• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ-ವಿಜಯನಗರ ಬಯಲಾಟದ ತವರೂರು: ಡಾ. ರಹಮತ್ ತರೀಕೆರೆ

Jul 01 2025, 12:47 AM IST
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ಬಯಲಾಟದ ತವರೂರು. ಇಲ್ಲಿ ಬಯಲಾಟದ ಹಲವಾರು ಕಲಾವಿದರು, ಕವಿಗಳು ಆಗಿ ಹೋಗಿದ್ದಾರೆ.

ಬಳ್ಳಾರಿ ನಿವಾಸಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

Jul 01 2025, 12:47 AM IST
ಬಳ್ಳಾರಿ ನಾಗರಿಕರಿಗೆ ಅಗತ್ಯದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯಿಂದ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಸೋಮವಾರ ಸಹಿ ಸಂಗ್ರಹಣಾ ಅಭಿಯಾನ ಆರಂಭಿಸಲಾಯಿತು.

ಲೇಖಕಿ ಬಾನು ಮುಸ್ತಾಕ್ ಬಳ್ಳಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ

Jun 30 2025, 12:34 AM IST
ಬರುವ ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಇತ್ತೀಚೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಆಯ್ಕೆಗೊಂಡಿದ್ದಾರೆ.

ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?

Jun 29 2025, 10:41 AM IST

ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ. '

ಕನ್ನಡಪ್ರಭದ ಅಖಂಡ ಬಳ್ಳಾರಿ ಸಂಚಿಕೆ ಲೋಕಾರ್ಪಣೆ: ಮರೆಯಲಾಗದ ಸಂಭ್ರಮಕ್ಕೆ ಬಳ್ಳಾರಿ ಸಾಕ್ಷಿ

Jun 27 2025, 12:50 AM IST
ಬಳ್ಳಾರಿ ಜಿಲ್ಲೆಯ ಹಿರಿಮೆ ಸಾರುವ, ಇತಿಹಾಸ ಸ್ಮರಿಸುವ ಪ್ರಯತ್ನದ ಫಲವಾಗಿ ಕನ್ನಡಪ್ರಭ ಹೊರತಂದ ಮೂರನೇ ವಿಶೇಷ ಸಂಚಿಕೆಯ ಬಿಡುಗಡೆ ಸಮಾರಂಭ ಗುರುವಾರ ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯಿತು.

ಪ್ರತಿ ಹೆಕ್ಟೇರ್‌ಗೆ ₹10 ಸಾವಿರ ಅತಿವೃಷ್ಟಿ ಪರಿಹಾರ ನೀಡಿ: ವಿರೂಪಾಕ್ಷಪ್ಪ ಬಳ್ಳಾರಿ

Jun 25 2025, 11:47 PM IST
ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಶೇ. 75ರಷ್ಟು ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆಯೊಡೆದು ಸಸಿಗಳು ಸಾಯುತ್ತಿವೆ. ಆದರೆ ರೈತರು ಮೊದಲು ಬಿತ್ತನೆಗೆ ವ್ಯಯಿಸಿದ್ದ ಹಣ ವ್ಯರ್ಥವಾಗಿದ್ದು, ಮರು ಬಿತ್ತನೆಗೆ ಮುಂದಾಗಿರುವ ರೈತರ ನೆರವಿಗೆ ಸರ್ಕಾರ ಬರಬೇಕಾಗಿದೆ.

ಬಳ್ಳಾರಿ ವಿವಿ ಯಡವಟ್ಟು; ಬಿಎಸ್ಸಿ ಪರೀಕ್ಷೆಗೆ ಬಿಕಾಂ ಪ್ರಶ್ನೆಪತ್ರಿಕೆ!

Jun 25 2025, 12:33 AM IST
ಬಿಎಸ್ಸಿ ದ್ವಿತೀಯ ಸೆಮ್‌ನ ಕನ್ನಡ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ವಾಣಿಜ್ಯ ವಿಷಯದ ಪ್ರಶ್ನೆಗಳು ಮುದ್ರಣಗೊಂಡು ಗೊಂದಲಕ್ಕೀಡಾದ ಪ್ರಸಂಗ ನಗರದಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಮಂಗಳವಾರ ನಡೆದಿದೆ.

ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿ ₹೩೦ ಕೋಟಿ ಅನುದಾನ ನೀಡಿ

Jun 21 2025, 12:49 AM IST
ಬಳ್ಳಾರಿ ಮತ್ತು ವಿಜಯನಗರ ಎರಡು ಜಿಲ್ಲೆ ಒಳಗೊಂಡಂತೆ, ಆಂಧ್ರಪ್ರದೇಶ, ತೆಲಂಗಾಣದ ಕನ್ನಡ ಭಾಷಿಕ ಪ್ರದೇಶಗಳಿಂದ ಒಟ್ಟು ೧೨ರಿಂದ ೧೩ ಲಕ್ಷಕ್ಕೂ ಹೆಚ್ಚಿನ ಕನ್ನಡಿಗರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಆ ಕಾರಣಕ್ಕೆ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಬಿಡುಗಡೆ ಮಾಡಿರುವ ಅನುದಾನಕ್ಕಿಂತ ₹ ೩೦ ಕೋಟಿ ಹೆಚ್ಚುವರಿ ಅನುದಾನ ನೀಡಬೇಕು.

ಆಡಳಿತ ವೈಫಲ್ಯ ಮುಚ್ಚಲು ಕಾಂಗ್ರೆಸ್ ಹುನ್ನಾರ: ವಿರೂಪಾಕ್ಷಪ್ಪ ಬಳ್ಳಾರಿ

Jun 17 2025, 01:49 AM IST
ರಾಜ್ಯದ ಇತಿಹಾಸದಲ್ಲೇ ಘೋರ ಸಾವಿನ ಘಟನೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಪರಮೇಶ್ವರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಮತ್ತೊಮ್ಮೆ ಜನಾದೇಶ ಪಡೆದು ಆಡಳಿತ ಮಾಡಲಿ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್‌ ಅಧಿಕಾರಿಗಳ ಮಾತು ತಿರಸ್ಕರಿಸಿದ್ದು ಸರಿಯಲ್ಲ: ವಿರೂಪಾಕ್ಷಪ್ಪ ಬಳ್ಳಾರಿ

Jun 17 2025, 12:11 AM IST
ಗೆದ್ದ ಕ್ರಿಕೆಟ್ ತಂಡವನ್ನು ಕ್ರೀಡಾಂಗಣದಲ್ಲಿಯೇ ಅಭಿನಂದಿಸಬೇಕಾಗಿದ್ದ ಕ್ರೀಡೆಗೆ ಸಲ್ಲುವ ಗೌರವವಾಗಿದೆ. ಆದರೆ ಬದಲಾಗಿ ಕಾಂಗ್ರೆಸ್ ಸರ್ಕಾರ ವಿಧಾನಸೌಧದೆದುರು ಕಾರ್ಯಕ್ರಮವನ್ನು ಆಯೋಜಿಸಿದ್ದು ಅತ್ಯಂತ ದುರದೃಷ್ಟಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved