• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ವಿರುದ್ಧ ಇಂದು ಬಿಜೆಪಿ ಅಹೋರಾತ್ರಿ ಪ್ರತಿಭಟನೆ

Nov 21 2024, 01:00 AM IST
ವಕ್ಫ್‌ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ನ.21 ರಂದು ಜಿಲ್ಲಾ ಬಿಜೆಪಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಂ.ಆರ್‌. ದೇವರಾಜ್‌ ಶೆಟ್ಟಿ ಹೇಳಿದ್ದಾರೆ.

ವಕ್ಫ್‌ ಗೆಜೆಟ್‌ ರದ್ದಿಗೆ ಆಗ್ರಹಿಸಿ ನಾಳೆ ಬಿಜೆಪಿ ಧರಣಿ

Nov 21 2024, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ: 1974ರ ವಕ್ಫ್‌ ಗೆಜೆಟ್ ರದ್ದುಗೊಳಿಸುವಂತೆ ಆಗ್ರಹಿಸಿ ನ.22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಶಕ್ತಿ ಕುಂದಿಸುವ ಬಿಜೆಪಿ ತಂತ್ರ ಫಲಿಸಲ್ಲ: ಕೌಲಗಿ

Nov 21 2024, 01:00 AM IST
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೆಂಬುದು ಇಡಿ ಅವರಿಗೂ ಗೊತ್ತು. ಆದರೆ, ತಮ್ಮ ಮೇಲಿನ ಒತ್ತಡಕ್ಕಾಗಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಇಡಿ ಪ್ರವೇಶಕ್ಕೂ ದೂರುದಾರ ಸ್ನೇಹಮಯಿ ಕೃಷ್ಣ ನಿಮಿತ್ತ ಮಾತ್ರ.

ಮಣಿಪುರ ಬಿಜೆಪಿ ಸರ್ಕಾರ ಬಿಕ್ಕಟ್ಟಿನಲ್ಲಿ?

Nov 20 2024, 12:30 AM IST
ಜನಾಂಗೀಯ ಸಂಘರ್ಷಪೀಡಿತ ಮಣಿಪುರದ ಬಿರೇನ್ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರ ಬಿಕ್ಕಟ್ಟಿನಲ್ಲಿದೆ ಎಂಬ ಅಂಕಿ ಅಂಶಗಳು ಲಭ್ಯವಾಗಿವೆ.

ಕರ್ನಾಟಕ ಮಾದರಿಯಲ್ಲೇ ಬಿಜೆಪಿ ಗ್ಯಾರಂಟಿ ಘೋಷಣೆ

Nov 19 2024, 12:51 AM IST
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ ಮಾತನಾಡಿದರು.

ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ವಿಕಾಸ್‌ ಪುತ್ತೂರು

Nov 19 2024, 12:49 AM IST
ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಸಂಘಟನಾ ಪರ್ವದ ಕಾರ್ಯಾಗಾರ ನಡೆಯಿತು.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಆಫರ್‌ ಕೊಟ್ಟಿದ್ದರೆ ದಾಖಲೆ ಬಿಡುಗಡೆ ಮಾಡಿ: ಜೋಶಿ ಸವಾಲ್‌

Nov 19 2024, 12:47 AM IST
ಬಿಜೆಪಿಯವರು ಅಷ್ಟು ಆಫರ್‌ ಕೊಟ್ಟಿದ್ದಾರೆ. ಇಷ್ಟು ಆಫರ್‌ ಕೊಟ್ಟಿದ್ದಾರೆ ಎಂದು ಬರೀ ಬಾಯಿ ಮಾತಲ್ಲಿ ಹೇಳಬೇಡಿ. ₹ 100 ಕೋಟಿ ಇರಲಿ, ₹ 500 ಕೋಟಿ ಆಫರ್‌ ಇರಲಿ. ದಾಖಲೆ ಇದ್ದರೆ ಬಿಡುಗಡೆ ಮಾಡಿ. ಯಾವ ಬಿಜೆಪಿ ನಾಯಕರು ಆಫರ್‌ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಿ.

ಮಹಾರಾಷ್ಟ್ರ, ಜಾರ್ಖಂಡನಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ- ಜೋಶಿ

Nov 19 2024, 12:45 AM IST
ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಹೋಗಿ ಬಂದಿದ್ದೇನೆ. ಹರಿಯಾಣಾದಲ್ಲಿ ಈಗಾಗಲೇ ಮೂರನೇ ಬಾರಿ ಗೆದ್ದಿದ್ದೇವೆ. ಅದೇ ರೀತಿ‌ ಮಹಾರಾಷ್ಟ್ರದಲ್ಲಿ ಗೆಲ್ಲುತ್ತೇವೆ.

ಬಿಜೆಪಿ ಸದಸ್ಯತ್ವ ನೋಂದಣಿ ಚುರುಕುಗೊಳಿಸಿ

Nov 19 2024, 12:45 AM IST
BJP membership registration expedited

ಎಸ್‌ಐಟಿ ರಚನೆ ಕಾಂಗ್ರೆಸ್ಸಿಗೆ ತಿರುಗು ಬಾಣ ಆಗಲಿದೆ : ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Nov 18 2024, 01:20 AM IST
ಕೊರೋನಾ ಸಂದರ್ಭದಲ್ಲಿ ಹಗರಣ, ಭ್ರಷ್ಟಾಚಾರ ನಡೆಸಿದ್ದಾರೆಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿ ತಿರುಗು ಬಾಣವಾಗಲಿದೆ. ಇದನ್ನು ಸರ್ಕಾರ ನೆನಪಿಟ್ಟುಕೊಳ್ಳಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 357
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved