• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಮನಿರ್ದೇಶನದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ: ಜೋಶಿ

Aug 04 2025, 01:00 AM IST
ಹಾಲಿ ಅಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಈ ಬಾರಿ ನಾನೇ ರಾಜ್ಯಾಧ್ಯಕ್ಷನಾಗುವೆ ಎಂದು ಹೇಳಿಕೊಂಡಿಲ್ಲ. ಹೀಗಾಗಿ ರಾಷ್ಟ್ರೀಯ ಅಧ್ಯಕ್ಷರು ಅರ್ಹರನ್ನು ಆಯ್ಕೆ ಮಾಡಲಿದ್ದಾರೆ.

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ

Aug 03 2025, 08:04 AM IST

ರಾಹುಲ್‌ ಗಾಂಧಿ ಅವರು ಚುನಾವಣಾ ಅಕ್ರಮದ ಹೇಳಿಕೆ ಮುಖಾಂತರ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವೆ: ಬಿಎಸ್‌ವೈ

Aug 02 2025, 01:45 AM IST
ಕರ್ನಾಟಕ ರಾಜ್ಯದ ಉದ್ದ ಅಗಲಕ್ಕೆ ಮತ್ತೊಮ್ಮೆ ಪ್ರವಾಸ ನಡೆಸಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿರುವುದಾಗಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಬಿಜೆಪಿ ಕರೆ ನೀಡಿದ್ದ ಕಾರಟಗಿ ಬಂದ್‌ ವಿಫಲ

Aug 02 2025, 12:00 AM IST
ಬಿಜೆಪಿಯ ಪ್ರತಿಭಟನಾ ಮೆರವಣಿಗೆ ಮಾರ್ಗದ ಎರಡು ಬದಿಯಲ್ಲಿ ಅಂಗಡಿ-ಮುಂಗಟ್ಟುಗಳು ಅರ್ಧ ಮುಚ್ಚಿಕೊಂಡಿದ್ದವು. ಕೆಲವರು ಎಲ್ಲ ಬಾಗಿಲು ತೆರೆದು ವ್ಯಾಪಾರ ನಡೆಸಿದ್ದರು. ಮೆರವಣಿಗೆ ಮುಂದೆ ಸಾಗುತ್ತಿದ್ದಂತೆಯೇ ಅಂಗಡಿ-ಮುಂಗಟ್ಟು ತೆರೆದು ವ್ಯಾಪಾರ ನಡೆಸಿದರು.

ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಘೋಷಣೆ

Aug 02 2025, 12:00 AM IST
11ನೇ ವಾರ್ಡ್‌ ಹಿಂದುಳಿದ ವರ್ಗ(ಎ) ಸ್ಥಾನಕ್ಕೆ ಅಭ್ಯರ್ಥಿ ಫೈನಲ್ ಆಗಿಲ್ಲ. ಶೀಘ್ರ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ತಾಲೂಕಾಧ್ಯಕ್ಷ ದೇವರಾಜ ನಾಗಣ್ಣನವರ ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Aug 02 2025, 12:00 AM IST
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾದಿಂದ ನಗರದ ಗೋಪಿವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.

ಸುಳ್ಳು ಆರೋಪಗಳಿಂದ ಜನರಿಗೆ ಬಿಜೆಪಿ ಮೋಸ: ರಮಾನಾಥ ರೈ ಟೀಕೆ

Aug 01 2025, 02:15 AM IST
ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಸಮಿತಿ, ಬಿ.ಮೂಡ ವಲಯ ಕಾಂಗ್ರೆಸ್‌ ಸಮಿತಿಯ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಗುರುವಾರ ಜನಜಾಗೃತಿ ಅಭಿಯಾನ ಕಾರ್ಯಕ್ರಮ ನೆರವೇರಿತು.

ಅಸಮರ್ಪಕ ಯೂರಿಯಾ ಪೂರೈಕೆ; ಬಿಜೆಪಿ ಪ್ರತಿಭಟನೆ

Aug 01 2025, 12:30 AM IST
ರಾಜ್ಯದಲ್ಲಿ ರಸಗೊಬ್ಬರ ಕಾಳದಂಧೆ ನಡೆಯುತ್ತಿದೆ. ರೈತರು ದುಪ್ಪಟ್ಟು ಹಣ ನೀಡಿ ಯುರಿಯಾ ಗೊಬ್ಬರ ಖರೀದಿ ಮಾಡುವ ಸ್ಥಿತಿ ನಿರ್ಮಾಣವಾಗಿದೆ

ರಸಗೊಬ್ಬರ ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲ; ಬಿಜೆಪಿ ಪ್ರತಿಭಟನೆ

Aug 01 2025, 12:30 AM IST
ರೈತರಿಗೆಂದು ಕೇಂದ್ರ ಸರ್ಕಾರ ಪೂರೈಸಿದ ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿ, ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಸಗೊಬ್ಬರ ಸಂಕಷ್ಟ ವಿರುದ್ಧ ಬಿಜೆಪಿ ಪ್ರತಿಭಟನೆ

Aug 01 2025, 12:30 AM IST
ಕೇಂದ್ರ ಸರ್ಕಾರ ನೀಡಿರುವ ರಸಗೊಬ್ಬರವನ್ನು ಸರಿಯಾಗಿ ಹಂಚಿಕೆ ಮಾಡದೆ ರಾಜ್ಯ ಸರ್ಕಾರ ರೈತರನ್ನು ಬೀದಿಗೆ ತಳ್ಳಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ ವಿವಿಧೆಡೆ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved