• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣ: ಎಸ್‌ಐಟಿ ವಶಕ್ಕೆ ಸಾಧ್ಯತೆ

Sep 23 2024, 09:26 AM IST
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಜೈಲಿನಲ್ಲಿರುವ ಮುನಿರತ್ನ ಅವರನ್ನು ಎಸ್‌ಐಟಿ ಸೋಮವಾರ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

ಕೋಟ ಸ್ಥಾನಕ್ಕೆ ಮಧ್ವರಾಜ್‌, ಕಟೀಲ್‌, ಉದಯ್‌ ರೇಸ್‌ನಲ್ಲಿ - ಇಂದು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ

Sep 23 2024, 07:22 AM IST
ದಕ್ಷಿಣ ಕನ್ನಡ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಳಿನ್ ಕುಮಾರ್ ಕಟೀಲ್, ಪ್ರಮೋದ್ ಮಧ್ವರಾಜ್ ಮತ್ತು ಉದಯಕುಮಾರ್ ಶೆಟ್ಟಿ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ. ಸೋಮವಾರ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಲಿದೆ.

ಹೊಸ ಸಾಹಿತ್ಯ ವಾಸ್ತವತೆ ತೆರೆದಿಡಲಿ: ಬಿಜೆಪಿ ಮುಖಂಡ ಎಚ್‌.ಆರ್.ಅರವಿಂದ್

Sep 23 2024, 01:29 AM IST
ಹಿಂದಿನ ಸಾಹಿತ್ಯ-ಸಾಹಿತಿಗಳು ವಾಸ್ತವತೆಯನ್ನು ಕಟ್ಟಿಕೊಟ್ಟಿದ್ದರ ಪರಿಣಾಮ ಸಾಕಷ್ಟು ಸಂಚಲನ ಮೂಡಿಸಿದೆ, ಹೊಸ ತಲೆಮಾರಿಗೆ ಅಂದಿನ ಬದುಕು-ಬವಣೆ ಬಿತ್ತರಿಸಿಕೊಂಡಿದೆ, ಸಾಹಿತ್ಯ ತರೆದ ಪುಸ್ತಕವಾಗಿರಬೇಕು, ಮುಂದಿನ ಪೀಳಿಗೆಗೆ ಹೊಸ ಚೈತನ್ಯ ನೀಡವಂತಿರಬೇಕು.

ಸ್ಥಳೀಯ ಮುಖಂಡರಿಂದ ನೂರು ಜನರ ಸದಸ್ಯತ್ವ ಕಡ್ಡಾಯ: ಬಿಜೆಪಿ ರಾಜ್ಯ ಕೋಶಾಧ್ಯಕ್ಷ ಎ.ಎಚ್. ಬಸವರಾಜು

Sep 23 2024, 01:29 AM IST
ಮಾಗಡಿ ಪುರಸಭಾ ಚುನಾವಣೆಗೆ ಬಿಜೆಪಿಯಿಂದ ಯಾರಿಗೆ ಮತ ಹಾಕಬೇಕೆಂಬ ಸೂಚನೆ ಬಿಜೆಪಿ ವರಿಷ್ಠರಿಂದ ಬಂದಿರಲಿಲ್ಲ, ಈ ಕಾರಣಕ್ಕಾಗಿ ನಾವು ಯಾವುದೇ ಪಕ್ಷದ ಪರವಾಗಿ ಮತಚಲಾಯಿಸದೆ ಚುನಾವಣೆಯಿಂದ ಗೈರು ಹಾಜರಾಗಿದ್ದೇವೆ. ಪಕ್ಷದಿಂದ ಸೂಚನೆ ಬಂದಿದ್ದರೆ ನಮ್ಮ ಪಕ್ಷದ ಪುರಸಭಾ ಸದಸ್ಯರಾದ ಭಾಗ್ಯಮ್ಮ ನಾರಾಯಣಪ್ಪನವರಿಂದ ಮತ ಹಾಕಿಸುತ್ತಿದ್ದೆ .

ಬಿಜೆಪಿ ಸದಸ್ಯತ್ವ ಅಭಿಯಾನ: ಪ್ರಧಾನಿ ಮೋದಿ ಹಾಗೂ ಪಕ್ಷದ ಕೈ ಬಲಪಡಿಸಲು ಸದಸ್ಯತ್ವ ಪಡೆಯಿರಿ - ಬಿ.ವಿ.ಮಹೇಶ್

Sep 23 2024, 01:17 AM IST

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಧಾನಿ ಮೋದಿ ಮತ್ತು ಪಕ್ಷವನ್ನು ಬಲಪಡಿಸಬೇಕೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್ ಕರೆ ನೀಡಿದ್ದಾರೆ.  

ಕರ್ನಾಟಕದಲ್ಲಿ ಬಹಳ ವರ್ಷಗಳ ಬಳಿಕ ಬಿಜೆಪಿ ಭಿನ್ನಮತ ಶಮನಕ್ಕೆ ಆರೆಸ್ಸೆಸ್‌ ಮಧ್ಯಸ್ಥಿಕೆ । ಅತ್ತ ದಿಲ್ಲಿಯಲ್ಲಿ ?

Sep 22 2024, 01:20 PM IST
ಬಿಜೆಪಿಯಲ್ಲಿ ಜೆ.ಪಿ. ನಡ್ಡಾ ಅವರ ನಂತರ ಅಧ್ಯಕ್ಷ ಸ್ಥಾನಕ್ಕೆ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವಲ್ಲಿ ಮೋದಿ, ಅಮಿತ್ ಶಾ ಮತ್ತು ಆರ್‌ಎಸ್‌ಎಸ್‌ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಲೇಖನದಲ್ಲಿ, ಆರ್‌ಎಸ್‌ಎಸ್‌ನ ಪಾತ್ರ ಮತ್ತು ಬಿಜೆಪಿಯ ಮೇಲೆ ಅದರ ಪ್ರಭಾವದ ಬಗ್ಗೆ ವಿಶ್ಲೇಷಿಸಲಾಗಿದೆ.

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ಧ 4 ಕೇಸ್‌ ತನಿಖೆಗೆ ಎಸ್‌ಐಟಿ ರಚನೆ - 3 ಎಫ್‌ಐಆರ್?

Sep 22 2024, 01:59 AM IST

ಕಾಂಗ್ರೆಸ್ ಒಕ್ಕಲಿಗ ನಾಯಕರ ಒತ್ತಾಯದ ಬೆನ್ನಲ್ಲೇ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ.  

ರಾಮನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬಸವರಾಜು ಚಾಲನೆ

Sep 22 2024, 01:52 AM IST
ನಗರದ ಸರ್ಕಾರಿ ರೇಷ್ಮೆ ಮಾರುಕಟ್ಟೆ ಮುಂಭಾಗ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶನಿವಾರ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕೋಶಾಧ್ಯಕ್ಷ ಎ.ಎಚ್.ಬಸವರಾಜು ಚಾಲನೆ ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

.ಬಿಜೆಪಿ ಸದಸ್ಯತ್ವ ಅಭಿಯಾನ

Sep 22 2024, 01:46 AM IST
ಬಿಜೆಪಿ ಪಕ್ಷದ ಸದಸ್ಯತ್ವ ಪಡೆದವರಿಗೆ ಪಕ್ಷವೂ ಸೂಕ್ತ ಸ್ಥಾನಮಾನ ಮತ್ತು ಪ್ರಾತಿನಿಧ್ಯ ಕಲ್ಪಿಸುತ್ತದೆ ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಕಾರ್ಯಕರ್ತರಿಗೆ ಪಕ್ಷವು ಪರಿಗಣನೆಗೆ ತೆಗೆದುಕೊಳ್ಳುವುದರಿಂದ ಕಾರ್ಯಕರ್ತರು ಹೆಚ್ಚೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಲು ಮುಂದಾಗಬೇಕು

ಕುಶಾಲನಗರ ತಾಲೂಕು ಕಚೇರಿ ಎದುರು ಬಿಜೆಪಿ ಧರಣಿ

Sep 21 2024, 01:58 AM IST
ಕುಶಾಲನಗರ ಪಟ್ಟಣ ಪಂಚಾಯಿತಿ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ 25ರಂದು ನಿಗದಿಯಾಗಿದ್ದು, ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಹಸಿಲ್ದಾರ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಕುಶಾಲನಗರದಲ್ಲಿ ಬಿಜೆಪಿ ಪ್ರಮುಖರು ಮತ್ತು ಪುರಸಭೆ ಸದಸ್ಯರು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved