ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಳ್ಳಾರಿ ಮೆಣಸಿನಕಾಯಿ ಮಾರುಕಟ್ಟೆಗೆ ₹5 ಕೋಟಿ ನೆರವು: ಸಚಿವ ಶಿವಾನಂದ ಪಾಟೀಲ್
Jan 19 2025, 02:16 AM IST
ಅತಿಹೆಚ್ಚು ಮೆಣಸಿನಕಾಯಿ ಬೆಳೆಯುತ್ತಿರುವ ಬಳ್ಳಾರಿ ಜಿಲ್ಲೆಯಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ.
ಬಳ್ಳಾರಿ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ
Jan 18 2025, 12:48 AM IST
ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದಲ್ಲಿ ಐದು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ದುರುಳನಿಗೆ ಗಲ್ಲು ಶಿಕ್ಷೆ ವಿಧಿಸಬೇಕು.
ಉಪ ಲೋಕಾಯುಕ್ತರಿಂದ ಬಳ್ಳಾರಿ ಜಿಲ್ಲಾ ಆಸ್ಪತ್ರೆ, ಬಿಮ್ಸ್ ಗೆ ಭೇಟಿ, ಪರಿಶೀಲನೆ
Jan 18 2025, 12:46 AM IST
ತುರ್ತು ಚಿಕಿತ್ಸಾ ವಿಭಾಗ, ಔಷಧಿ ವಿತರಣಾ ವಿಭಾಗ, ಓಬಿಜಿ ವಾರ್ಡ್ ಸೇರಿದಂತೆ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿ-ಗತಿ ಪರಿಶೀಲಿಸಿದರು.
ಬಳ್ಳಾರಿ ವಿವಿಯ ಗ್ರಂಥಾಲಯದ ಅಟೆಂಡರ್ ಆತ್ಮಹತ್ಯೆ; ಎಬಿವಿಪಿ ಪ್ರತಿಭಟನೆ
Jan 12 2025, 01:16 AM IST
ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಗ್ರಂಥಾಲಯದ ಅಟೆಂಡರ್ ಬಾಲಚಂದ್ರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು.
ಬಳ್ಳಾರಿ ಜಿಲ್ಲಾಸ್ಪತ್ರೆ, ಬಿಮ್ಸ್, ಕೇಂದ್ರ ಕಾರಾಗೃಹಕ್ಕೆ ಟಿ.ಶ್ಯಾಮ್ ಭಟ್ ಭೇಟಿ
Jan 10 2025, 12:50 AM IST
ಔಷಧಿ ವಿತರಣಾ ವಿಭಾಗಕ್ಕೆ ಭೇಟಿ ನೀಡಿ, ವಿವಿಧ ರೀತಿಯ ಎಲ್ಲ ಔಷಧಿಗಳು ಲಭ್ಯವಿದೆಯೇ?
ಬಳ್ಳಾರಿ ಜೈಲು ಮತ್ತಷ್ಟು ಬಿಗಿ: ನಾಲ್ಕು ವಾಚ್ ಟವರ್ ನಿರ್ಮಾಣ
Jan 10 2025, 12:46 AM IST
ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.
ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಭಾರೀ ಬೇಡಿಕೆ ಸೃಷ್ಟಿಸಿದ ಬಾಂಗ್ಲಾ ರಾಜಕೀಯ ಅರಾಜಕತೆ
Jan 09 2025, 12:49 AM IST
ಜೀನ್ಸ್ ಉದ್ಯಮಿಗಳೇ ಹೇಳುವಂತೆ ಕಳೆದ ಮೂರು ತಿಂಗಳಿನಿಂದ ಜೀನ್ಸ್ ಉಡುಪುಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ.
ಬಳ್ಳಾರಿ ವಿವಿಯ ಮಾದರಿ ವಿವಿಯನ್ನಾಗಿಸುವುದೇ ನಮ್ಮ ಧ್ಯೇಯ: ಎಂ. ಮುನಿರಾಜು
Jan 03 2025, 12:31 AM IST
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರೀಕ್ಷಾ ಭವನ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸೇವೆಗಾಗಿ ಬ್ಯಾಟರಿ ಚಾಲಿತ ವಾಹನ ಹಾಗೂ ವಸತಿ ನಿಲಯ ಕಟ್ಟಡಗಳ ನವೀಕರಣ ಕಾಮಗಾರಿಗಳ ಉದ್ಘಾಟನೆ ಮತ್ತು 2025ರ ವರ್ಷಾರಂಭಕ್ಕೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಜ. 4ರಿಂದ ಬಳ್ಳಾರಿ ಜಿಲ್ಲಾ ಕಲಾವೈಭವ
Jan 03 2025, 12:30 AM IST
ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದಿಂದ ಜ. 4 ಮತ್ತು 5ರಂದು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ "ಬಳ್ಳಾರಿ ಜಿಲ್ಲಾ ಕಲಾವೈಭವ-2025 " ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಹಾಗೂ ಕಾರ್ಯದರ್ಶಿ ಮುದ್ದಟನೂರು ಎಚ್. ತಿಪ್ಪೇಸ್ವಾಮಿ ತಿಳಿಸಿದರು.
ರೈತ ವಿರೋಧಿ ಧೋರಣೆಗಳಿಂದ ಹಳ್ಳಿಗಳು ಖಾಲಿ ಖಾಲಿ: ಮಲ್ಲಿಕಾರ್ಜುನ ಬಳ್ಳಾರಿ
Dec 24 2024, 12:46 AM IST
ರೈತರು ರಾಷ್ಟ್ರದ ಆತ್ಮವಿದ್ದಂತೆ. ಇಲ್ಲಿನ ಜನರ ಉದ್ಯೋಗ ಮತ್ತು ಜೀವನ ಕೃಷಿ ಅವಲಂಬಿತವಾಗಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.
< previous
1
2
3
4
5
6
7
8
9
10
11
...
23
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!