• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Aug 31 2024, 01:37 AM IST
ಬಿಜೆಪಿ ಹೈಕಮಾಂಡ್ ಹಾಗೂ ಜೆಡಿಎಸ್‌ ನನ್ನನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿಯವರು ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜಾತಿ ಗಣತಿ ಬೇಡ ಎಂದ ಸಂಸದೆ ಕಂಗನಾ ರಾಣಾವತ್ - ಬಿಜೆಪಿ ನಿಲುವು ಬಯಲು : ಕಾಂಗ್ರೆಸ್‌ ಕಿಡಿ

Aug 31 2024, 01:36 AM IST
ಜಾತಿ ಗಣತಿ ಅಗತ್ಯವಿಲ್ಲ ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಹೇಳಿಕೆ ನೀಡಿದ್ದು, ದೇಶದಲ್ಲಿ ಜಾತಿ ಗಣತಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷವು ಈ ಹೇಳಿಕೆಯನ್ನು ಖಂಡಿಸಿದ್ದು, ಜಾತಿ ಗಣತಿ ಬಗ್ಗೆ ಬಿಜೆಪಿಯ ನಿಲುವನ್ನು ಪ್ರಶ್ನಿಸಿದೆ.

ಸದೃಢ ಪಕ್ಷಕ್ಕೆ ಬಿಜೆಪಿ ಸದಸ್ಯತ್ವ ಅಭಿಯಾನ ಜೀವಾಳ : ಅನಪೂರ

Aug 31 2024, 01:36 AM IST
BJP membership campaign for a strong party: Anapura

ಕಾರ್ಕಳ: ಸಮಬಲದ ಪುರಸಭೆಯಲ್ಲಿ ಬಿಜೆಪಿ ಮೇಲುಗೈಪುರಸಭಾಧ್ಯಕ್ಷ ಯೋಗೀಶ್‌, ಉಪಾಧ್ಯಕ್ಷ ಪ್ರಶಾಂತ್‌

Aug 31 2024, 01:36 AM IST
ಒಟ್ಟು 23 ಸದಸ್ಯರನ್ನು ಒಳಗೊಂಡಿರುವ ಕಾರ್ಕಳ ಪುರಸಭೆಯಲ್ಲಿ ಈ ಬಾರಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರಿಸಲಾಗಿತ್ತು. ಪುರಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 11 ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿ?: ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ ಮುಖಂಡರು

Aug 31 2024, 01:35 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ಹಗರಣಗಳಲ್ಲಿ ಸಿಲುಕಿರುವುದರಿಂದ ಯಾವ ಸಮಯದಲ್ಲಿ ಬೇಕಾದರೂ ಪತನವಾಗಬಹುದು ಹಾಗೂ ಮುಂದಿನ ಚುನಾವಣೆಗೆ ಬಿಜೆಪಿ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್ ಹೇಳಿದರು.

ವಿಶ್ವದಲ್ಲೇ ದೊಡ್ಡ ಪಕ್ಷ ಎನಿಸಿರುವ ಬಿಜೆಪಿ: ರೇಣುಕಾಚಾರ್ಯ

Aug 31 2024, 01:35 AM IST
ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯತ್ವ ಹೊಂದಿರುವ ಏಕೈಕ ಪಕ್ಷ ಬಿಜೆಪಿಯಾಗಿದೆ. ಬೂತ್ ಮಟ್ಟದಿಂದ ಸದಸ್ಯತ್ವ ಪ್ರಾರಂಭ ಆಗಬೇಕು. ಆಗ ಮಾತ್ರ ರಾಜ್ಯ ಬಿಜೆಪಿ ಘಟಕ ನೀಡಿರುವ ಗುರಿಯನ್ನು ತಲುಪಲು ಸಾಧ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಪಪಂ ಸದಸ್ಯನ ಅಪಹರಣ ಖಂಡಿಸಿ ಬೆಳಗಾವಿ, ಕಿತ್ತೂರಲ್ಲಿ ಬಿಜೆಪಿ ಪ್ರತಿಭಟನೆ

Aug 31 2024, 01:34 AM IST
ಕಿತ್ತೂರು ಪಟ್ಟಣ ಪಂಚಾಯತಿ ಸದಸ್ಯನ ಅಪಹರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿ ಹಾಗೂ ಕಿತ್ತೂರಿನಲ್ಲಿ ಶುಕ್ರವಾರ ಪ್ರತಿಭಟನೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಾಂಗ್ರೆಸ್‌ನಿಂದ ಬಿಜೆಪಿ ಕಾರ್ಯಕ್ರಮ ನಕಲು: ಶಾಸಕ ದೊಡ್ಡನಗೌಡ ಪಾಟೀಲ

Aug 31 2024, 01:30 AM IST
ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ಸದಸ್ಯತ್ವವನ್ನು ಮಾಡಿಸುವ ಯೋಜನೆ ಹಾಕಿಕೊಂಡಿದ್ದು, ಎಲ್ಲ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಬಿಜೆಪಿ ಸಂಘಟನೆಗೆ ಕಾರ್ಯಕರ್ತರು ಶ್ರಮಿಸಲಿ: ಚಂದ್ರಶೇಖರಗೌಡ ಪಾಟೀಲ್ ಹಲಗೇರಿ

Aug 31 2024, 01:30 AM IST
ಸಂಡೂರು ಪಟ್ಟಣದ ಕಾರ್ತಿಕೇಯ ಎಂ. ಘೋರ್ಪಡೆ ನಿವಾಸದ ಆವರಣದಲ್ಲಿ ಶುಕ್ರವಾರ ಬಿಜೆಪಿ ಸಂಡೂರು ಮಂಡಲದ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಉದ್ಘಾಟಿಸಲಾಯಿತು.

ವಿಜಯಪುರ : ಬಿಜೆಪಿ ಸದಸ್ಯತ್ವ ಅಭಿಯಾನ ಸೆ.2 ರಿಂದ ಆರಂಭ : 3.50 ಲಕ್ಷ ಸದಸ್ಯತ್ವ ಗುರಿ

Aug 30 2024, 02:04 AM IST

  ಬಿಜೆಪಿ ಸದಸ್ಯತ್ವ ಅಭಿಯಾನ ಸೆ.2 ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ 300ರಂತೆ ಪ್ರತಿ ಮಂಡಲಕ್ಕೆ 40 ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು.

  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved