• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಪಪ್ರಚಾರ ಮಾಡುತ್ತಿದೆ: ಶಂಭು ಶೆಟ್ಟಿ

Sep 14 2024, 01:45 AM IST
ರಾಹುಲ್ ಗಾಂಧಿಯವರ ಹೇಳಿಕೆಯನ್ನು ತಿರುಚಿ ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಶಂಭು ಶೆಟ್ಟಿ ಆರೋಪಿಸಿದರು.

ಮೀಸಲಾತಿ ವಿರೋಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಇಂದು

Sep 14 2024, 01:45 AM IST
ಅಮೇರಿಕಾದ ಜಾರ್ಜ್‌ ಟೌನ್ ವಿಶ್ವ ವಿದ್ಯಾನಿಲಯದಲ್ಲಿ ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿ ಮೀಸಲಾತಿ ರದ್ದುಪಡಿಸುವುದಾಗಿ ನೀಡಿರುವ ಹೇಳಿಕೆ ಖಂಡಿಸಿ ಸೆ.14ರಂದು ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾ ಉಪಾಧ್ಯಕ್ಷ, ಯುವ ಮುಖಂಡ ಟಿ.ಶ್ರೀನಿವಾಸ ದಾಸಕರಿಯಪ್ಪ ಹೇಳಿದ್ದಾರೆ.

ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಸದಸ್ಯರಾಗಿ

Sep 13 2024, 01:40 AM IST
ನಂಜನಗೂಡಿಗೂ ಅರಮನೆಗೂ ಕೂಡ ಮೊದಲಿನಿಂದಲೂ ನಿಕಟ ಸಂಬಂಧವಿದೆ.

ನಾಗಮಂಗಲ ಘಟನೆಗೆ ಬಿಜೆಪಿ ನಾಯಕರು ಕೆಂಡ

Sep 13 2024, 01:40 AM IST
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣವಾಗಿದೆ.

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Sep 13 2024, 01:38 AM IST
ರಾಮನಗರ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅಮೆರಿಕಾದಲ್ಲಿ ನೀಡಿದ ಪರಿಶಿಷ್ಟ ಜಾತಿ - ಪರಿಶಿಷ್ಟ ಪಂಗಡದವರ ಮೀಸಲಾತಿ ತೆಗೆದು ಹಾಕುತ್ತೇವೆ ಎಂಬ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಮೀಸಲಾತಿ ಬಗ್ಗೆ ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Sep 13 2024, 01:35 AM IST
ಮೀಸಲಾತಿ ರದ್ದುಗೊಳಿಸುವುದಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಗುಂಡ್ಲು ಪೇಟೆ : ಬಿಜೆಪಿ ಸದಸ್ಯರ ಪಕ್ಷಾಂತರ - ಐವರು ಸದಸ್ಯರ ಅನರ್ಹಗೊಳಿಸಲು ದೂರು

Sep 13 2024, 01:35 AM IST
ಗುಂಡ್ಲುಪೇಟೆ ಪುರಸಭೆ ಐವರು ಬಿಜೆಪಿ ಸದಸ್ಯರು ಪಕ್ಷಾಂತರ ಮಾಡಿದ್ದಾರೆ. ಅವರ ಸದಸ್ಯತ್ವ ಅನರ್ಹಗೊಳಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಪುರಸಭೆ ಬಿಜೆಪಿ ಸದಸ್ಯರು ದೂರು ಸಲ್ಲಿಸಿದರು.

ನಾಗಮಂಗಲ ಘಟನೆ ಆಘಾತಕಾರಿ: ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ

Sep 13 2024, 01:35 AM IST
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಿಡಿಗೇಡಿಗಳು ನಡೆಸಿದ ಕೃತ್ಯ ಅತ್ಯಂತ ಆಘಾತಕಾರಿಯಾಗಿದೆ. ಆದರೆ ಇದೊಂದು ಸಣ್ಣ ಘಟನೆ ಎಂದಿರುವ ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ಖೇದಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ತಿಳಿಸಿದ್ದಾರೆ.

ಮಂಡ್ಯ ನಾಗಮಂಗಲ ಗಲಭೆ: ಬಿಜೆಪಿ ನಾಯಕರಿಂದ ಸ್ಥಳ ಪರಿಶೀಲನೆ, ಸರ್ಕಾರದ ವಿರುದ್ಧ ಕಿಡಿ

Sep 13 2024, 01:34 AM IST
ಗಲಭೆ ಪೀಡಿತ ನಾಗಮಂಗಲಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯನ್ನು ದೇಶದ್ರೋಹಿಗಳ ಪೂರ್ವನಿಯೋಜಿತ ಕೃತ್ಯ ಎಂದು ಬಿ.ವೈ. ವಿಜಯೇಂದ್ರ ಕರೆದರು. ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಪುರಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸಮ್ಮಿಶ್ರ ಆಡಳಿತ

Sep 13 2024, 01:33 AM IST
ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ, ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್‌ನ ಇರ್ಫಾನ್ ಬೇಪಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved