• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ

Oct 05 2024, 01:34 AM IST
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ತಾಕತ್ತು ಇಲ್ಲ, 136 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸಲು ಹುನ್ನಾರ ಮಾಡುತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಸಂಯೋಜಕ ಸದುಗೌಡ ಪಾಟೀಲ ಕಿಡಿಕಾರಿದರು.

ಬಿಜೆಪಿ ಸೇವಾ ಪಾಕ್ಷಿಕ: ಯೋಧರ ಹೆತ್ತವರಿಗೆ ಸನ್ಮಾನ

Oct 04 2024, 01:18 AM IST
ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚ ಇದರ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಶಾಸಕ ಯಶ್ಪಾಲ್ ಸುವರ್ಣ ಅವರ ನೇತೃತ್ವದಲ್ಲಿ, ದೇಶದ ಗಡಿ ಕಾಯುವ ಯೋಧರ ಮಾತಾಪಿತೃರಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮವನ್ನು ಉಡುಪಿಯ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಆಯೋಜಿಸಲಾಯಿತು.

ಸಾವರ್ಕರ್‌ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನೀಡಿದ ಹೇಳಿಕೆಗೆ ಬಿಜೆಪಿ ಖಂಡನೆ

Oct 04 2024, 01:08 AM IST
‘ವೀರ ಸಾವರ್ಕರ್‌ ಅವರು ಮಾಂಸ ಸೇವಿಸುತ್ತಿದ್ದರು, ಗೋ ಹತ್ಯೆಯನ್ನು ಖಂಡಿಸುತ್ತಿರಲಿಲ್ಲ’ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ನರಸಿಂಜರಾಜ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Oct 03 2024, 01:33 AM IST
ಮೂರನೇ ಬಾರಿ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರ ಕೈಬಲಪಡಿಸುವಲ್ಲಿ ಈ ಸದಸ್ಯತ್ವ ಅಭಿಯಾನ ಮಹತ್ವದ್ದಾಗಿದೆ. ಈ ಮೂಲಕ ಪಕ್ಷ ಸಂಘಟನೆ ಜೊತೆಗೆ ಎಲ್ಲ ಹಂತದ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಸಹಕಾರಿಯಾಗುತ್ತದೆ.

ವಾರಾಣಸಿ ದೇಗುಲಗಳಿಂದ ಸಾಯಿ ಬಾಬಾ ಮೂರ್ತಿ ಸ್ಥಳಾಂತರ : ಮಹಾ ಬಿಜೆಪಿ, ಕಾಂಗ್ರೆಸ್‌ ಸಿಡಿಮಿಡಿ

Oct 03 2024, 01:22 AM IST
ವಾರಾಣಸಿಯಲ್ಲಿನ ದೇಗುಲಗಳಿಂದ ಶಿರಡಿ ಸಾಯಿಬಾಬಾ ಮೂರ್ತಿ ತೆರವು ಮಾಡಿದ ಬಗ್ಗೆ ಮಹಾರಾಷ್ಟ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಜೆಪಿ, ಜೆಡಿಎಸ್ ಷಡ್ಯಂತ್ರ್ಯಕ್ಕೆ ಸಿದ್ದರಾಮಯ್ಯ ಜಗ್ಗಲ್ಲ, ಬಗ್ಗಲ್ಲ: ಸಂಸದ ತುಕಾರಾಂ

Oct 03 2024, 01:22 AM IST
ಸಿದ್ದರಾಮಯ್ಯ ಎಂದೂ ರಾಜಕೀಯ ಅಧಿಕಾರವನ್ನು ದುಬರ್ಳಕೆ ಮಾಡಿಕೊಂಡವರಲ್ಲ.

ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ : ಸಿಪಿಎಂ ವಾಗ್ದಾಳಿ

Oct 03 2024, 01:22 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿವೆ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಸಿಪಿಎಂ ಆರೋಪಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪಕ್ಷದ ಮುಖಂಡರು ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ : ಚಲುವರಾಯಸ್ವಾಮಿ ಕಿಡಿ

Oct 03 2024, 01:21 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದ್ದಾರೆ. 

ಬಿಜೆಪಿ ಷಡ್ಯಂತ್ರ ಸೋಲಿಸಲು ಒಟ್ಟಾಗಿ ಹೋರಾಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Oct 03 2024, 01:18 AM IST
ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧಿವೇಶನಕ್ಕೆ ನೂರು ವರ್ಷ ಪೂರೈಸಿದ ಸಂಭ್ರಮಾಚರಣೆಯ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಆಲೂರು, ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಲು ಯೋಜನೆ: ಪ್ರೀತಮ್ ಗೌಡ

Oct 03 2024, 01:17 AM IST
ಕ್ಷೇತ್ರದ ಶಾಸಕರು ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ, ಆದರೆ ಕ್ಷೇತ್ರದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಲು ಸಾಧ್ಯವಾಗಿಲ್ಲ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved