• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಲು ಬಿಜೆಪಿ ಮುಖಂಡರಿಂದ ಮನವಿ

Jan 29 2025, 01:32 AM IST
ಗ್ರಾಮೀಣ ಕ್ಷೇತ್ರದಿಂದ ದೂರ ಉಳಿದರೆ ಈ ಭಾಗದ ಕಾರ್ಯಕರ್ತರು ಅನಾಥರಾಗುತ್ತಾರೆ. ಶ್ರೀರಾಮುಲು ಅವರು ಮಾತ್ರ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಕೃಷಿಕರು ಸ್ವಾವಲಂಬಿಗಳಾಗದಿದ್ದರೆ ಅನಾಹುತ ತಪ್ಪಿದ್ದಲ್ಲ-ಮಲ್ಲಿಕಾರ್ಜುನ ಬಳ್ಳಾರಿ

Jan 25 2025, 01:01 AM IST
ಹಸಿರುಕ್ರಾಂತಿ ಪರಿಣಾಮ ದೇಶದ ರೈತರು ಬೀಜ ಸ್ವಾತಂತ್ರ್ಯ ಕಳೆದುಕೊಂಡರು. ಪ್ರಸ್ತುತ ಸರ್ಕಾರಗಳ ಕೃಷಿ ನೀತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೇ ರೈತರು ಕೃಷಿ ಸ್ವಾತಂತ್ರ್ಯ ಕಳೆದುಕೊಂಡರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಳ್ಳಾರಿ ವಿವಿಯ ಪಠ್ಯದಲ್ಲಿ ನೂರಾರು ದೋಷಗಳು

Jan 25 2025, 01:01 AM IST
ಬಿ.ಕಾಂ, ಬಿಬಿಎ ಮೊದಲ ಸೆಮಿಸ್ಟರ್‌ನ ವಾಣಿಜ್ಯ ಸೌರಭ ಪಠ್ಯದಲ್ಲಿ ಕುಲಪತಿ ಹೆಸರನ್ನೇ ತಪ್ಪಾಗಿ ಮುದ್ರಿಸಲಾಗಿದೆ.

ಬಳ್ಳಾರಿ: ಬಿಜೆಪಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪಕ್ಷದ ನಾಯಕರಲ್ಲಿ ಪೈಪೋಟಿ ಶುರು - ಸಾರಥಿ ಯಾರು ?

Jan 21 2025, 12:35 AM IST
ಬಿಜೆಪಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪಕ್ಷದ ನಾಯಕರಲ್ಲಿ ಪೈಪೋಟಿ ಶುರುವಾಗಿದೆ.

ಬಳ್ಳಾರಿ ರಾಘವಗೆ ಆಧುನಿಕ ರಂಗಭೂಮಿ ಬಗ್ಗೆ ಸ್ಪಷ್ಟ ನಿಲುವುಗಳಿದ್ದವು: ಕಲ್ಮಠ

Jan 21 2025, 12:31 AM IST
ಮೂಢನಂಬಿಕೆ, ಅಸ್ಪೃಶ್ಯತೆ, ಸಮಾಜದ ನ್ಯೂನತೆಗಳನ್ನು ಹೋಗಲಾಡಿಸಲು ಪರಿಶ್ರಮಿಸಿದ ಮಹನೀಯರು.

ಬಳ್ಳಾರಿ ಮೆಣಸಿನಕಾಯಿ ಮಾರುಕಟ್ಟೆಗೆ ₹5 ಕೋಟಿ ನೆರವು: ಸಚಿವ ಶಿವಾನಂದ ಪಾಟೀಲ್

Jan 19 2025, 02:16 AM IST
ಅತಿಹೆಚ್ಚು ಮೆಣಸಿನಕಾಯಿ ಬೆಳೆಯುತ್ತಿರುವ ಬಳ್ಳಾರಿ ಜಿಲ್ಲೆಯಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ.

ಬಳ್ಳಾರಿ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

Jan 18 2025, 12:48 AM IST
ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದಲ್ಲಿ ಐದು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ದುರುಳನಿಗೆ ಗಲ್ಲು ಶಿಕ್ಷೆ ವಿಧಿಸಬೇಕು.

ಉಪ ಲೋಕಾಯುಕ್ತರಿಂದ ಬಳ್ಳಾರಿ ಜಿಲ್ಲಾ ಆಸ್ಪತ್ರೆ, ಬಿಮ್ಸ್ ಗೆ ಭೇಟಿ, ಪರಿಶೀಲನೆ

Jan 18 2025, 12:46 AM IST
ತುರ್ತು ಚಿಕಿತ್ಸಾ ವಿಭಾಗ, ಔಷಧಿ ವಿತರಣಾ ವಿಭಾಗ, ಓಬಿಜಿ ವಾರ್ಡ್ ಸೇರಿದಂತೆ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿ-ಗತಿ ಪರಿಶೀಲಿಸಿದರು.

ಬಳ್ಳಾರಿ ವಿವಿಯ ಗ್ರಂಥಾಲಯದ ಅಟೆಂಡರ್ ಆತ್ಮಹತ್ಯೆ; ಎಬಿವಿಪಿ ಪ್ರತಿಭಟನೆ

Jan 12 2025, 01:16 AM IST
ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಗ್ರಂಥಾಲಯದ ಅಟೆಂಡರ್ ಬಾಲಚಂದ್ರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು.

ಬಳ್ಳಾರಿ ಜಿಲ್ಲಾಸ್ಪತ್ರೆ, ಬಿಮ್ಸ್‌, ಕೇಂದ್ರ ಕಾರಾಗೃಹಕ್ಕೆ ಟಿ.ಶ್ಯಾಮ್ ಭಟ್ ಭೇಟಿ

Jan 10 2025, 12:50 AM IST
ಔಷಧಿ ವಿತರಣಾ ವಿಭಾಗಕ್ಕೆ ಭೇಟಿ ನೀಡಿ, ವಿವಿಧ ರೀತಿಯ ಎಲ್ಲ ಔಷಧಿಗಳು ಲಭ್ಯವಿದೆಯೇ?
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved