• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ಸಿನ ಒಂದೂವರೆ ವರ್ಷದ ದುರಾಡಳಿತಕ್ಕೆ ಜನರಿಂದ ತಕ್ಕ ಉತ್ತರ - ಬಸವರಾಜ ಬೊಮ್ಮಾಯಿ

Oct 27 2024, 02:43 AM IST
ಕಳೆದ ಒಂದೂವರೆ ವರ್ಷದ ಕಾಂಗ್ರೆಸ್‌ನ ದುರಾಡಳಿತ ಮತ್ತು ದೌರ್ಜನ್ಯಕ್ಕೆ ಈ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾಂವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಬಸವರಾಜ ಬೊಮ್ಮಾಯಿ

Oct 25 2024, 12:53 AM IST
ಶಿಗ್ಗಾಂವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಳೆ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ - ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ

Oct 22 2024, 01:21 AM IST
ಮಳೆಹಾನಿಯ ಸಮೀಕ್ಷೆಯನ್ನು ಸರ್ಕಾರ ಮಾಡಿ ಆದಷ್ಟು ಬೇಗ ಪರಿಹಾರ ಘೋಷಿಸಬೇಕು. ನಿರಂತರವಾಗಿ ಮಳೆಯಾಗುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಚಿಂತಿಸುತ್ತಿಲ್ಲ. ಆಗಿರುವ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ನಾನು ಯಾರಿಗೂ ಉಪ ಚುನಾವಣೆ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ - ಸಂಸದ ಬಸವರಾಜ ಬೊಮ್ಮಾಯಿ

Oct 22 2024, 12:37 AM IST
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ಯಾರಿಗೂ ಮಾತು ಕೊಟ್ಟಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬ್ರಹ್ಮ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಧನ ಸಹಾಯ ನೀಡಿ : ಸಂಸದ ಬಸವರಾಜ ಬೊಮ್ಮಾಯಿ

Oct 01 2024, 01:39 AM IST
ಸಮಾಜದಲ್ಲಿ ಮೇಲು ಕೀಳು ಎಂಬ ಭಾವನೆಗೆ ಆಸ್ಪದ ನೀಡದೇ ಎಲ್ಲರೂ ಸಮಾನರು ಎಂಬ ಭಾವನೆ ಮೂಡಬೇಕು

ರಾಜ್ಯದಲ್ಲಿ ಸ್ವಜನ ಪಕ್ಷಪಾತ , ಕೆಳಮಟ್ಟಕ್ಕೆ ಕುಸಿದ ರಾಜಕಾರಣ : ಸಂಸದ ಬಸವರಾಜ ಬೊಮ್ಮಾಯಿ

Oct 01 2024, 01:37 AM IST
ರಾಜ್ಯದಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ ಕೀಳುಮಟ್ಟದ ಮಾತು ಬರುತ್ತಿವೆ. ಇಂತಹ ಕೆಳಮಟ್ಟದ ರಾಜಕೀಯ ಹಿಂದೆಂದೂ ಆಗಲಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಉಪಕಾರ ಸ್ಮರಣೆ, ಕ್ಷಮಾ ಗುಣ ಪ್ರತಿಪಾದಿಸುವ ಜೈನಧರ್ಮ: ಬಸವರಾಜ ಬೊಮ್ಮಾಯಿ

Sep 12 2024, 01:50 AM IST
ಮಾನವ ಕುಲ ಸಾವಿರಾರು ವರ್ಷಗಳಿಂದ ಬೇರೆ ಬೇರೆ ಆಯಾಮದಲ್ಲಿ ಬೆಳೆದುಕೊಂಡು ಬಂದಿದೆ. ಮೂಲ ತತ್ವ ಮಾನವೀಯತೆ ಎನ್ನುವುದು ಎಂದೂ ಬದಲಾಗಿಲ್ಲ, ಬದಲಾಗುವುದೂ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ಯಾರಂಟಿಗೆ ೨ ವರ್ಷದಲ್ಲಿ ₹೨೫ ಸಾವಿರ ಕೋಟಿ ಎಸ್ಸಿ, ಎಸ್ಟಿ ಹಣ ಬಳಕೆ: ಬಸವರಾಜ ಬೊಮ್ಮಾಯಿ ಹೇಳಿಕೆ

Sep 10 2024, 01:35 AM IST
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ರಸ್ತೆ ಅಭಿವೃದ್ಧಿಪಡಿಸುವುದು ಹೋಗಲಿ ಗುಂಡಿಗಳಿಗೆ ಹಿಡಿ ಮಣ್ಣು ಹಾಕುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ ವ್ಯಾಪ್ತಿಗಳಲ್ಲಿ ಬೀದಿದೀಪ ಕೂಡ ಅಳವಡಿಸಿಲ್ಲ. ಇಂಥ ಸ್ಥಿತಿ ರಾಜ್ಯದಲ್ಲಿ ಎಂದಿಗೂ ಬಂದಿರಲಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್‌ನವರೇ ಕಾರಣ: ಬಸವರಾಜ ಬೊಮ್ಮಾಯಿ

Sep 09 2024, 01:40 AM IST
ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೋರಾಟ ರೂಪಿಸುವ ಮಂಡ್ಯದ ಮಣ್ಣಿನಲ್ಲಿ ವಿಶೇಷ ಗುಣವಿದೆ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sep 02 2024, 02:10 AM IST
ಮಂಡ್ಯ ಅಂದರೆ ಇಂಡಿಯಾ ಅನ್ನುತ್ತಾರೆ. ಇಲ್ಲಿನ ಹೋರಾಟಗಳಲ್ಲಿ ಅಷ್ಟೊಂದು ಶಕ್ತಿ ಇದೆ. ಹೋರಾಟದಲ್ಲಿ ಸಿಗುವ ಸುಖ ಅಧಿಕಾರದಲ್ಲಿರುವಾಗ ಸಿಗುವುದಿಲ್ಲ. ನಾನು ಕೂಡ ನಮ್ಮ ಭಾಗದಲ್ಲಿ ನೀರಿಗಾಗಿ ಹೋರಾಟ ಮಾಡಿಕೊಂಡು ಬಂದವನೇ ಆದ್ದರಿಂದ ಇದು ನನ್ನ ಸ್ವಂತ ಅನಿಸಿಕೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved