• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಪಕ್ಷಗಳಿಂದ ರೈತರ ಒಡೆದಾಳುವ ನೀತಿ: ಮಲ್ಲಿಕಾರ್ಜುನ ಬಳ್ಳಾರಿ ಆರೋಪ

Jan 16 2024, 01:45 AM IST
ರೈತರನ್ನು ಒಡೆದಾಡುವ ನೀತಿಯನ್ನು ಬಹುತೇಕ ರಾಜಕೀಯ ಪಕ್ಷಗಳು ಅನುಸರಿಸುತ್ತಿವೆ.

ಕುರುಗೋಡಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಬಳ್ಳಾರಿ ಜಿಪಂ ಸಿಇಒ ರಾಹುಲ್ ಸಂಕನೂರು

Jan 14 2024, 01:30 AM IST
ದಮ್ಮೂರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ್ ಪರಿಶೀಲಿಸಿದರು. ಕೋಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೂ ಭೇಟಿ ನೀಡಿದರು.

ಬಳ್ಳಾರಿ: ನೂತನ ಮೇಯರ್ ಬಿ. ಶ್ವೇತಾ ಅಧಿಕಾರ ಸ್ವೀಕಾರ

Jan 13 2024, 01:36 AM IST
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದಾಖಲಾತಿಯಲ್ಲಿ ಸಹಿ ಹಾಕುವ ಮೂಲಕ ಅಧಿಕಾರ ಪಡೆದರು.

ಬಳ್ಳಾರಿ ಜಿಲ್ಲೆ: ಹೆಸರಿಗಷ್ಟೇ ತಾಲೂಕು, ಸಿಗಲಿಲ್ಲ ಸೌಕರ್ಯ!

Jan 13 2024, 01:32 AM IST
ಜಗದೀಶ್‌ ಶೆಟ್ಟರ್, ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹೀಗೆ ಸಿಎಂಗಳು ಸರದಿಯಂತೆ ಬದಲಾವಣೆಗೊಂಡರೂ ತಾಲೂಕು ಕೇಂದ್ರಗಳ ಸ್ಥಿತಿಗತಿ ಮಾತ್ರ ಬದಲಾಗಲಿಲ್ಲ.

ಬಳ್ಳಾರಿ: ಅಯೋಧ್ಯೆಗೆ ಸೈಕಲ್‌ನಲ್ಲಿ ಹೊರಟ ಇಬ್ಬರು ಯುವಕರು

Jan 13 2024, 01:32 AM IST
ಒಟ್ಟು 2 ಸಾವಿರ ಕಿಮೀ ಪ್ರಯಾಣ ಕ್ರಮಿಸಬೇಕಾಗಿದೆ. ಪ್ರತಿನಿತ್ಯ 100 ಕಿ.ಮೀ ಸೈಕಲ್ ತುಳಿಯುತ್ತೇವೆ ಎನ್ನುತ್ತಾರೆ ಯುವಕರು.

ಬಳ್ಳಾರಿ: 13ರಂದು ಜನನಾಯಕ ಕರ್ಪೂರಿ ಠಾಕೂರ್ ಜನ್ಮಶತಮಾನೋತ್ಸವ

Jan 11 2024, 01:31 AM IST

ಜನನಾಯಕ ಕರ್ಪೂರಿ ಠಾಕೂರ್ ಜನ್ಮಶತಮಾನೋತ್ಸವ ಹಾಗೂ ನಾಲ್ಕು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಜ. 13ರಂದು ಸಂಜೆ 5.30ಕ್ಕೆ ನಗರದ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶರಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹಿರಿಯ ಚಿಂತಕ ಹಾಗೂ ಲೋಹಿಯಾ ಪ್ರಕಾಶನದ ಮುಖ್ಯಸ್ಥ ಸಿ. ಚನ್ನಬಸವಣ್ಣ ತಿಳಿಸಿದರು.

ಶ್ವೇತಾ ಬಳ್ಳಾರಿ ಪಾಲಿಕೆ ನೂತನ ಮೇಯರ್‌

Jan 11 2024, 01:31 AM IST
ಕಾಂಗ್ರೆಸ್‌ನಿಂದ ಬಿ. ಶ್ವೇತಾ ಮತ್ತು ಬಿಜೆಪಿಯಿಂದ ಗುಡಿಗಂಟಿ ಹನುಮಂತಪ್ಪ ಮೇಯರ್‌ ಚುನಾವಣೆಗೆ ಸ್ಪರ್ಧಿಸಿದ್ದರು. ಶ್ವೇತಾ 29 ಮತ ಗಳಿಸಿ ಗೆಲುವು ಸಾಧಿಸಿದರೆ, ಹನುಮಂತಪ್ಪ ಕೇವಲ 12 ಮತ ಪಡೆದರು.

ಬಳ್ಳಾರಿ: ಹಸುಗೂಸುಗಳೊಂದಿಗೆ ಊರು ತೊರೆದ ಜನ!

Jan 10 2024, 01:46 AM IST

ಸಮೃದ್ಧ ಭತ್ತದ ಬೆಳೆಗೆ ಹೆಸರಾದ ಗಣಿ ಜಿಲ್ಲೆಯ ರೈತರೀಗ "ಬರದ ಬವಣೆ "ಗೆ ತತ್ತರಿಸಿದ್ದು, ಜಾನುವಾರುಗಳನ್ನು ಮಾರಿಕೊಂಡು ಹಸುಗೂಸುಗಳೊಂದಿಗೆ ಊರು ತೊರೆಯುತ್ತಿದ್ದಾರೆ!

ಬಳ್ಳಾರಿ: ಗಾಲಿ ಜನಾರ್ದನ ರೆಡ್ಡಿ ಜನ್ಮದಿನದ ಬ್ಯಾನರ್ ಅಳವಡಿಕೆಗೆ ಅನುಮತಿಗಾಗಿ ಪ್ರತಿಭಟನೆ

Jan 10 2024, 01:46 AM IST

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಜನ್ಮದಿನಕ್ಕೆ ನಗರದಲ್ಲಿ ಬ್ಯಾನರ್‌ಗಳನ್ನು ಹಾಕಲು ಪಾಲಿಕೆ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಕಾರ್ಯಕರ್ತರು ಪಾಲಿಕೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಯಾರಿಗೆ ಬಳ್ಳಾರಿ ಮೇಯರ್‌ ಪಟ್ಟ?

Jan 10 2024, 01:46 AM IST
ಬುಧವಾರ ಮೇಯರ್ ಆಯ್ಕೆ ಯಾವುದೇ ಗೊಂದಲ-ಗೋಜಲು ಇಲ್ಲದೆ ಚುನಾವಣೆ ನಡೆಯುವ ಸಾಧ್ಯತೆ ಗೋಚರಿಸುತ್ತಿಲ್ಲ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved