• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ- ಜೆಡಿಎಸ್ ಜಮೀನ್ದಾರರ ಪರ : ಸಚಿವ ರಾಮಲಿಂಗಾರೆಡ್ಡಿ

Sep 21 2024, 01:58 AM IST
ಕಾಂಗ್ರೆಸ್ ಯಾವತ್ತು ಬಡವರ ಪರವಾಗಿದ್ದು, ಆರ್ಥಿಕವಾಗಿ ದುರ್ಬಲರಾಗಿರುವವರ ಅಭಿವೃದ್ಧಿಗೆ ಶ್ರಮಿಸುತ್ತದೆ. ಬಿಜೆಪಿ-ಜೆಡಿಎಸ್‌ನವರು ಜಮೀನ್ದಾರರ ಪರ. ಅವರು ಬರೀ ಹೇಳುತ್ತಾರೆ ಆದರೆ, ಏನು ಮಾಡುವುದಿಲ್ಲ. ಇದೇ ನಮಗೂ ಅವರಿಗೆ ಇರುವ ವ್ಯತ್ಯಾಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬಿಜೆಪಿ ಆಡಳಿತಾವಧಿಯಲ್ಲಿ ಮನೆ ಮನೆಗೆ ಯೋಜನೆಗಳು ತಲುಪಿವೆ

Sep 21 2024, 01:55 AM IST
ಅಭಿವೃದ್ಧಿಯೇ ಬಿಜೆಪಿ ಅಜೆಂಡಾ ಆಗಿದ್ದು, ಬಿಜೆಪಿ ಆಡಳಿತಾವಧಿಯಲ್ಲಿ ಎಲ್ಲ ಯೋಜನೆಗಳನ್ನು ಕ್ಷೇತ್ರದ ಜನರ ಮನೆ ಮನೆ ತಲುಪಿಸುವಂತಹ ಕಾರ್ಯ ಆಗಿದೆ ಎಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.

29ರಂದು ಬಿಜೆಪಿ ಹಿಂ.ವ. ಮೋರ್ಚಾದಿಂದ ಸಮ್ಮೇಳನ

Sep 21 2024, 01:49 AM IST
ಸಮ್ಮೇಳನವನ್ನು ಬೆಳಗ್ಗೆ 10 ಗಂಟೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ವಹಿಸಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಉಪಸ್ಥಿತರಿರಲಿದ್ದಾರೆ.

ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಗೆ ಶ್ರಮಿಸಿ: ರಾಜೂಗೌಡ

Sep 21 2024, 01:49 AM IST
Strive for success in BJP membership campaign: Raju Gowda

ನಾಗಮಂಗಲ ಗಲಭೆ ಒಂದು ಪೂರ್ವನಿಯೋಜಿತ, ಪ್ರಚೋದನೆ ಕೃತ್ಯ : ಬಿಜೆಪಿ ಸತ್ಯಶೋಧನಾ ಸಮಿತಿ ವರದಿ

Sep 21 2024, 01:49 AM IST

ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯವಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯ ಮತ್ತು ತುಷ್ಟೀಕರಣ ನೀತಿಯೇ ಇದಕ್ಕೆ ಕಾರಣ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆರೋಪಿಸಿದೆ. 

ಹೊನ್ನಾವರದಲ್ಲಿ ಬಿಜೆಪಿ ಸದಸ್ಯತ್ವ 50 ಸಾವಿರ ಮೀರಲಿ: ಸಂಸದ ಕಾಗೇರಿ

Sep 21 2024, 01:45 AM IST
ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿಯಾಗಿ ನೂರೇ ದಿನಗಳಲ್ಲಿ ಅಭಿವೃದ್ಧಿ ವೇಗವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚಾದಿಂದ ಕಾಪು ಮಾರಿಯಮ್ಮನಿಗೆ ಪೂಜೆ

Sep 20 2024, 01:41 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಹರ್ಯಾಣ ಚುನಾವಣೆ : ಭರವಸೆ ನೀಡಿದ ಬಿಜೆಪಿ - ಕಾಂಗ್ರೆಸ್‌ ರೀತಿಯಲ್ಲೇ ಉಚಿತ ಗ್ಯಾರಂಟಿ ಯೋಜನೆ

Sep 20 2024, 01:40 AM IST
ಹರ್ಯಾಣದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ಹಲವು ಉಚಿತ ಭರವಸೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಾಶನ, ಸಿಲಿಂಡರ್ ಸಬ್ಸಿಡಿ, ಉಚಿತ ಸ್ಕೂಟಿಗಳು ಮತ್ತು ಉಚಿತ ಆರೋಗ್ಯ ಸೇವೆ ಇವುಗಳಲ್ಲಿ ಸೇರಿವೆ.

4 ಲಕ್ಷ ಬಿಜೆಪಿ ಸದಸ್ಯತ್ವದ ಗುರಿ: ಸಂಸದ ಕಾಗೇರಿ

Sep 20 2024, 01:38 AM IST
ಜಿಲ್ಲೆಯಲ್ಲೂ ಸದಸ್ಯತ್ವ ಅಭಿಯಾನ ಬಿರುಸಿನಿಂದ ಸಾಗುತ್ತಿದ್ದು, ಪ್ರಥಮ ಹಂತದ ಅಭಿಯಾನ ಸೆ. 25ಕ್ಕೆ ಮುಕ್ತಾಯಗೊಳ್ಳಲಿದೆ.

ಬರಗೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Sep 19 2024, 01:48 AM IST
ಶಿರಾ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದುವರೆ ವರ್ಷದ ಅವಧಿಯಲ್ಲಿ ಜನರಲ್ಲಿ ಶಾಂತಿ ನೆಮ್ಮದಿ ಇಲ್ಲದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಹೇಳಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved