• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಂಗಭೂಮಿಗೆ ಜೀವಕಳೆ ತಂದ ಬಳ್ಳಾರಿ ರಾಘವ

Apr 27 2025, 01:47 AM IST
ಬಳ್ಳಾರಿ ರಾಘವ ಕಲಾ ಮಂದಿರದಲ್ಲಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ವತಿಯಿಂದ ವಿಶ್ವ ರಂಗಕರ್ಮಿ ಬಳ್ಳಾರಿ ರಾಘವರ 79ನೇ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಿತು. ನಿವೃತ್ತ ಉಪನ್ಯಾಸಕ ಎನ್. ಬಸವರಾಜ್ ಅವರು ವಿಶೇಷ ಉಪನ್ಯಾಸ ನೀಡಿದರು.

ಬಳ್ಳಾರಿ ಶಾಖೋತ್ಪನ್ನ ಕೇಂದ್ರದಲ್ಲಿನ ದೋಷ, ಕುಡಿತಿನಿ ವಿದ್ಯುತ್ ಸ್ಥಾವರ ಸ್ಥಗಿತ

Apr 14 2025, 01:19 AM IST
ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ಕೇಂದ್ರದಲ್ಲಿನ (ಬಿಟಿಪಿಎಸ್‌) 700 ಮೆಗಾ ವ್ಯಾಟ್‌ ಸಾಮರ್ಥ್ಯದ ಘಟಕದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ (ಬಾಯ್ಲರ್ ದುರಸ್ತಿ) ಕಳೆದ ಎರಡು ದಿನಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ.

₹200 ಕೋಟಿ ಅನುದಾನದಲ್ಲಿ ಬಳ್ಳಾರಿ ಅಭಿವೃದ್ಧಿ: ಶಾಸಕ ರೆಡ್ಡಿ

Apr 12 2025, 12:46 AM IST
ಮೊದಲನೇ ಹಂತದಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯ ₹80 ಕೋಟಿ ಅನುದಾನಕ್ಕೆ ಸಂಬಂಧಿಸಿ ಕಾರ್ಯಕ್ರಮ ಕೈಗೆತ್ತಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ

ದ್ವಿತೀಯ ಪಿಯು ಫಲಿತಾಂಶ; ಕುಸಿತ ಕಂಡ ಅಖಂಡ ಬಳ್ಳಾರಿ ಜಿಲ್ಲೆ

Apr 09 2025, 12:34 AM IST
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಅಖಂಡ ಬಳ್ಳಾರಿ ಜಿಲ್ಲೆ ಸುಧಾರಣೆ ಕಂಡಿದ್ದರೂ ಫಲಿತಾಂಶವಾರು ಕುಸಿತ ಕಂಡಿದೆ. ಕಳೆದ ಬಾರಿ ರಾಜ್ಯದಲ್ಲಿ 29ನೇ ಸ್ಥಾನದಲ್ಲಿದ್ದ ಅಖಂಡ ಜಿಲ್ಲೆ ಈ ಬಾರಿ 27ನೇ ಸ್ಥಾನದಲ್ಲಿದೆ. ಕಳೆದ ವರ್ಷದ ಶೇ.74.70ರಷ್ಟು ಫಲಿತಾಂಶ ಪಡೆದಿತ್ತು. ಈ ಬಾರಿ 64.41ರಷ್ಟು ಫಲಿತಾಂಶ ಬಂದಿದೆ.

ಸೈದ್ದಾಂತಿಕ ತತ್ವದ ಆಧಾರದಡಿ ಬಿಜೆಪಿ ಕಾರ್ಯ: ವಿರೂಪಾಕ್ಷಪ್ಪ ಬಳ್ಳಾರಿ

Apr 07 2025, 12:31 AM IST
1980ರ ದಶಕದ ಬಳಿಕ ಬಿಜೆಪಿ ದೇಶಾದ್ಯಂತ ಬಹುಬೇಗ ಜನಮನ್ನಣೆ ಪಡೆದಿದ್ದು, ಪಕ್ಷವು ರಾಷ್ಟ್ರೀಯತೆ ವಿಷಯಗಳಲ್ಲಿ ರಾಜಿ ಮಾಡಿಕೊಳ್ಳದೇ ಕೇವಲ ಒಂದು ಕುಟುಂಬಕ್ಕೆ ಸೀಮಿತವಾಗಿದ್ದ ಅಧಿಕಾರವನ್ನು ಕಿತ್ತುಕೊಂಡಿದ್ದು, ಬರುವ 2040ನೇ ಇಸ್ವಿಯವರೆಗೆ ಹಿಂದುರುಗಿ ನೋಡದೇ ದೇಶದಲ್ಲಿ ಅಧಿಕಾರ ನಡೆಸಲಿದ್ದೇವೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.

ಹಾಲಿನ ದರ ಕಡಿತದ ಆದೇಶ ಹಿಂಪಡೆಯದಿದ್ದರೆ ಹೋರಾಟ: ಮಲ್ಲಿಕಾರ್ಜುನ ಬಳ್ಳಾರಿ

Apr 05 2025, 12:45 AM IST
ಒಕ್ಕೂಟ ಉಳಿಸಲು ರೈತರು ಅಗತ್ಯ ಸಹಕಾರ ನೀಡಿ, ಸಂಸ್ಥೆಯನ್ನು ಸದೃಢವಾಗಿಸಲು ಅವಕಾಶ ಕೊಡಿ. ರೈತರ ಕಲ್ಯಾಣಕ್ಕೆ ಶ್ರಮಿಸೋಣ ಎಂದು ರೈತ ನಾಯಕರಲ್ಲಿ ಹಾವೇರಿ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ ಮನವಿ ಮಾಡಿದರು.

ಬಳ್ಳಾರಿ ಶ್ರೀಕೃಷ್ಣ ವಿವಿಯಲ್ಲಿ ಹಗರಣಗಳದ್ದೇ ಸದ್ದು! - ಇಲ್ಲಿ ಆದಾಯದ್ದಲ್ಲ, ಪಾರದರ್ಶಕತೆಯದ್ದೇ ಸಮಸ್ಯೆ

Mar 28 2025, 06:31 AM IST

ಹಿಂದೆ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಅಕ್ರಮ, ಈಗ ಘಟಿಕೋತ್ಸವ ಪ್ರಮಾಣ ಪತ್ರ ಹಗರಣ ಹೀಗೆ ಅಕ್ರಮಗಳಿಂದಲೇ ಮುಜುಗರಕ್ಕೀಡಾಗುತ್ತಿರುವ ಬಳ್ಳಾರಿಯ ಶ್ರೀಕೃಷ್ಣ ವಿಜಯನಗರ ವಿಶ್ವವಿದ್ಯಾಲಯ ಶಿಕ್ಷಣದ ಗುಣಮಟ್ಟದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ದೂರ ಉಳಿದ ಆರೋಪ ಎದುರಿಸುತ್ತಲೇ ಇದೆ.

ರನ್ಯಾ ಕೇಸ್‌: ಬಳ್ಳಾರಿ ಚಿನ್ನದ ವ್ಯಾಪಾರಿ ಬಂಧನ - ಚಿನ್ನ ವಿಲೇವಾರಿಗೆ ನೆರವು ನೀಡಿದ ಆರೋಪ

Mar 27 2025, 08:10 AM IST

ಡಿಜಿಪಿ ಮಲಮಗಳು ಹಾಗೂ ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲೆಯ ಚಿನ್ನಾಭರಣ ವ್ಯಾಪಾರಿಯೊಬ್ಬನನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಬಂಧಿಸಿದೆ.

ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ ಮಾಡಲು ಕೈಜೋಡಿಸಿ: ಶಾಸಕಿ ಈ. ಅನ್ನಪೂರ್ಣ

Mar 25 2025, 12:50 AM IST
ಯವು ಚಿಕ್ಕಮಕ್ಕಳಿನಿಂದ ಹಿರಿಯ ವಯಸ್ಸಿನವರಿಗೂ ಬಾಧಿಸುವಂತಹ ರೋಗವಾಗಿದೆ. ಹೆಚ್ಚಾಗಿ ಧೂಳಿನಿಂದ ಕೂಡಿದ ಪ್ರದೇಶದಲ್ಲಿ ಕೆಲಸ ಮಾಡುವವರಿಗೆ ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೂ ಬರಬಹುದಾಗಿದೆ.

ಬಳ್ಳಾರಿ ವಿಶ್ವವಿದ್ಯಾಲಯದ ಘಟಿಕೋತ್ಸವದ ನಕಲಿ ಪ್ರಮಾಣ ಪತ್ರ, 28ರಂದು ಸಭೆ

Mar 21 2025, 12:36 AM IST
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ನಡೆದಿರುವ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮಾ. 28ರಂದು ಜರುಗುವ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರಕ್ಕೆ ಬರುವ ಸಾಧ್ಯತೆಗಳಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved