• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್, ಬಿಜೆಪಿ ರೈತರ ಕ್ಷಮೆ ಕೇಳಿ ಪರಿಹಾರ ನೀಡಲಿ: ಮಲ್ಲಿಕಾರ್ಜುನ ಬಳ್ಳಾರಿ

Feb 10 2024, 01:45 AM IST
ರೈತರ ಸಮಸ್ಯೆಯನ್ನು ಪರಿಹರಿಸದಿರುವ ಎರಡೂ ಪಕ್ಷಗಳು ಪರಸ್ಪರ ಕಚ್ಚಾಟಕ್ಕೆ ಇಳಿದಿವೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಆರೋಪಿಸಿದ್ದಾರೆ. ಕೂಡಲೇ ರೈತರಿಗೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಳ್ಳಾರಿ ವಿವಿಯಲ್ಲಿ ನಿಲ್ಲದ ಪ್ರಭಾರಿ ಕುಲಪತಿ- ಕುಲಸಚಿವರ ಮುಸುಕಿನ ಜಗಳ

Feb 09 2024, 01:48 AM IST
ಇದೀಗ ಮತ್ತೆ ಆಡಳಿತ ಕುಲಸಚಿವರ ಸ್ಥಾನಕ್ಕೆ ಮಹಿಳಾ ಪ್ರೊಫೆಸರ್‌ವೊಬ್ಬರನ್ನು ನೇಮಿಸಿರುವುದು ವಿವಿಯಲ್ಲಿ ಮತ್ತೊಂದು ವಿವಾದಕ್ಕೆಡೆ ಮಾಡಿಕೊಟ್ಟಂತಾಗಿದೆ.

ಪೋಷಕರು, ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸಂಕಲ್ಪ ಮಾಡಲಿ: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ

Feb 06 2024, 01:31 AM IST
ಪೋಷಕರು, ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸಂಕಲ್ಪ ಮಾಡಬೇಕು.

ಕಣ್ಣಿನ ತಪಾಸಣೆ, ರಕ್ಷಣೆ ಅಗತ್ಯ: ಡಾ. ರಾಜಶೇಖರ ಬಳ್ಳಾರಿ

Feb 02 2024, 01:00 AM IST
ದೃಷ್ಟಿಯು ನಮ್ಮ ದೇಹದ ಅತ್ಯಂತ ನಿರ್ಣಾಯಕ ಇಂದ್ರಿಯಗಳಲ್ಲಿ ಒಂದಾಗಿದೆ. ಪ್ರತಿಯೊಬ್ಬರೂ ನಿಯಮಿತವಾಗಿ ನುರಿತ ವೈದ್ಯರಿಂದ ಆಗಾಗ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕಣ್ಣುಗಳ ರಕ್ಷಣೆಗೆ ಮುಂದಾಗಬೇಕೆಂದು ಡಾ. ರಾಜಶೇಖರ ಬಳ್ಳಾರಿ ಹೇಳಿದರು.

ಕಾಂಗ್ರೆಸ್ ಸರ್ಕಾರರಿಂದ ಹಿಂದೂ ವಿರೋಧಿ ನಿಲುವು: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪ

Jan 22 2024, 02:16 AM IST
ಶ್ರೀರಾಮ ಮಂದಿರ ಈ ದೇಶದ ಅಸ್ಮಿತೆ, ಆದರೆ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ನಿಲುವು ತಳೆದಿದೆ.

ರಾಜಕೀಯ ಪಕ್ಷಗಳಿಂದ ರೈತರ ಒಡೆದಾಳುವ ನೀತಿ: ಮಲ್ಲಿಕಾರ್ಜುನ ಬಳ್ಳಾರಿ ಆರೋಪ

Jan 16 2024, 01:45 AM IST
ರೈತರನ್ನು ಒಡೆದಾಡುವ ನೀತಿಯನ್ನು ಬಹುತೇಕ ರಾಜಕೀಯ ಪಕ್ಷಗಳು ಅನುಸರಿಸುತ್ತಿವೆ.

ಕುರುಗೋಡಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಬಳ್ಳಾರಿ ಜಿಪಂ ಸಿಇಒ ರಾಹುಲ್ ಸಂಕನೂರು

Jan 14 2024, 01:30 AM IST
ದಮ್ಮೂರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ್ ಪರಿಶೀಲಿಸಿದರು. ಕೋಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೂ ಭೇಟಿ ನೀಡಿದರು.

ಬಳ್ಳಾರಿ: ನೂತನ ಮೇಯರ್ ಬಿ. ಶ್ವೇತಾ ಅಧಿಕಾರ ಸ್ವೀಕಾರ

Jan 13 2024, 01:36 AM IST
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದಾಖಲಾತಿಯಲ್ಲಿ ಸಹಿ ಹಾಕುವ ಮೂಲಕ ಅಧಿಕಾರ ಪಡೆದರು.

ಬಳ್ಳಾರಿ ಜಿಲ್ಲೆ: ಹೆಸರಿಗಷ್ಟೇ ತಾಲೂಕು, ಸಿಗಲಿಲ್ಲ ಸೌಕರ್ಯ!

Jan 13 2024, 01:32 AM IST
ಜಗದೀಶ್‌ ಶೆಟ್ಟರ್, ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹೀಗೆ ಸಿಎಂಗಳು ಸರದಿಯಂತೆ ಬದಲಾವಣೆಗೊಂಡರೂ ತಾಲೂಕು ಕೇಂದ್ರಗಳ ಸ್ಥಿತಿಗತಿ ಮಾತ್ರ ಬದಲಾಗಲಿಲ್ಲ.

ಬಳ್ಳಾರಿ: ಅಯೋಧ್ಯೆಗೆ ಸೈಕಲ್‌ನಲ್ಲಿ ಹೊರಟ ಇಬ್ಬರು ಯುವಕರು

Jan 13 2024, 01:32 AM IST
ಒಟ್ಟು 2 ಸಾವಿರ ಕಿಮೀ ಪ್ರಯಾಣ ಕ್ರಮಿಸಬೇಕಾಗಿದೆ. ಪ್ರತಿನಿತ್ಯ 100 ಕಿ.ಮೀ ಸೈಕಲ್ ತುಳಿಯುತ್ತೇವೆ ಎನ್ನುತ್ತಾರೆ ಯುವಕರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved