• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಆರ್. ಅಶೋಕ್‌

Aug 13 2024, 12:50 AM IST
ಮೈಸೂರು ಪಾದಯಾತ್ರೆ ಬಳಿಕ ಕಾಂಗ್ರೆಸ್‌ ನಾಯಕರಲ್ಲಿ ನಡುಕ ಹುಟ್ಟಿದೆ. ನಮ್ಮ ಪಾದಯಾತ್ರೆ ಎಲ್ಲಿಗೆ ಹೋಗುತ್ತದೆಯೋ ಅದಕ್ಕಿಂತ ಮುನ್ನ ಕಾಂಗ್ರೆಸ್‌ನವರು ಅಲ್ಲಿಗೆ ಹೋಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಹೇಳಿದ್ದಾರೆ.

ಮೋಟೆಬೆನ್ನೂರು ಬಳ್ಳಾರಿ ರುದ್ರಪ್ಪ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಕಬಡ್ಡಿಯಲ್ಲಿ ಹ್ಯಾಟ್ರಿಕ್ ಜಯ

Aug 08 2024, 01:40 AM IST
ಸಿಬಿಎಸ್ಇ (ಡಿಸ್ಟ್ರಿಕ್ ಹಬ್) ಶಾಲೆಗಳ ಹಾವೇರಿ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಮೋಟೆಬೆನ್ನೂರಿನ ಬಳ್ಳಾರಿ ರುದ್ರಪ್ಪ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕ್ರೀಡಾಪಟುಗಳು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಮೈಸೂರು ಚಲೋ ಹೋರಾಟಕ್ಕೆ ತೆರಳಿದ ಬಳ್ಳಾರಿ ಬಿಜೆಪಿ ಕಾರ್ಯಕರ್ತರು

Aug 08 2024, 01:31 AM IST
ಬಳ್ಳಾರಿ ಜಿಲ್ಲೆಯಿಂದ ಸುಮಾರು 50ಕ್ಕೂ ಹೆಚ್ಚು ಖಾಸಗಿ ವಾಹನಗಳು, ದ್ವಿಚಕ್ರ ವಾಹನಗಳಲ್ಲಿ ಕಾರ್ಯಕರ್ತರು ಮೈಸೂರು ಕಡೆ ತೆರಳುತ್ತಿದ್ದೇವೆ.

ರಾಜೇಂದ್ರ ಕಾರಂತ, ಕೋನೇಟಿ ಸುಬ್ಬರಾಜುಗೆ ರಾಜ್ಯಮಟ್ಟದ ಬಳ್ಳಾರಿ ರಾಘವ ಪ್ರಶಸ್ತಿ ಪ್ರದಾನ

Aug 05 2024, 12:40 AM IST
ವೃತ್ತಿಯಲ್ಲಿ ವಕೀಲರಾಗಿದ್ದು, ಪ್ರವೃತ್ತಿಯಲ್ಲಿ ರಂಗಕರ್ಮಿಯಾಗಿ ಅನನ್ಯ ಸಾಧನೆ ಮಾಡಿ, ಬಳ್ಳಾರಿಯ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ್ದಾರೆ.

ರಂಗಕರ್ಮಿ ರಾಜೇಂದ್ರ ಕಾರಂತ, ತಿರುಪತಿಯ ಕೋನೇಟಿ ಸುಬ್ಬರಾಜುಗೆ ಬಳ್ಳಾರಿ ರಾಘವ ಪ್ರಶಸ್ತಿ

Aug 01 2024, 12:16 AM IST
ಬಳ್ಳಾರಿ ಜಿಲ್ಲಾ ಪ್ರಧಾನ ನ್ಯಾಯಾಧೀಶೆ ಕೆ.ಜಿ. ಶಾಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ಬಳ್ಳಾರಿ ವಿವಿಯಲ್ಲಿ ಸ್ವಯಂ ರಕ್ತದಾನ ಆರೋಗ್ಯ ತಪಾಸಣೆ ಶಿಬಿರ

Jul 28 2024, 02:09 AM IST
ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ ಹಾಗೂ ರಕ್ತದಾನವು ಮತೊಬ್ಬರ ಜೀವವನ್ನು ಉಳಿಸುತ್ತದೆ.

ಬಳ್ಳಾರಿ : ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 27 2024, 12:55 AM IST

ಡೆಂಘೀ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘೀ ಪ್ರಕರಣ ಕಂಡು ಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು.   ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ದಿನೇಶ್ ಗುಂಡೂರಾವ್   ಸೂಚನೆ ನೀಡಿದ್ದಾರೆ.

ಮಹರ್ಷಿ ವಾಲ್ಮೀಕಿ ನಿಗಮದ ಹಗರಣ: ಜೈಲಲ್ಲಿರುವ ನಾಗೇಂದ್ರ ಭೇಟಿಗೆ 20 ಕಾರಲ್ಲಿ ಬಂದ ಬಳ್ಳಾರಿ ಟೀಂ

Jul 24 2024, 12:23 AM IST
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮಂಗಳವಾರ ಭೇಟಿಯಾಗಿ ಕುಶಲ ವಿಚಾರಿಸಿದರು.

ವಾಲ್ಮೀಕಿ ನಿಗಮದ ಹಣ ತೆಲಂಗಾಣ ಮತ್ತು ಬಳ್ಳಾರಿ ಚುನಾವಣೆಗೆ ಬಳಕೆ ಎಂದು ಬಿಜೆಪಿ ಆರೋಪ : ಗದ್ದಲ

Jul 20 2024, 12:56 AM IST
ವಾಲ್ಮೀಕಿ ನಿಗಮದ ಹಗರಣದಲ್ಲಿ ಅಕ್ರಮವಾಗಿ ವರ್ಗಾವಣೆಯಾಗಿರುವ ಹಣವನ್ನು ತೆಲಂಗಾಣ ಮತ್ತು ಬಳ್ಳಾರಿ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ ಎಂಬ ಪ್ರತಿಪಕ್ಷ ಬಿಜೆಪಿ ಸದಸ್ಯ ಎನ್‌.ರವಿಕುಮಾರ್‌ ಆರೋಪಿಸಿದರು.

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಭ್ರಷ್ಟರ ತಾಣ: ಪ್ರತಾಪ ರೆಡ್ಡಿ ಆರೋಪ

Jul 08 2024, 12:32 AM IST
ನಿಯಮಗಳನ್ನು ಮೀರಿ ಏಕನಿವೇಶನಗಳ ಮಾರಾಟಕ್ಕೆ ಆಸ್ಪದ ನೀಡಲಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 24
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved