• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ರಾಜಭವನ ಚಲೋಗೆ ಬಿಜೆಪಿ ಕಿಡಿ: ಸರ್ಕಾರ ಸಂಪೂರ್ಣ ವಿಫಲ ಎಂದ ವಿಪಕ್ಷ ನಾಯಕ

Sep 01 2024, 01:52 AM IST
ಆಡಳಿತಾರೂಢ ಕಾಂಗ್ರೆಸ್‌ ಬೀದಿಗಿಳಿದು ಧರಣಿ ನಡೆಸಿರುವುದನ್ನು ಗಮನಿಸಿದರೆ ಆಡಳಿತದಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದು ಸಾಬೀತಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ.

ಎಂಬಿಪಾ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 01 2024, 01:51 AM IST
ಕೆಐಎಡಿಬಿಯಲ್ಲಿ ಆಗಿರುವ ಹಗರಣಗಳನ್ನು ತನಿಖೆಗೆ ಒ‍ಳಪಡಿಸುವಂತೆ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಆಗ್ರಹಿಸಿದರು.

ಬಿಜೆಪಿ ಒಲಿಯುತ್ತಾ ಪಪಂ ಅಧ್ಯಕ್ಷ ಸ್ಥಾನ?

Sep 01 2024, 01:48 AM IST
ಚಡಚಣ ಪಪಂಗೆ ಸುಪ್ರೀಂನಿಂದ ಚುನಾವಣೆಗೆ ನಿರ್ಬಂಧ ತೆರವಾದರೂ ದಿನಾಂಕ ನಿಗದಿಯಾಗಿಲ್ಲ. ಕಾಂಗ್ರೆಸ್‌ ಕೈ ಬಿಡುತ್ತಾ ಪಪಂ ಅಧಿಕಾರ?

ಪಪಂ ಸದಸ್ಯನ ಅಪಹರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Sep 01 2024, 01:48 AM IST
ಸ್ಥಳೀಯ ಪಟ್ಟಣ ಪಂಚಾಯತಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಿಜೆಪಿ ಮಂಡಲ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಹಳಿಯಾಳದ ಬಿಜೆಪಿ ಸಭೆಯಲ್ಲಿ ಮುಖಂಡರ ಮೇಲೆ ಹಲ್ಲೆ

Sep 01 2024, 01:48 AM IST
ಶಿವಾಜಿ ನರಸಾನಿ ಅವರನ್ನು ಕಂಡು ತೀವ್ರ ಉದ್ರಿಕ್ತರಾದ ಹಳಿಯಾಳ ಬಿಜೆಪಿ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶಿವಾಜಿ ನರಸಾನಿ ಉಪಸ್ಥಿತಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅವರಿಗೆ ಸಭೆಯ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲವೆಂದು ಪಟ್ಟು ಹಿಡಿದರು.

ಬಿಜೆಪಿ ಕಾರ್ಯಕರ್ತರ ಪಕ್ಷ

Sep 01 2024, 01:48 AM IST
ವಿಶ್ವದಲ್ಲಿ ಅತೀ ಹೆಚ್ಚು ಸದಸ್ಯತ್ವ ಹೊಂದಿದ ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ: ರಾಜಭವನ ಚಲೋ | ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ

Sep 01 2024, 01:47 AM IST

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು    ರಾಜಭವನ ಚಲೋ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಸಿಕ್ಯೂಷನ್‌ ಅರ್ಜಿಗಳಿಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲರು ಪಕ್ಷಪಾತ ತೋರುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಷ್ಟ್ರೀಯ ಹಿತಚಿಂತನೆಯ ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ

Sep 01 2024, 01:45 AM IST
ಬಿಜೆಪಿ ಯಾವತ್ತೂ ರಾಷ್ಟ್ರದ ಪ್ರಗತಿ ಜತೆ-ಜತೆಗೆ ದೇಶವಾಸಿಗಳ ಏಳಿಗೆಯನ್ನೂ ಗಮನದಲ್ಲಿಟ್ಟುಕೊಂಡು ಆಡಳಿತಾತ್ಮಕವಾಗಿ ಹೆಜ್ಜೆ ಹಾಕುತ್ತಿದೆ. ರಾಷ್ಟ್ರೀಯ ಹಿತ ಚಿಂತನೆಯೊಂದಿಗೆ ಭಾರತವನ್ನು ಮುನ್ನಡೆಸುತ್ತಿದೆ.

ಕಲಘಟಗಿ ಪಟ್ಟಣ ಪಂಚಾಯಿತಿ ಬಿಜೆಪಿ ತೆಕ್ಕೆಗೆ

Aug 31 2024, 01:43 AM IST
ಅಧ್ಯಕ್ಷ ಸ್ಥಾನ ಬಯಸಿ ಜೆಡಿಎಸ್‌ನ ಶಕುಂತಲಾ ಬೋಳಾರ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ಸಿನ ವೃಷಬೇಂದ್ರ ಪಟ್ಟಣಶೆಟ್ಟಿ ಸ್ಪರ್ಧಿಸಿದ್ದರು. ಬಿಜೆಪಿ ಬೆಂಬಲಿತರ ಪರ 11 ಮತ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪರ ಐದು ಮತಗಳು ಬಿದ್ದವು.

ಜಾರ್ಖಂಡ್ ರಾಜಕೀಯದಲ್ಲಿ ಕೋಲಾಹಲ: ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬಿಜೆಪಿ ಸೇರ್ಪಡೆ

Aug 31 2024, 01:40 AM IST
ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷಕ್ಕೆ ರಾಜೀನಾಮೆ ನೀಡಿದ ಎರಡು ದಿನಗಳ ಬಳಿಕ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ನಡೆ ಜಾರ್ಖಂಡ್‌ನಲ್ಲಿ ಜೆಎಂಎಂಗೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved