• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಣಿವರಿಯದೆ ದುಡಿಯುವವರು ನಿಜವಾದ ಜನಪ್ರತಿನಿಧಿಗಳು: ಬಸವರಾಜ ಬೊಮ್ಮಾಯಿ

Jan 29 2024, 01:31 AM IST
ಅಭಿವೃದ್ಧಿ ಎಂದರೆ ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ.

ಜನರ ಸಮಸ್ಯೆಗೆ ಸ್ಪಂದಿಸಿದರೆ ಮಾತ್ರ ರಾಜಕಾರಣಿ ಸಾರ್ಥಕ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Jan 23 2024, 01:48 AM IST
ಜನರ ಸಮಸ್ಯೆ ಅರ್ಥ ಮಾಡಿಕೊಂಡು ಕಾಲಕಾಲಕ್ಕೆ ಅವುಗಳನ್ನು ಪರಿಹಾರ ಮಾಡುವುದೇ ನಿಜವಾದ ರಾಜಕಾರಣಯ ಕೆಲಸವಾಗಿದೆ.

ಸವಣೂರಿನಲ್ಲಿ ರಕ್ತ ಶೇಖರಣಾ ಘಟಕ ಸ್ಥಾಪನೆ ಶೀಘ್ರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Jan 22 2024, 02:19 AM IST
ಶಿಗ್ಗಾಂವಿ-ಸವಣೂರು ಕ್ಷೇತ್ರದ ರೋಗಿಗಳಿಗೆ ರಕ್ತದ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಶಿಗ್ಗಾಂವಿ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಶೇಖರಣಾ ಘಟಕ ಸ್ಥಾಪಿಸಲಾಗಿದೆ.

ಕೃಷಿ ಜತೆ ವ್ಯಾಪಾರದಲ್ಲೂ ಸಾಧನೆ ಮಾಡಿ: ಬಸವರಾಜ ಬೊಮ್ಮಾಯಿ

Jan 22 2024, 02:18 AM IST

ಒಕ್ಕಲಿಗ ಸಮುದಾಯ ಕೃಷಿಯಲ್ಲಿ ಬೆವರು ಸುರಿಸಿ ಸಾಧನೆ ಮಾಡುತ್ತಿದೆ. ಕೇವಲ ಕೃಷಿ ಮಾಡಿದರೆ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಆದ್ದರಿಂದ ಕೃಷಿ ಜೊತೆಗೆ ವ್ಯಾಪಾರ, ಉದ್ಯೋಗದಲ್ಲೂ ಸಾಧನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಗ್ಯಾಂಗ್ ರೇಪ್ ಕೇಸ್ ಮುಚ್ಚಿಹಾಕಲು ಪ್ರಯತ್ನ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ

Jan 21 2024, 01:30 AM IST
ಸ್ಥಳೀಯ ಪೊಲೀಸರಿಂದ ಸಂತ್ರಸ್ತೆಗೆ ನ್ಯಾಯ ಸಿಗುವುದಿಲ್ಲ. ಅದಕ್ಕಾಗಿ ಎಸ್‌ಐಟಿ ರಚಿಸಿ ತನಿಖೆ ನಡೆಸಿದರೆ ಎಲ್ಲ ಸತ್ಯಾಂಶ ಬೆಳಕಿಗೆ ಬರಲಿದೆ.

ಜೀವನದ ಕಷ್ಟ ಎದುರಿಸುವ ಶಕ್ತಿ ಅಂಬಿಗ ಸಮಾಜಕ್ಕಿದೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Jan 16 2024, 01:48 AM IST
ಸಾಮಾನ್ಯ ವ್ಯಕ್ತಿಯಿಂದ ಆಗದ ಕಾರ್ಯ ಅಂಬಿಗನಿಂದ ಸಾಧ್ಯ, ಅವನ ಪಯಣ ನಿರಂತರವಾಗಿರುತ್ತದೆ. ನದಿಯಂತೆ ಜೀವನದ ಕಷ್ಟವನ್ನು ಎದುರಿಸುವ ಶಕ್ತಿ ಅವರಿಗಿದೆ.

ಡಿಸೆಂಬರ್ ಅಂತ್ಯಕ್ಕೆ ತಾಲೂಕಿನ ಎಲ್ಲ ಮನೆಗಳಿಗೂ ಕುಡಿಯುವ ನೀರು: ಬಸವರಾಜ ಬೊಮ್ಮಾಯಿ

Jan 08 2024, 01:45 AM IST
ಮುಂದಿನ ಡಿಸೆಂಬರ್ ಅಂತ್ಯದ ವೇಳೆಗೆ ಶಿಗ್ಗಾಂವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಲ್ಲಿ ನೀರು ಕೊಡುವ ಕಾರ್ಯ ಪೂರ್ಣಗೊಳ್ಳಲಿದೆ.

ಬಸವರಾಜ ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ

Oct 18 2023, 01:01 AM IST
ಬೊಮ್ಮಾಯಿ ಅವರು ಬನ್ನೇರುಘಟ್ಟ ರಸ್ತೆಯಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು, ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved