• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ಜನರ ಜತೆ ಸಂಬಂಧ ರಾಜಕೀಯ ಮೀರಿದ್ದು- ಬಸವರಾಜ ಬೊಮ್ಮಾಯಿ

Mar 18 2024, 01:49 AM IST
ಲೋಕಸಭೆ ಟಿಕೆಟ್‌ ಘೋಷಣೆ ಬಳಿಕ ಕ್ಷೇತ್ರದ ಜನರು ನೋವಿಂದ ಕಣ್ಣೀರು ಹಾಕಿದ್ದಾರೆ. ಅವರನ್ನು ಕಂಡು ನಾನು ಅಂದು ಕಣ್ಣೀರು ಹಾಕಿದ್ದೇನೆ. ಕ್ಷೇತ್ರ ಜನರ ಜತೆ ನನ್ನ ಸಂಬಂಧ ರಾಜಕೀಯ ಮೀರಿದ್ದು ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೆ.ಎಸ್. ಈಶ್ವರಪ್ಪ ಮನವೊಲಿಕೆಯಾಗಲಿದೆ: ಬಸವರಾಜ ಬೊಮ್ಮಾಯಿ ವಿಶ್ವಾಸ

Mar 18 2024, 01:48 AM IST
ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೇರಿ ಕೆ.ಎಸ್‌. ಈಶ್ವರಪ್ಪ ಅವರೊಂದಿಗೆ ಮಾತನಾಡಿ ಮನವೊಲಿಕೆ ಮಾಡಲಿದ್ದಾರೆ ಎಂದರು.

ಪ್ರಧಾನಿ ಮೋದಿಯಿಂದಾಗಿ ವಿಶ್ವದ ನಾಯಕತ್ವ ಭಾರತಕ್ಕೆ ಬಂದಿದೆ-ಬಸವರಾಜ ಬೊಮ್ಮಾಯಿ

Mar 16 2024, 01:54 AM IST
ಪ್ರಧಾನಿ ನರೇಂದ್ರ ಮೋದಿ ಕಾರ್ಯದಕ್ಷತೆಯಿಂದಾಗಿ ವಿಶ್ವದ ಬೆಳವಣಿಗೆಯ ನಾಯಕತ್ವ ಭಾರತ ದೇಶಕ್ಕೆ ಬಂದಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಎ. ನಾರಾಯಣಸ್ವಾಮಿಗೆ ಟಿಕೆಟ್ ತಪ್ಪುತ್ತೆ ಎಂಬುದು ಊಹಾಪೋಹ: ಬಸವರಾಜ ಬೊಮ್ಮಾಯಿ

Mar 16 2024, 01:48 AM IST
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಸಿ.ಸಿ. ಪಾಟೀಲ್ ಶುಕ್ರವಾರ ಮಾದಾರ ಗುರುಪೀಠಕ್ಕೆ ಭೇಟಿ ನೀಡಿ ಮಾದಾರಶ್ರೀಗಳ ಜೊತೆ ಕೆಲಕಾಲ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದರು.

ಬದುಕಿಗೆ ಹತ್ತಿರವಾದ ವಿಚಾರಧಾರೆಗಳು ಎಲ್ಲ ಕಾಲಕ್ಕೂ ಜೀವಂತ: ಬಸವರಾಜ ಬೊಮ್ಮಾಯಿ

Feb 25 2024, 01:47 AM IST
ಸಿರಿಗೆರೆಯಲ್ಲಿ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನವಾದ ಶನಿವಾರ ತರಳಬಾಳು ಪರಂಪರೆ, ಮರುಳಸಿದ್ಧರ ಚಿಂತನೆಗಳು ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಈ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ: ಬಸವರಾಜ ಬೊಮ್ಮಾಯಿ

Feb 15 2024, 01:31 AM IST
40 ಪರ್ಸೆಂಟ್‌ ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ.

ಎಸ್ಸಿ, ಎಸ್ಟಿ ಮೀಸಲು: ಶೆಡ್ಯೂಲ್‌ 9 ಸೇರ್ಪಡೆಗೆ ಯತ್ನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Feb 10 2024, 01:51 AM IST

ಮತ್ತೆ ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಲಿದ್ದು, ಮೋದಿ ಅಧಿಕಾರಾವಧಿಯಲ್ಲೇ ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರ್ಪಡೆಗೆ ಒತ್ತಾಯಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಬದುಕಿಗೆ ಆಹಾರ, ನೀರು, ಗಾಳಿಯಂತೆ ಸಾಹಿತ್ಯವೂ: ಬಸವರಾಜ ಬೊಮ್ಮಾಯಿ

Feb 04 2024, 01:36 AM IST
ಬದುಕಿಗೆ ಹತ್ತಿರವಾದ ಸಾಹಿತ್ಯ ಮಾತ್ರ ಜನಪ್ರಿಯತೆ ಪಡೆಯುತ್ತದೆ. ಜನರ ಜೀವನಶೈಲಿ ಬದಲಾದಂತೆ ಸಾಹಿತ್ಯವೂ ಬದಲಾಗಬೇಕು. ಸ್ವಂತಿಕೆಯ ವಿಚಾರವನ್ನು ಪ್ರಬಲವಾಗಿ ಹೇಳಿದರೆ ಮಾತ್ರ ಜನರು ಇಷ್ಟಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು.

ರಾಜ್ಯ ಸರ್ಕಾರದಿಂದ ಓಲೈಕೆ ರಾಜಕಾರಣ: ಬಸವರಾಜ ಬೊಮ್ಮಾಯಿ

Jan 29 2024, 01:35 AM IST
ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ.

ಪೌರಕಾರ್ಮಿಕರ ಕಾಯಂ ಆದೇಶ ಪೂರ್ಣ ಜಾರಿಯಾಗಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Jan 29 2024, 01:33 AM IST
ಹಾವೇರಿ ಜಿಲ್ಲಾ ಕೇಂದ್ರ ಆದ ಮೇಲೆ ಯಾವ ಮಟ್ಟಕ್ಕೆ ಪ್ರಗತಿ ಆಗಬೇಕಿತ್ತೋ ಆ ಮಟ್ಟಕ್ಕೆ ಆಗಿಲ್ಲ, ಜನರ ನಿರೀಕ್ಷೆ ಪೂರ್ಣ ಆಗಿಲ್ಲ, ಇನ್ನಷ್ಟು ಅಭಿವೃದ್ಧಿ ಆಗಬೇಕಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved