವಿಯಲ್ಲಿ ಮತ್ತೊಂದು ವಿವಾದಕ್ಕೆಡೆ ಮಾಡಿಕೊಟ್ಟಂತಾಗಿದೆ.

ಪೋಷಕರು, ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸಂಕಲ್ಪ ಮಾಡಲಿ: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ

Feb 06 2024, 01:31 AM IST
ಪೋಷಕರು, ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸಂಕಲ್ಪ ಮಾಡಬೇಕು.

ಕಣ್ಣಿನ ತಪಾಸಣೆ, ರಕ್ಷಣೆ ಅಗತ್ಯ: ಡಾ. ರಾಜಶೇಖರ ಬಳ್ಳಾರಿ

Feb 02 2024, 01:00 AM IST
ದೃಷ್ಟಿಯು ನಮ್ಮ ದೇಹದ ಅತ್ಯಂತ ನಿರ್ಣಾಯಕ ಇಂದ್ರಿಯಗಳಲ್ಲಿ ಒಂದಾಗಿದೆ. ಪ್ರತಿಯೊಬ್ಬರೂ ನಿಯಮಿತವಾಗಿ ನುರಿತ ವೈದ್ಯರಿಂದ ಆಗಾಗ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕಣ್ಣುಗಳ ರಕ್ಷಣೆಗೆ ಮುಂದಾಗಬೇಕೆಂದು ಡಾ. ರಾಜಶೇಖರ ಬಳ್ಳಾರಿ ಹೇಳಿದರು.

ಕಾಂಗ್ರೆಸ್ ಸರ್ಕಾರರಿಂದ ಹಿಂದೂ ವಿರೋಧಿ ನಿಲುವು: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪ

Jan 22 2024, 02:16 AM IST
ಶ್ರೀರಾಮ ಮಂದಿರ ಈ ದೇಶದ ಅಸ್ಮಿತೆ, ಆದರೆ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ನಿಲುವು ತಳೆದಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved