• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ವಿವಿ ಆವರಣದಲ್ಲಿ 50 ಸಾವಿರ ಸಸಿ ನೆಟ್ಟು ಪೋಷಿಸುವ ಸಂಕಲ್ಪ: ಪ್ರೊ. ಎಂ. ಮುನಿರಾಜು

Jun 06 2025, 01:16 AM IST
ಪರಿಸರ ರಕ್ಷಣೆಗಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ 50 ಸಾವಿರ ಗಿಡಗಳನ್ನು ನೆಟ್ಟು ಪೋಷಣೆ ಮಾಡಲಾಗುವುದು.

ಚಿಲಿ ದೇಶದ ವಿವಿ ಜೊತೆ ಬಳ್ಳಾರಿ ವಿವಿ ಶೈಕ್ಷಣಿಕ ಒಡಂಬಡಿಕೆ

Jun 06 2025, 01:09 AM IST
ಚಿಲಿಯ ಬರ್ನಾರ್ಡೊ ಒ ಹಿಗ್ಗಿನ್ಸ್ ವಿಶ್ವವಿದ್ಯಾಲಯದ ಜೊತೆ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಂಡಿದ್ದು, ವಿಶ್ವವಿದ್ಯಾಲಯದ ಜೀವವಿಜ್ಞಾನ ಸಭಾಂಗಣದಲ್ಲಿ ಬುಧವಾರ ಒಡಂಬಡಿಕೆಯ ಪ್ರಕ್ರಿಯೆ ಜರುಗಿತು.

ಬಳ್ಳಾರಿ ನಗರಕ್ಕೆ ಕುಡಿವ ನೀರಿನ ಯೋಜನೆಗೆ ಶೀಘ್ರ ಚಾಲನೆ: ನಾರಾ ಭರತ್ ರೆಡ್ಡಿ

Jun 02 2025, 01:44 AM IST
ಅಂದಾಜು ₹1200 ಕೋಟಿ ವೆಚ್ಚದಲ್ಲಿ ಬಳ್ಳಾರಿ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು.

ಬಳ್ಳಾರಿ: ಶೇ. 84ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ; ಜಿಲ್ಲಾಧಿಕಾರಿ

May 29 2025, 12:30 AM IST
ಜಿಲ್ಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಆಯಾ ನಗರ, ತಾಲೂಕು ಮತ್ತು ಗ್ರಾಮಗಳಿಂದ ಕೆಲಸದ ನಿಮಿತ್ತ ಬೇರೆಡೆ ವಲಸೆ ಹೋಗಿರುವ ಪರಿಶಿಷ್ಟ ಕುಟುಂಬಗಳ ಮಾಹಿತಿ ನೀಡಬೇಕು

ಬಳ್ಳಾರಿ ನಿಟ್ಟೂರಿನಲ್ಲಿ ರಸ್ತೆ ತಡೆಗೋಡೆಗೆ ಕಾರು ಡಿಕ್ಕಿ: ಜೆಡಿಎಸ್ ಮುಖಂಡ ಸಾವು

May 28 2025, 12:23 AM IST
ಮಂತ್ರಾಲಯ ಪ್ರವಾಸಕ್ಕೆ ತೆರಳುತ್ತಿದ್ದ ಕಾರು ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮದ್ದೂರು ತಾಲೂಕಿ ಕೊಪ್ಪ ಗ್ರಾಮದ ಜೆಡಿಎಸ್ ಮುಖಂಡ ಸ್ಥಳದಲ್ಲೇ ಮೃತಪಟ್ಟು, ಕಾರು ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ನಿಟ್ಟೂರಿನ ಬಳಿ ಸೋಮವಾರ ಮುಂಜಾನೆ ಜರುಗಿದೆ.

ಬಳ್ಳಾರಿ ರಸ್ತೆ ಫ್ಲೈಓವರಲ್ಲಿ ಸರಣಿ ಅಪಘಡ: ಬಿಬಿಎಂಪಿ ಲಾರಿ ಚಾಲಕ ಸಾವು, 3 ವಾಹನಗಳ ಜಖಂ

May 25 2025, 02:11 AM IST
ಬಳ್ಳಾರಿ ರಸ್ತೆಯ ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬಿಬಿಎಂಪಿ ಕಸದ ಲಾರಿ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಮೂಲಸೌಕರ್ಯಕ್ಕಾಗಿ ಮೇ 26ರಂದು ಬಳ್ಳಾರಿ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ

May 24 2025, 12:13 AM IST
ಬಳ್ಳಾರಿ ನಗರ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಮೇ 26ರಂದು ಬೆಳಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟ ಸಮಿತಿ ಸಂಚಾಲಕ ಆರ್. ಸೋಮಶೇಖರಗೌಡ ತಿಳಿಸಿದರು.

ಜನರ ಕೈಗೆ ಸಿಗದ ಬಳ್ಳಾರಿ ಜಿಲ್ಲೆ ಕಾಂಗ್ರೆಸ್‌ ಶಾಸಕರು!

May 20 2025, 01:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂಭ್ರಮ ಮನೆ ಮಾಡಿದ್ದರೆ, ಬಳ್ಳಾರಿಯಲ್ಲಿ ಮಾತ್ರ ನೀರಸ ವಾತಾವರಣವಿದೆ.

ಬಳ್ಳಾರಿ ಜೈಲಲ್ಲಿ ಜಾಮರ್ ಅಳವಡಿಕೆ; ನೆಟ್‌ವರ್ಕ್ ಸಿಗದೆ ಜನರ ಪರದಾಟ

May 18 2025, 01:48 AM IST
ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳ ಮೊಬೈಲ್ ಬಳಕೆ ನಿಯಂತ್ರಿಸಲು ಅಳವಡಿಸಿರುವ ಜಾಮರ್‌ನಿಂದ ಸುತ್ತಮುತ್ತಲ ನಿವಾಸಿಗಳು, ವ್ಯಾಪಾರಿಗಳು, ಉದ್ಯೋಗಿಗಳು ಪರದಾಡುವಂತಾಗಿದೆ.

ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!

May 17 2025, 01:56 AM IST

 ಬಿ.ಶ್ರೀರಾಮುಲು ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಡೆ ವಲಸೆ ಹೋದ ಬೆನ್ನಲ್ಲೇ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಅಕ್ರಮ ಗಣಿಗಾರಿಕೆ ಪ್ರಕರಣ ಸಾಬೀತು ಆಗಿದ್ದರಿಂದ ಜೈಲು ಪಾಲಾಗಿರುವುದು ಗಣಿ ಜಿಲ್ಲೆಯ ಕಮಲ ಪಾಳಯಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved