: ಎತ್ತಿನಹೊಳೆ ಯೋಜನೆಯು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎನ್ನುವಂತೆ ಹಾಲಿ ಕಾಂಗ್ರೆಸ್ ಸರ್ಕಾರ ತೋರಿಸಿಕೊಳ್ಳುತ್ತಿದೆ. ಆದರೆ, ಈ ಯೋಜನೆಗೆ ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರಗಳ ಕೊಡುಗೆಯೂ ಇದೆ
ಜನರನ್ನು ಜನರ ಮೇಲೆ ಎತ್ತಿಕಟ್ಟುವ ಬಿಜೆಪಿಯ ದ್ವೇಷದ ಮನಸ್ಥಿತಿ ಸಹಿಸಲಾಗದೆ ರಾಜೀನಾಮೆ ನೀಡಿದೆ ಎಂದರು.