• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ವಿವಿಯಲ್ಲಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ ಪ್ರಕರಣ, ತನಿಖೆ ಚುರುಕು

Mar 07 2025, 11:45 PM IST
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹೊರಗುತ್ತಿಗೆ ಸಿಬ್ಬಂದಿಯಿಬ್ಬರು ವಿದ್ಯಾರ್ಥಿಗಳಿಗೆ ನೀಡಿದ್ದಾರೆ ಎನ್ನಲಾದ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣದ ತನಿಖೆ ಚುರುಕುಗೊಂಡಿದ್ದು 15 ಸಾವಿರಕ್ಕೂ ಹೆಚ್ಚು ಪ್ರಮಾಣಪತ್ರಗಳ ಪರಿಶೀಲನೆ ಕಾರ್ಯ ನಡೆದಿದೆ.

ಬಳ್ಳಾರಿ ಜಿಲ್ಲೆಯಲ್ಲೂ ಈಗ ಹಕ್ಕಿಜ್ವರ ಭೀತಿ - ಜಿಲ್ಲೆಯಲ್ಲಿ 4000ಕ್ಕೂ ಹೆಚ್ಚು ಕೋಳಿಗಳ ಸಾವು

Mar 01 2025, 07:56 AM IST

ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳ ಬಳಿಕ ಗಡಿ ಜಿಲ್ಲೆ ಬಳ್ಳಾರಿಯಲ್ಲೂ ಕೋಳಿಜ್ವರದ ಆತಂಕ ಮನೆಮಾಡಿದೆ. ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಕೋಳಿಗಳು ಮರಣ ಹೊಂದಿದ್ದು, ಹಕ್ಕಿಜ್ವರದ ಶಂಕೆ ಮೂಡಿದೆ.

ಮಹಾಶಿವರಾತ್ರಿಗೆ ಗಣಿಜಿಲ್ಲೆ ಬಳ್ಳಾರಿ ಸಜ್ಜು

Feb 26 2025, 01:03 AM IST
ಶಿವನನ್ನು ಆರಾಧಿಸುವ ವಿಶೇಷ ದಿನವಾದ ಮಹಾಶಿವರಾತ್ರಿಗೆ ಗಣಿ ಜಿಲ್ಲೆ ಬಳ್ಳಾರಿ ಸಜ್ಜುಗೊಂಡಿದೆ. ಹಬ್ಬದ ಹಿನ್ನೆಲೆ ಜಿಲ್ಲೆಯ ಶಿವನ ದೇವಾಲಯಗಳಲ್ಲಿ ಹಬ್ಬದ ಸಿದ್ಧತೆಗಳು ನಡೆಯುತ್ತಿದ್ದು, ಶಿವಭಕ್ತರು ಮಹಾಶಿವರಾತ್ರಿಯ ಜಾಗರಣೆಗೆ ಅಣಿಯಾಗುತ್ತಿದ್ದಾರೆ.

60 ಜನಕ್ಕೆ ಬಳ್ಳಾರಿ ವಿವಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ - ಕುಲಪತಿಯ ಸಹಿಯೇ ನಕಲು ಮಾಡಿ ಕೃತ್ಯ

Feb 23 2025, 10:59 AM IST

ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲಪತಿ ಸೇರಿ ಇತರರ ಸಹಿ ನಕಲು ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಣಕಾಸು ಅಧಿಕಾರಿ, ಆಡಳಿತ ಕುಲಸಚಿವರು ಸೇರಿ 9 ಜನರ ತನಿಖಾ ಸಮಿತಿ ರಚಿಸಲಾಗಿದೆ

ಬಳ್ಳಾರಿ ವಿವಿಯಲ್ಲಿ ನಕಲಿ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ; ತನಿಖಾ ಸಮಿತಿ ರಚನೆ

Feb 23 2025, 12:35 AM IST
ವಿಶ್ವವಿದ್ಯಾಲಯದ ಕೆಲ ಗುತ್ತಿಗೆ ನೌಕರರು, ವಿವಿ ಕುಲಪತಿ ಸೇರಿದಂತೆ ಇತರರ ನಕಲಿ ಸಹಿ ಮಾಡಿ 60 ಕ್ಕೂ ಹೆಚ್ಚು ಜನರಿಗೆ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ ಮಾಡಿರುವ ಪ್ರಕರಣ

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ತನಿಖೆಯಾಗಲಿ

Feb 08 2025, 12:30 AM IST
ಜಿಲ್ಲಾಸ್ಪತ್ರೆ, ಬಿಮ್ಸ್‌ ಆಸ್ಪತ್ರೆಯಲ್ಲಾದ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ತನಿಖೆಗೆ ವಹಿಸಬೇಕು

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅಕ್ಷರ ಕಲರವ

Feb 06 2025, 11:47 PM IST
ದೇಶದ ಅತ್ಯಂತ ಕಠಿಣ ಜೈಲು ಎಂದೇ ಹೇಳಲಾಗುವ ಬಳ್ಳಾರಿ ಕೇಂದ್ರ ಕಾರಾಗೃಹ ಓದಿನ ಆಸಕ್ತಿಯ ಬಂದಿಗಳಿಗೆ ಅರಿವಿನ ಜ್ಞಾನ ದೇಗುಲವಾಗಿ ಮಾರ್ಪಟ್ಟಿದೆ.

ಸಾಧನೆ ಮೂಲಕ ನಾಡಿಗೆ ಕೀರ್ತಿ ತಂದ ಬಳ್ಳಾರಿ ಕಲಾವಿದರು: ಚಿಂತಕ ಸಿ. ಚನ್ನಬಸವಣ್ಣ

Jan 29 2025, 01:33 AM IST
ಭಾರತ ವಿಭಿನ್ನ ಭಾಷೆ, ಧರ್ಮ, ಸಂಸ್ಕೃತಿ, ಆಚರಣೆಗಳಿದ್ದರೂ ಭಿನ್ನತೆಯಲ್ಲಿ ಏಕತೆಯಿಂದ‌‌ ವಿಶ್ವದ ಗಮನ ಸೆಳೆದಿದೆ ಎಂದು ಚಿಂತಕ ಸಿ. ಚನ್ನಬಸವಣ್ಣ ತಿಳಿಸಿದರು.

ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಲು ಬಿಜೆಪಿ ಮುಖಂಡರಿಂದ ಮನವಿ

Jan 29 2025, 01:32 AM IST
ಗ್ರಾಮೀಣ ಕ್ಷೇತ್ರದಿಂದ ದೂರ ಉಳಿದರೆ ಈ ಭಾಗದ ಕಾರ್ಯಕರ್ತರು ಅನಾಥರಾಗುತ್ತಾರೆ. ಶ್ರೀರಾಮುಲು ಅವರು ಮಾತ್ರ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಕೃಷಿಕರು ಸ್ವಾವಲಂಬಿಗಳಾಗದಿದ್ದರೆ ಅನಾಹುತ ತಪ್ಪಿದ್ದಲ್ಲ-ಮಲ್ಲಿಕಾರ್ಜುನ ಬಳ್ಳಾರಿ

Jan 25 2025, 01:01 AM IST
ಹಸಿರುಕ್ರಾಂತಿ ಪರಿಣಾಮ ದೇಶದ ರೈತರು ಬೀಜ ಸ್ವಾತಂತ್ರ್ಯ ಕಳೆದುಕೊಂಡರು. ಪ್ರಸ್ತುತ ಸರ್ಕಾರಗಳ ಕೃಷಿ ನೀತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೇ ರೈತರು ಕೃಷಿ ಸ್ವಾತಂತ್ರ್ಯ ಕಳೆದುಕೊಂಡರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved