• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಜೈಲು ಮತ್ತಷ್ಟು ಬಿಗಿ: ನಾಲ್ಕು ವಾಚ್ ಟವರ್‌ ನಿರ್ಮಾಣ

Jan 10 2025, 12:46 AM IST
ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

ಬಳ್ಳಾರಿ ಜೀನ್ಸ್‌ ಉದ್ಯಮಕ್ಕೆ ಭಾರೀ ಬೇಡಿಕೆ ಸೃಷ್ಟಿಸಿದ ಬಾಂಗ್ಲಾ ರಾಜಕೀಯ ಅರಾಜಕತೆ

Jan 09 2025, 12:49 AM IST
ಜೀನ್ಸ್ ಉದ್ಯಮಿಗಳೇ ಹೇಳುವಂತೆ ಕಳೆದ ಮೂರು ತಿಂಗಳಿನಿಂದ ಜೀನ್ಸ್ ಉಡುಪುಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ.

ಬಳ್ಳಾರಿ ವಿವಿಯ ಮಾದರಿ ವಿವಿಯನ್ನಾಗಿಸುವುದೇ ನಮ್ಮ ಧ್ಯೇಯ: ಎಂ. ಮುನಿರಾಜು

Jan 03 2025, 12:31 AM IST
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರೀಕ್ಷಾ ಭವನ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸೇವೆಗಾಗಿ ಬ್ಯಾಟರಿ ಚಾಲಿತ ವಾಹನ ಹಾಗೂ ವಸತಿ ನಿಲಯ ಕಟ್ಟಡಗಳ ನವೀಕರಣ ಕಾಮಗಾರಿಗಳ ಉದ್ಘಾಟನೆ ಮತ್ತು 2025ರ ವರ್ಷಾರಂಭಕ್ಕೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಜ. 4ರಿಂದ ಬಳ್ಳಾರಿ ಜಿಲ್ಲಾ ಕಲಾವೈಭವ

Jan 03 2025, 12:30 AM IST
ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದಿಂದ ಜ. 4 ಮತ್ತು 5ರಂದು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ "ಬಳ್ಳಾರಿ ಜಿಲ್ಲಾ ಕಲಾವೈಭವ-2025 " ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಹಾಗೂ ಕಾರ್ಯದರ್ಶಿ ಮುದ್ದಟನೂರು ಎಚ್‌. ತಿಪ್ಪೇಸ್ವಾಮಿ ತಿಳಿಸಿದರು.

ರೈತ ವಿರೋಧಿ ಧೋರಣೆಗಳಿಂದ ಹಳ್ಳಿಗಳು ಖಾಲಿ ಖಾಲಿ: ಮಲ್ಲಿಕಾರ್ಜುನ ಬಳ್ಳಾರಿ

Dec 24 2024, 12:46 AM IST
ರೈತರು ರಾಷ್ಟ್ರದ ಆತ್ಮವಿದ್ದಂತೆ. ಇಲ್ಲಿನ ಜನರ ಉದ್ಯೋಗ ಮತ್ತು ಜೀವನ ಕೃಷಿ ಅವಲಂಬಿತವಾಗಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

ಬಳ್ಳಾರಿ ಬಾಣಂತಿಯರ ಸಾವಿನ ಕೇಸ್‌ ತನಿಖೆಗೆವಹಿಸಿ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ

Dec 19 2024, 12:32 AM IST
ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು. ಬಂಗಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಂಗಳಮುಖಿ ಈಗ ಬಳ್ಳಾರಿ ವಿವಿ ಕನ್ನಡ ಪ್ರಾಧ್ಯಾಪಕಿ! - ತೃತೀಯ ಲಿಂಗಿಗೆ ಈ ಹುದ್ದೆ ಸಿಕ್ಕಿದ್ದು ರಾಜ್ಯದಲ್ಲೇ ಮೊದಲು

Dec 17 2024, 01:45 AM IST
ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.

ಬಾಣಂತಿಯರ ಸಾವಿನ ಪ್ರಕರಣ : ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಗೆ ಹಿಂದೇಟು!

Dec 15 2024, 02:02 AM IST
ಬಾಣಂತಿಯರ ಸಾವಿನ ಪ್ರಕರಣದ ಬಳಿಕ ಇಲ್ಲಿನ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗಳ ಪ್ರಮಾಣದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗೆ ಬೆಚ್ಚಿ ಬಿದ್ದು ಸುರಕ್ಷಿತ ಹೆರಿಗೆಗೆ ಖಾಸಗಿ ಆಸ್ಪತ್ರೆಗಳ ಕಡೆ ಜನ ಮುಖ ಮಾಡಿದ್ದಾರೆ.

ಬಾಣಂತಿ ಸಾವು ಪ್ರಕರಣ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಹಿಂದೇಟು

Dec 15 2024, 02:00 AM IST
ಜಿಲ್ಲಾಸ್ಪತ್ರೆಯ ಮುಖ್ಯಸ್ಥರೇ ಹೇಳುವಂತೆ ಬಾಣಂತಿಯರ ಸರಣಿ ಸಾವುಗಳ ಬಳಿಕ ಶೇ.50ರಷ್ಟು ಹೆರಿಗೆಗಳ ಪ್ರಮಾಣ ಕುಸಿತ ಕಂಡಿದೆ.

ಬಳ್ಳಾರಿ ಪಾಲಿಕೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಕೋಟ್ಯಂತರ ಅವ್ಯವಹಾರ

Dec 10 2024, 12:30 AM IST
ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆಯ ನಕಲಿ ಬಿಲ್ ಸೃಷ್ಟಿಸಿ ಸಾರ್ವಜನಿಕರ ಕೋಟ್ಯಂತರ ಹಣ ಅವ್ಯವಹಾರ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved