• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯರಸ್ತೆ ಅಗಲೀಕರಣ ಆಗುವ ವರೆಗೂ ಬೈಪಾಸ್‌ ರಸ್ತೆ ನಿರ್ಮಾಣ ಅವಕಾಶ ನೀಡಲ್ಲ: ಮಲ್ಲಿಕಾರ್ಜುನ ಬಳ್ಳಾರಿ

Jul 18 2025, 12:48 AM IST
ಸಾರ್ವಜನಿಕವಾಗಿ ಕೊಟ್ಟ ಮಾತಿಗೆ ತಪ್ಪಿದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೋರಾಟಕ್ಕೆ ಕರೆ ಕೊಡುವ ಮೂಲಕ ಮತ್ತೆ ಮುಖ್ಯರಸ್ತೆಯಲ್ಲಿನ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು.

ಬಳ್ಳಾರಿ ವಿವಿಯಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ

Jul 18 2025, 12:45 AM IST
ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ರಾಯಚೂರು, ಬಳ್ಳಾರಿ, ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷ ಪಟ್ಟ ಯಾರಿಗೆ?

Jul 18 2025, 12:45 AM IST
ರಾಬಕೋ ಅಧ್ಯಕ್ಷರಾಗಲು ರಾಜಕೀಯವಾಗಿ ನಡೆಯುತ್ತಿರುವ ಪ್ರಯತ್ನದ ಜತೆಗೆ ತೆರೆಮರೆಯಲ್ಲಿ ನಿರ್ದೇಶಕರ ಕುದುರೆ ವ್ಯಾಪಾರಕ್ಕೂ ಯತ್ನ ನಡೆದಿದೆ. ಕೆಎಂಎಫ್ ಚುನಾವಣೆಯಲ್ಲಿ ಭಾಗವಹಿಸಲು ಪ್ರತಿನಿಧಿ ಕಳುಹಿಸಬೇಕಾಗಿರುವುದರಿಂದ ಅದಕ್ಕೂ ಸಹ ದೊಡ್ಡ ಹೈಡ್ರಾಮಾವೇ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಅನ್ನದಾತರ ಆತ್ಮಹತ್ಯೆ ತಡೆಗೆ ಸರ್ಕಾರ ಮುಂದಾಗಲಿ: ಮಲ್ಲಿಕಾರ್ಜುನ ಬಳ್ಳಾರಿ

Jul 15 2025, 11:45 PM IST
ರಾಜ್ಯದಲ್ಲಿ ಹಾವೇರಿಯಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಮಾಹಿತಿ ಲಭ್ಯವಾಗಿದೆ. ಸರ್ಕಾರ ಇದಕ್ಕೆ ನಿಖರವಾದ ಕಾರಣವನ್ನು ಹುಡುಕುವುದನ್ನು ಬಿಟ್ಟು ದೊಡ್ಡ ಪ್ರಮಾಣದ ಪರಿಹಾರ ನೀಡಿದ್ದೇವೆ, ಅದೇಗೆ ಆತ್ಮಹತ್ಯೆಗಳಾಗುತ್ತವೆ ಎಂಬುದಾಗಿ ಹಗುರವಾಗಿ ಮಾತನಾಡುತ್ತಿರುವುದು ದುರಂತದ ಸಂಗತಿ ಎಂದು ರೈತ ಮುಖಂಡರು ಆರೋಪಿಸಿದರು.

ಬಿಸಿಲೂರು ಬಳ್ಳಾರಿ ಮಲೆನಾಡಿನಂತಾಗಲು ಮರ ಬೆಳೆಸಿ: ಶ್ರೀ ಪ್ರಭುಸ್ವಾಮೀಜಿ

Jul 11 2025, 01:49 AM IST
ಬಳ್ಳಾರಿ ತಾಲೂಕಿನ ಡಿ. ಕಗ್ಗಲ್ ಗ್ರಾಮದ ಶ್ರೀ ಚಾಣಕ್ಯ ಶಾಲೆಯಲ್ಲಿ ಬುಧವಾರ ಅಕ್ಷರಾಭ್ಯಾಸ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಡೂರು ವಿರಕ್ತಮಠದ ಶ್ರೀಪ್ರಭುಸ್ವಾಮೀಜಿ ಪಾಲ್ಗೊಂಡಿದ್ದರು.

ಬಳ್ಳಾರಿ ಹಾಲು ಒಕ್ಕೂಟದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ

Jul 11 2025, 01:49 AM IST
ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ (ರಾಬಕೊವಿ) ಒಕ್ಕೂಟದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿದ್ದು, ಕೆಎಂಎಫ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಭೀಮಾನಾಯ್ಕ ಸೇರಿದಂತೆ ನಾಲ್ಕು ಜಿಲ್ಲೆಗಳಿಂದ ಸ್ಪರ್ಧಿಯಲ್ಲಿದ್ದವರು ಸಂಘದ ನಿರ್ದೇಶಕರಾಗಿ ಚುನಾಯಿತಗೊಂಡಿದ್ದಾರೆ.

ಬಿಜೆಪಿಗೆ ಮೊದಲು ದೇಶ, ಜನಹಿತ ಮುಖ್ಯ: ವಿರೂಪಾಕ್ಷಪ್ಪ ಬಳ್ಳಾರಿ

Jul 07 2025, 11:48 PM IST
ದೇಶ ಮೊದಲು, ಜನರ ಹಿತ ಮೊದಲು ಎಂಬುದು ಬಿಜೆಪಿ ಸಿದ್ಧಾಂತವಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ ಎಂಬ ನಿಸ್ವಾರ್ಥ ನೀತಿಯ ಕಾರಣದಿಂದ ದೇಶದಲ್ಲಿ ಬಿಜೆಪಿ 3ನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ.

ಆರೋಗ್ಯವಂತರು ರಕ್ತದಾನಕ್ಕೆ ಮುಂದಾಗಲಿ: ವಿರೂಪಾಕ್ಷಪ್ಪ ಬಳ್ಳಾರಿ

Jul 06 2025, 01:48 AM IST
ತಂತ್ರಜ್ಞಾನದಿಂದ ಏನೆಲ್ಲಾ ಸಾಧಿಸಿದ್ದೇವೆ, ಆದರೆ ಇಂದಿಗೂ ಮಾನವನಿಗೆ ಅವಶ್ಯವಿರುವ ರಕ್ತವನ್ನು ಮಾತ್ರ ಕೃತಕವಾಗಿ ಉತ್ಪಾದಿಸಲು ಸಾಧ್ಯವಾಗಿಲ್ಲ. ಹೀಗಾಗಿ ರಕ್ತದಾನ ಶಿಬಿರಗಳೇ ರಕ್ತವನ್ನು ಸಂಗ್ರಹಿಸಲು ಏಕೈಕ ಮಾರ್ಗವಾಗಿದೆ.

ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಳ: ವಿರುಪಾಕ್ಷಪ್ಪ ಬಳ್ಳಾರಿ

Jul 06 2025, 01:48 AM IST
ಹಳ್ಳಿಗಳಲ್ಲಿ ಅಕ್ರಮ ಮದ್ಯ ಮರಾಟ ನಡೆದಿದೆ. ಮಟ್ಕಾ ವಿಪರೀತವಾಗಿದೆ. ಇದರಿಂದ ಮಹಿಳೆಯರು ಬಾಳು ಬೀದಿಗೆ ಬರುವಂತಾಗಿದೆ.

ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!

Jul 02 2025, 11:48 PM IST
ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಉನ್ನತ ಶಿಕ್ಷಣ ಪಡೆಯುವ ಆಸ್ಥೆ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಆತಂಕ ತರುವ ಸುದ್ದಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved