• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಮುಖಂಡರ ಆರೋಪಕ್ಕೆ ಕಾಂಗ್ರೆಸ್ ನಾಯಕರ ಪ್ರತ್ಯಾರೋಪ

Sep 06 2024, 01:09 AM IST
ಕಾನೂನು ಚೌಕಟ್ಟಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡಿದ್ದೇವೆ ಅಷ್ಟೆ. ಎಂಎಲ್ ಸಿಗಳು ಅವರ ಕ್ಷೇತ್ರವಾರು ಎಲ್ಲಿ, ಯಾವ ನಗರಸಭೆ, ಪುರಸಭೆಗೂ ಬೇಕಾದರೂ ಮತದಾನ ಮಾಡುವ ಹಕ್ಕಿದೆ. ಅದನ್ನು ಅಡ್ಡಿಪಡಿಸುವ, ಪ್ರಶ್ನಿಸುವ ಹಕ್ಕು ಅವರಿಗಿಲ್ಲ.

ಬಿಜೆಪಿ ಪ್ರತಿಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ: ಮಾಜಿ ಸಚಿವ ಸಿ.ಎಂ. ಇಬ್ರಾಹಿಂ

Sep 06 2024, 01:07 AM IST
ಮುಡಾ ಪ್ರಕರಣ ಈಗ ಕೋರ್ಟ್ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೆ ಕೋರ್ಟ್ ಮುಂದೆ ಇಡಬೇಕು. ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.

ಎತ್ತಿನಹೊಳೆ ಯೋಜನೆಗೆ ಜೆಡಿಎಸ್‌ ಬಿಜೆಪಿ ಕೊಡುಗೆಯೂ ಇದೆ : ಮಾಜಿ ಶಾಸಕ ಕೆ.ಎಸ್. ಲಿಂಗೇಶ್

Sep 06 2024, 01:02 AM IST

: ಎತ್ತಿನಹೊಳೆ ಯೋಜನೆಯು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎನ್ನುವಂತೆ ಹಾಲಿ ಕಾಂಗ್ರೆಸ್‌ ಸರ್ಕಾರ ತೋರಿಸಿಕೊಳ್ಳುತ್ತಿದೆ. ಆದರೆ, ಈ ಯೋಜನೆಗೆ ಜೆಡಿಎಸ್‌ ಹಾಗೂ ಬಿಜೆಪಿ ಸರ್ಕಾರಗಳ ಕೊಡುಗೆಯೂ ಇದೆ

ನನ್ನ ಬಿಟ್ಟು ತೆರಳಿದ ಬಿಜೆಪಿ ಸದಸ್ಯರಿಗೆ ಒಳಿತಾಗಲಿ

Sep 06 2024, 01:01 AM IST
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಎನ್. ಮಹೇಶ್ ಮಾತನಾಡಿದರು. ಮಾಜಿ ಶಾಸಕ ಬಾಲರಾಜು, ಚಿಂತು ಪರಮೇಶ್, ಪರಮೇಶ್ವರಯ್ಯ, ಚಂದು, ಜಯರಾಜು ಇದ್ದರು.

ಬಿಜೆಪಿ ದೇಶದಲ್ಲಿಯೇ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ: ಬಸವರಾಜ್ ಕ್ಯಾವಟರ್

Sep 06 2024, 01:00 AM IST
ಬಿಜೆಪಿ ದೇಶದಲ್ಲಿಯೇ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ. ೧೮ ಕೋಟಿ ಸದಸ್ಯರು ಬಿಜೆಪಿಯಲ್ಲಿದ್ದಾರೆ.

ಬಿಜೆಪಿ ಅವಧಿಯಲ್ಲಿ 7.20 ಲಕ್ಷ ಎಕರೆ ನೀರಾವರಿ

Sep 05 2024, 12:35 AM IST
ರೈತಪರ ಸಂಘಟನೆಗಳ ವಿಷಯಾಧಾರಿತ ಹೋರಾಟಕ್ಕೆ ಮಣಿದ ಬಿಜೆಪಿ ಆಡಳಿತಾವಧಿಯಲ್ಲಿ ಬ್ಯಾಡಗಿ ತಾಲೂಕಿನಲ್ಲಿ ₹459 ಕೋಟಿ ವೆಚ್ಚದ ಆಣೂರು ಮತ್ತು ಬುಡಪನಹಳ್ಳಿ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಯಿತು ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದರು.

ಬಿಜೆಪಿ ಬೆಂಬಲಿತ ಪಕ್ಷೇತರರ ತೆಕ್ಕೆಗೆ ಹಾವೇರಿ ನಗರಸಭೆ

Sep 05 2024, 12:34 AM IST
ತೀವ್ರ ಜಿದ್ದಾಬಿದ್ದಿನಿಂದ ಕೂಡಿದ್ದ ಹಾವೇರಿ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಪಕ್ಷೇತರರ ಪಾಲಾಗಿದೆ. ಈ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ಸಿಗೆ ತೀವ್ರ ಮುಖಭಂಗವಾಗಿದೆ.

ಡಿಸಿಸಿ ಬ್ಯಾಂಕ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಆಯ್ಕೆ : ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಕಸರತ್ತು

Sep 05 2024, 12:33 AM IST
ಡಿಸಿಸಿ ಬ್ಯಾಂಕ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಂತ್ರ ರೂಪಿಸುತ್ತಿವೆ. ಸೊಸೈಟಿ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಡಿಸಿಸಿ ಬ್ಯಾಂಕ್‌ನಲ್ಲಿ ಪ್ರಾಬಲ್ಯ ಸಾಧಿಸಲು ಎರಡೂ ಪಕ್ಷಗಳು ಪ್ರಯತ್ನಿಸುತ್ತಿವೆ.

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಕೈ ಜೋಡಿಸಿ: ಎಲ್.ಆರ್.ಮಹದೇವಸ್ವಾಮಿ

Sep 05 2024, 12:32 AM IST
ಪ್ರಧಾನಿಗಳು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು, ದೇಶದ ಮೂಲೆ ಮೂಲೆಯಲ್ಲಿ ಬಿಜೆಪಿಗೆ ಹೆಚ್ಚು ಮಂದಿ ಸದಸ್ಯತ್ವ ಪಡೆಯುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರದ ಜನಪರ ಮತ್ತು ರೈತ ಪರ ಕಾರ್ಯಕ್ರಮಗಳು ಕಾರಣ. ಕೇಂದ್ರದ ಯೋಜನೆಗಳು ಗ್ರಾಮೀಣ ಪ್ರದೇಶವನ್ನೂ ತಲುಪುತ್ತಿದೆ.

ಹಿಂದೂಗಳ ಏಳಿಗೆಯ ಜಾತಿಗಣತಿಗೆ ಬಿಜೆಪಿ ವಿರೋಧ ಏಕೆ: ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್‌

Sep 04 2024, 02:02 AM IST

  ಜನರನ್ನು ಜನರ ಮೇಲೆ ಎತ್ತಿಕಟ್ಟುವ ಬಿಜೆಪಿಯ ದ್ವೇಷದ ಮನಸ್ಥಿತಿ ಸಹಿಸಲಾಗದೆ ರಾಜೀನಾಮೆ ನೀಡಿದೆ ಎಂದರು.

  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved