• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

75 ಸಾವಿರ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಸಚ್ಚಿದಾನಂದ

Oct 03 2024, 01:16 AM IST
ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕ್ಷೇತ್ರದಲ್ಲಿ ಈವರೆಗೆ ೬೦೦೦ಕ್ಕೂ ಹೆಚ್ಚು ಮಂದಿಯನ್ನು ನೋಂದಾಯಿಸಲಾಗಿದೆ. ನಿರಂತರ ಕಾರ್ಯಕ್ರಮದ ಮೂಲಕ ಕಾಲಮಿತಿಯೊಳಗೆ ಸದಸ್ಯತ್ವ ನೋಂದಣಿಯಲ್ಲಿ ಗುರಿ ತಲುಪಲಾಗುವುದು.

ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Oct 03 2024, 01:16 AM IST
ಈಗಾಗಲೇ ಬಿಜೆಪಿ ಮಂಡಲ ಹಾಗೂ ಲಯನ್ಸ್ ಸೇವಾ ಸಂಸ್ಥೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆದಿದೆ. ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ನಗರದ ಹಳೆ ಬಸ್ ನಿಲ್ದಾಣದಲ್ಲಿ ಸದಸ್ಯತ್ವ ಅಭಿಯಾನ ಜೊತೆಗೆ ಪಾನೀಯ ವಿತರಣೆ ಮಾಡಲಾಗಿದೆ.

ದೇಶಕ್ಕೆ ತಂದೆ ಇರಲ್ಲ, ಮಕ್ಕಳು ಇರ್ತಾರೆ: ಗಾಂಧಿ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಮತ್ತೊಂದು ವಿವಾದ

Oct 03 2024, 01:15 AM IST
ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಅವರು ಮಹಾತ್ಮ ಗಾಂಧೀಜಿ ಕುರಿತು ನೀಡಿರುವ ಪರೋಕ್ಷ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ.

ಸರ್ಕಾರ ಅಸ್ಥಿರಕ್ಕೆ ಬಿಜೆಪಿ-ಜೆಡಿಎಸ್ ಜಂಟಿ ಪ್ರಯತ್ನ: ಗೋಪಾಲಕೃಷ್ಣ ಬೇಳೂರು ವಾಗ್ದಾಳಿ

Oct 02 2024, 01:13 AM IST
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ರಾಜಕೀಯ ದೊಂಬರಾಟ ನಡೆಸುತ್ತಿದೆ. ಸಿದ್ದರಾಮಯ್ಯ ಅವರನ್ನು ಇಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪ್ರಯತ್ನಿಸುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೂರಿದರು.

ಪರಿಷತ್‌ಗೆ ಹೊಸ ಅಭ್ಯರ್ಥಿ: ಕಿಶೋರ್‌ ಕುಮಾರ್‌ಗೆ ಬಿಜೆಪಿ ಟಿಕೆಟ್‌

Oct 02 2024, 01:09 AM IST
ಕಿಶೋರ್‌ ಕುಮಾರ್‌ ಅವರು ಅ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಎಲ್ಲ ಶಾಸಕರು, ಸಂಸದರು, ಹಿರಿಯ ಮುಖಂಡರು, ಕಾರ್ಯಕರ್ತರ ಜತೆಗೂಡಿ ನಾಮಪತ್ರ ಸಲ್ಲಿಸುವುದಾಗಿ ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಮಳೆಯಿಂದ ಮನೆ ಕಳೆದುಕೊಂಡವರಿಗೆ ₹10 ಲಕ್ಷ ಪರಿಹಾರ ನೀಡಲು ಬಿಜೆಪಿ ಆಗ್ರಹ

Oct 02 2024, 01:07 AM IST
ಮಳೆಯಿಂದ ಜಿಲ್ಲೆಯಲ್ಲಿ ಹಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ಪೂರ್ತಿ ಮನೆ ಕಳೆದುಕೊಂಡವರಿಗೆ ಕೇವಲ ಕಣ್ಣೊರೆಸುವ ತಂತ್ರದ ಭಾಗವಾಗಿ ಕೇವಲ ₹೧ ಲಕ್ಷ ಪರಿಹಾರ ನೀಡುತ್ತಿದೆ.

ಆಹ್ವಾನ ನೀಡಿದರೆ ಬಿಜೆಪಿ ಮರುಸೇರ್ಪಡೆಗೆ ಸಿದ್ಧ: ರಘುಪತಿ ಭಟ್

Oct 02 2024, 01:05 AM IST
ಪಕ್ಷದಿಂದ ಉಚ್ಚಾಟನೆ ಆಗಿದ್ದು, ಮರಳಿ ಕರೆದರೆ ಖಂಡಿತವಾಗಿಯೂ ಹೋಗುವೆ ಮಾಜಿ ಶಾಸಕ ರಘುಪತಿ ಭಟ್ ಇಂಗಿತ ವ್ಯಕ್ಪಡಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಾವಗಲ್‌ನಲ್ಲಿ ಬಿಜೆಪಿ ಪ್ರತಿಭಟನೆ

Oct 02 2024, 01:04 AM IST
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ತೀರ್ಪು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ತೀರ್ಪು ಹೊರ ಬಿದ್ದಿದೆ. ಪ್ರಾಸಿಕ್ಯೂಷನ್ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾ ಮಾಡಲಾಗಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹೋಬಳಿ ಬಿಜೆಪಿ ವತಿಯಿಂದ ಜಾವ್‌ಗಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಸರ್ಕಾರ ರಚನೆಗೆ ಸಾವಿರ ಕೋಟಿ ಮೀಸಲು?: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವಾರಾಜ್ ತಂಗಡಗಿ

Oct 01 2024, 01:46 AM IST
ಬಿಜೆಪಿಯವರು ಯಾವಾಗಲೂ ಅಧಿಕಾರಕ್ಕಾಗಿ ಖರೀದಿ ಮಾಡುತ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪಿಸಿದ್ದಾರೆ. ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ

Oct 01 2024, 01:20 AM IST
BJP membership registration campaign launched
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved