• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂಗಳೂ ಸೇರಿದಂತೆ ಅಲ್ಪಸಂಖ್ಯಾತರ ರಕ್ಷಣೆಗೆ ಬದ್ಧ : ಮೋದಿಗೆ ಬಾಂಗ್ಲಾದೇಶ ಭರವಸೆ

Aug 17 2024, 12:49 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳೂ ಸೇರಿದಂತೆ ಅಲ್ಪಸಂಖ್ಯಾತರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವುದಾಗಿ ದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್‌ ಯೂನಸ್‌ ಭಾರತಕ್ಕೆ ಭರವಸೆ ನೀಡಿದ್ದಾರೆ.

ಹಿಂದೂಗಳ ರಕ್ಷಣೆಗೆ ಬಾಂಗ್ಲಾದೇಶ 2 ಕ್ರಮ

Aug 14 2024, 01:16 AM IST
ಶೇಖ್‌ ಹಸೀನಾ ಪ್ರಧಾನಿ ಹುದ್ದೆ ತೊರೆದು ದೇಶದಿಂದ ಪಲಾಯನಗೈದ ಬಳಿಕ ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಕೃತ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಿಂದೂಗಳ ರಕ್ಷಣೆಗೆ ಮುಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ಮಂಗಳವಾರ 2 ಕ್ರಮ ಕೈಗೊಂಡಿದೆ.

ಬಾಂಗ್ಲಾದೇಶ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ ಹುದ್ದೆಗೆ ರಾಜೀನಾಮೆ ನೀಡಿ ಲಂಡನ್‌ಗೆ ಪರಾರಿ

Aug 06 2024, 12:40 AM IST
ಬಾಂಗ್ಲಾದೇಶ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ದೇಶದಿಂದ ನಿರ್ಗಮಿಸಿದ್ದು, ಲಂಡನ್‌ನಲ್ಲಿ ರಾಜಾಶ್ರಯ ಪಡೆಯಲಿದ್ದಾರೆ.

ವಿದ್ಯಾರ್ಥಿಗಳ ಹೋರಾಟ ಹಿಂಸಾರೂಪ: 135 ಮಂದಿ ಸಾವಿನ ಬೆನ್ನಲ್ಲೇ ಬಾಂಗ್ಲಾದೇಶ ಮೀಸಲು ಕಡಿತ

Jul 22 2024, 01:16 AM IST
ಹಲವು ದಿನಗಳಿಂದ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ಹಿಂಸಾರೂಪ ತಾಳಿ 135ಕ್ಕೂ ಹೆಚ್ಚು ಮಂದಿ ಬಲಿಯಾದ ಬೆನ್ನಲ್ಲೇ ವಿವಾದಿತ ಸಮರ ವೀರರ ಮೀಸಲಾತಿಯನ್ನು ಬಾಂಗ್ಲಾದೇಶ ಸುಪ್ರೀಂಕೋರ್ಟ್‌ ಭಾನುವಾರ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ.

ಡಚ್‌ ಪಡೆಯನ್ನು ಮಣಿಸಿ ಸೂಪರ್‌-8 ಸನಿಹಕ್ಕೆ ಬಾಂಗ್ಲಾದೇಶ

Jun 14 2024, 01:07 AM IST
ನೆದರ್‌ಲೆಂಡ್ಸ್ ವಿರುದ್ಧ 25 ರನ್‌ ಗೆಲುವು. ಟೂರ್ನಿಯಲ್ಲಿ 2ನೇ ಜಯ ದಾಖಲಿಸಿದ ಬಾಂಗ್ಲಾದೇಶ. ಮೊದಲು ಬ್ಯಾಟ್‌ ಮಾಡಿದ ಬಾಂಗ್ಲಾ 5 ವಿಕೆಟ್‌ಗೆ 159. ನೆದರ್‌ಲೆಂಡ್ಸ್‌ 8 ವಿಕೆಟ್‌ಗೆ 134

ಲಂಕಾ ವಿರುದ್ಧ ಲೋ ಸ್ಕೋರಿಂಗ್‌ ಥ್ರಿಲ್ಲರ್ ಗೆದ್ದ ಬಾಂಗ್ಲಾದೇಶ!

Jun 09 2024, 01:33 AM IST
ಮಾಜಿ ಚಾಂಪಿಯನ್‌ ಶ್ರೀಲಂಕಾ ಸತತ 2ನೇ ಸೋಲಿನೊಂದಿಗೆ ‘ಡಿ’ ಗುಂಪಿನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದು, ಗುಂಪು ಹಂತದಲ್ಲೇ ಹೊರಬೀಳುವ ಭೀತಿಗೆ ಸಿಲುಕಿದೆ.

ಅಂಡರ್‌-19 ಏಷ್ಯಾಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಬಾಂಗ್ಲಾದೇಶ ಶಾಕ್‌!

Dec 16 2023, 02:00 AM IST
ಅಂಡರ್‌-19 ಏಷ್ಯಾಕಪ್‌ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 4 ವಿಕೆಟ್‌ ಸೋಲು. ವಿಶ್ವಕಪ್‌ಗೂ ಮುನ್ನ ಯುವ ಭಾರತಕ್ಕೆ ಭಾರಿ ಆಘಾತ.

ಶಿವಮೊಗ್ಗದಲ್ಲಿ ಬಾಂಗ್ಲಾದೇಶ ಬಾಕ್ಸ್‌ಗಳು ಪತ್ತೆ: ಆತಂಕ

Nov 06 2023, 12:45 AM IST
ಸರ್ವಮಂಗಳ ಎಂಬ ಹೆಸರಿನ ಜೊತೆ ಸ್ಟ್ರಾಂಡ್ ರೋಡ್, ಕೋಲ್ಕತ್ತ ಎಂಬ ವಿಳಾಸ ಪತ್ತೆ
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved