• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

60 ಜನಕ್ಕೆ ಬಳ್ಳಾರಿ ವಿವಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ - ಕುಲಪತಿಯ ಸಹಿಯೇ ನಕಲು ಮಾಡಿ ಕೃತ್ಯ

Feb 23 2025, 10:59 AM IST

ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲಪತಿ ಸೇರಿ ಇತರರ ಸಹಿ ನಕಲು ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಣಕಾಸು ಅಧಿಕಾರಿ, ಆಡಳಿತ ಕುಲಸಚಿವರು ಸೇರಿ 9 ಜನರ ತನಿಖಾ ಸಮಿತಿ ರಚಿಸಲಾಗಿದೆ

ಬಳ್ಳಾರಿ ವಿವಿಯಲ್ಲಿ ನಕಲಿ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ; ತನಿಖಾ ಸಮಿತಿ ರಚನೆ

Feb 23 2025, 12:35 AM IST
ವಿಶ್ವವಿದ್ಯಾಲಯದ ಕೆಲ ಗುತ್ತಿಗೆ ನೌಕರರು, ವಿವಿ ಕುಲಪತಿ ಸೇರಿದಂತೆ ಇತರರ ನಕಲಿ ಸಹಿ ಮಾಡಿ 60 ಕ್ಕೂ ಹೆಚ್ಚು ಜನರಿಗೆ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ ಮಾಡಿರುವ ಪ್ರಕರಣ

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ತನಿಖೆಯಾಗಲಿ

Feb 08 2025, 12:30 AM IST
ಜಿಲ್ಲಾಸ್ಪತ್ರೆ, ಬಿಮ್ಸ್‌ ಆಸ್ಪತ್ರೆಯಲ್ಲಾದ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ತನಿಖೆಗೆ ವಹಿಸಬೇಕು

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅಕ್ಷರ ಕಲರವ

Feb 06 2025, 11:47 PM IST
ದೇಶದ ಅತ್ಯಂತ ಕಠಿಣ ಜೈಲು ಎಂದೇ ಹೇಳಲಾಗುವ ಬಳ್ಳಾರಿ ಕೇಂದ್ರ ಕಾರಾಗೃಹ ಓದಿನ ಆಸಕ್ತಿಯ ಬಂದಿಗಳಿಗೆ ಅರಿವಿನ ಜ್ಞಾನ ದೇಗುಲವಾಗಿ ಮಾರ್ಪಟ್ಟಿದೆ.

ಸಾಧನೆ ಮೂಲಕ ನಾಡಿಗೆ ಕೀರ್ತಿ ತಂದ ಬಳ್ಳಾರಿ ಕಲಾವಿದರು: ಚಿಂತಕ ಸಿ. ಚನ್ನಬಸವಣ್ಣ

Jan 29 2025, 01:33 AM IST
ಭಾರತ ವಿಭಿನ್ನ ಭಾಷೆ, ಧರ್ಮ, ಸಂಸ್ಕೃತಿ, ಆಚರಣೆಗಳಿದ್ದರೂ ಭಿನ್ನತೆಯಲ್ಲಿ ಏಕತೆಯಿಂದ‌‌ ವಿಶ್ವದ ಗಮನ ಸೆಳೆದಿದೆ ಎಂದು ಚಿಂತಕ ಸಿ. ಚನ್ನಬಸವಣ್ಣ ತಿಳಿಸಿದರು.

ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಲು ಬಿಜೆಪಿ ಮುಖಂಡರಿಂದ ಮನವಿ

Jan 29 2025, 01:32 AM IST
ಗ್ರಾಮೀಣ ಕ್ಷೇತ್ರದಿಂದ ದೂರ ಉಳಿದರೆ ಈ ಭಾಗದ ಕಾರ್ಯಕರ್ತರು ಅನಾಥರಾಗುತ್ತಾರೆ. ಶ್ರೀರಾಮುಲು ಅವರು ಮಾತ್ರ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಕೃಷಿಕರು ಸ್ವಾವಲಂಬಿಗಳಾಗದಿದ್ದರೆ ಅನಾಹುತ ತಪ್ಪಿದ್ದಲ್ಲ-ಮಲ್ಲಿಕಾರ್ಜುನ ಬಳ್ಳಾರಿ

Jan 25 2025, 01:01 AM IST
ಹಸಿರುಕ್ರಾಂತಿ ಪರಿಣಾಮ ದೇಶದ ರೈತರು ಬೀಜ ಸ್ವಾತಂತ್ರ್ಯ ಕಳೆದುಕೊಂಡರು. ಪ್ರಸ್ತುತ ಸರ್ಕಾರಗಳ ಕೃಷಿ ನೀತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೇ ರೈತರು ಕೃಷಿ ಸ್ವಾತಂತ್ರ್ಯ ಕಳೆದುಕೊಂಡರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಳ್ಳಾರಿ ವಿವಿಯ ಪಠ್ಯದಲ್ಲಿ ನೂರಾರು ದೋಷಗಳು

Jan 25 2025, 01:01 AM IST
ಬಿ.ಕಾಂ, ಬಿಬಿಎ ಮೊದಲ ಸೆಮಿಸ್ಟರ್‌ನ ವಾಣಿಜ್ಯ ಸೌರಭ ಪಠ್ಯದಲ್ಲಿ ಕುಲಪತಿ ಹೆಸರನ್ನೇ ತಪ್ಪಾಗಿ ಮುದ್ರಿಸಲಾಗಿದೆ.

ಬಳ್ಳಾರಿ: ಬಿಜೆಪಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪಕ್ಷದ ನಾಯಕರಲ್ಲಿ ಪೈಪೋಟಿ ಶುರು - ಸಾರಥಿ ಯಾರು ?

Jan 21 2025, 12:35 AM IST
ಬಿಜೆಪಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪಕ್ಷದ ನಾಯಕರಲ್ಲಿ ಪೈಪೋಟಿ ಶುರುವಾಗಿದೆ.

ಬಳ್ಳಾರಿ ರಾಘವಗೆ ಆಧುನಿಕ ರಂಗಭೂಮಿ ಬಗ್ಗೆ ಸ್ಪಷ್ಟ ನಿಲುವುಗಳಿದ್ದವು: ಕಲ್ಮಠ

Jan 21 2025, 12:31 AM IST
ಮೂಢನಂಬಿಕೆ, ಅಸ್ಪೃಶ್ಯತೆ, ಸಮಾಜದ ನ್ಯೂನತೆಗಳನ್ನು ಹೋಗಲಾಡಿಸಲು ಪರಿಶ್ರಮಿಸಿದ ಮಹನೀಯರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved