• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Jun 23 2025, 11:53 PM IST
ಆಡಳಿತ ಪಕ್ಷದ ಶಾಸಕರು ಮಾತಾಡಿದರೂ ಸಿಎಂ ಹಾಗೂ ಡಿಸಿಎಂ ತುಟಿ ಪಿಟಕ್ ಅನ್ನುತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ, ಡಿಸಿಎಂ ಕಾಲ್ತುಳಿತ ಪ್ರಕರಣದ ಹೊಣೆ ಹೊರಲಿ: ಬಸವರಾಜ ಬೊಮ್ಮಾಯಿ

Jun 07 2025, 01:15 AM IST
ಇದೊಂದು ಬುದ್ಧಿ ಇಲ್ಲದ ಅತ್ಯಂತ ಬೇಜವಾಬ್ದಾರಿ ಸರ್ಕಾರ. ಇಂತಹ ಸರ್ಕಾರ ನೋಡಿರಲಿಲ್ಲ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಂಸದ ಬಸವರಾಜ ಬೊಮ್ಮಾಯಿ

Apr 07 2025, 12:34 AM IST
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಜನಪರ ಕೆಲಸ ಮಾಡಿದೆ. ರೈತರು, ತಾಯಂದಿರು, ಎಸ್ಸಿ, ಎಸ್ಪಿ, ಒಬಿಸಿ ಜನಾಂಗಕ್ಕೆ ಯಾವಾಗಲೂ ಸಹಾಯ ಮಾಡುತ್ತ ಬಂದಿದೆ.

ಕಠಿಣ ಪರಿಶ್ರಮ, ಪ್ರಾಮಾಣಿಕತೆಯಿದ್ದರೆ ಯಶಸ್ಸು: ಸಂಸದ ಬಸವರಾಜ ಬೊಮ್ಮಾಯಿ

Apr 07 2025, 12:32 AM IST
ಆಧುನಿಕವಾಗಿ ಕಿಟಕಿ ಹಾಗೂ ಬಾಗಿಲ ಚೌಕಟ್ಟು ತಯಾರಿಸುವ ಕಂಪನಿ ಈ ಭಾಗದಲ್ಲಿ ಆರಂಭ ಮಾಡುತ್ತಿರುವುದು ಸಂತಸ ವಿಷಯವಾಗಿದೆ.

ವಕ್ಫ್ ಹೆಸರಿನಲ್ಲಿ 75 ವರ್ಷದಿಂದ ಬಡ ಮುಸ್ಲಿಮರ ಆಸ್ತಿ ಕಬಳಿಕೆ : ಸಂಸದ ಬಸವರಾಜ ಬೊಮ್ಮಾಯಿ

Apr 06 2025, 01:50 AM IST
ಮುಸ್ಲಿಂ ಸಮುದಾಯದವರ ಆಸ್ತಿ ಕಬಳಿಸಲು ಮಸೂದೆ ಜಾರಿಗೊಳಿಸುವುದಿಲ್ಲ. ವಕ್ಫ್ ಆಸ್ತಿಗಳನ್ನು ಕಾನೂನುಬದ್ಧಗೊಳಿಸಲು ಈ ಕಾನೂನು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರತಿ ಇಲಾಖೆಯಲ್ಲಿ ಕಾಂಗ್ರೆಸ್ ಮಂತ್ರಿಗಳಿಂದ ಹಣ ಮಾಡಲು ಪೈಪೋಟಿ : ಸಂಸದ ಬಸವರಾಜ ಬೊಮ್ಮಾಯಿ ಆರೋಪ

Apr 06 2025, 01:50 AM IST
ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಲ್ಲಿ ನಾನೆಷ್ಟು ದುಡ್ಡು ಮಾಡಿದೆ, ನೀ ಎಷ್ಟು ಮಾಡಿದಿ ಎನ್ನುವ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ರಾಹಕರ ವಿಸ್ವಾಸ, ನಂಬಿಕೆ ಉಳಿಸಿಕೊಂಡ ಸಹಕಾರಿ ಬ್ಯಾಂಕ್‌ಗಳು: ಸಂಸದ ಬಸವರಾಜ ಬೊಮ್ಮಾಯಿ

Apr 06 2025, 01:48 AM IST
ಸಹಕಾರಿ ರಂಗದ ನೀತಿ ಯಾವಾಗಲೂ ಗಟ್ಟಿಯಾಗಿರುತ್ತದೆ. ಮಹಾರಾಷ್ಟ್ರ ಹಾಗೂ ಗುಜರಾತ್‌ಗಳಲ್ಲಿ ಸಹಕಾರಿ ರಂಗವೇ ಸರ್ಕಾರ ಆಳುತ್ತವೆ. ಸಹಕಾರಿ ರಂಗ ಅಷ್ಟೊಂದು ಪ್ರಬಲವಾಗಿದ್ದು, ಸಹಕಾರಿ ಬ್ಯಾಂಕ್ ಎಂದರೆ ನಮ್ಮೆಲ್ಲರ ಬ್ಯಾಂಕ್ ಎಂಬ ನಂಬಿಕೆ ಇರಬೇಕು.

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕೇಂದ್ರ ಪ್ರವೇಶಿಸಲಿ : ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯ

Mar 20 2025, 01:21 AM IST
ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಲು ಕರ್ನಾಟಕಕ್ಕೆ ಅವಕಾಶ ಮಾಡಿಕೊಡುವ ಸಂಬಂಧ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಶತಮಾನ ಪೂರೈಸಿದ ಶಾಲೆಗೆ ವಿಶೇಷ ಕಾರ್ಯಕ್ರಮ ರೂಪಿಸಿ: ಬಸವರಾಜ ಬೊಮ್ಮಾಯಿ

Mar 16 2025, 01:52 AM IST
ಶಿಕ್ಷಣ ಸಂಸ್ಥೆಗೆ ನೂರು ವರ್ಷವಾಗುವುದು ಇತಿಹಾಸ ನಿರ್ಮಾಣ ಮಾಡಿದಂತೆ. ಇದರ ಹಿಂದೆ ನೂರಾರು ಕಥೆಗಳಿರುತ್ತವೆ. ಶಿಕ್ಷಕರು ಸರ್ಕಾರಿ ನೌಕರಿಗೆ ಬಂದಿದ್ದೇನೆ ಎಂದು ಭಾವಿಸಬಾರದು, ವೈದ್ಯ ಹೇಗಿದ್ದಾರೆ ಎಂದು ತಿಳಿಯಲು ಒಂದು ವಾರ ಸಾಕು, ಶಿಕ್ಷಕರು ಹೇಗಿದ್ದಾರೆ ಎಂದು ತಿಳಿಯಲು ಕನಿಷ್ಠ 25 ವರ್ಷ ಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ವಾತಿ ಎಂಬ ಯುವತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರಿಯ : ಸಂಸದ ಬಸವರಾಜ ಬೊಮ್ಮಾಯಿ ಆರೋಪ

Mar 15 2025, 01:07 AM IST

 ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರಿಯವಾಗಿದ್ದು, ಪೊಲೀಸರ ಭಯ ಇಲ್ಲದಿರುವುದೇ ಇಂಥ ಪ್ರಕರಣ ಹೆಚ್ಚಾಗಲು ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved