• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ಆರೋಪ: ಶಾಸಕ ಸಿದ್ದು ಸವದಿ ನಡೆಗೆ ಬಿಜೆಪಿ ಸದಸ್ಯರ ಆಕ್ರೋಶ

Aug 25 2024, 02:06 AM IST

 ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕಾಂಗ್ರೆಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆಯಾಗಿ ಕೆಲಸ ಮಾಡಿದ್ದಾರೆಂಬ ಶಾಸಕ ಸಿದ್ದು ಸವದಿ ಹೇಳಿಕೆಗೆ ಬಿಜೆಪಿ ಸದಸ್ಯರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಪುರಸಭೆ ಅಧ್ಯಕ್ಷ ಗಾದಿಗೆ ಬಿಜೆಪಿ, ಪಕ್ಷೇತರ ಸದಸ್ಯರ ಹೆಸರು?

Aug 25 2024, 01:53 AM IST
ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನ ಬಿಸಿಎಂ (ಬಿ)ಗೆ ಮೀಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಿರಣ್‌ ಗೌಡ, ನಾಗೇಶ್‌ ಪೈಪೋಟಿ ನಡುವೆ ಪಕ್ಷೇತರ ಸದಸ್ಯ ಪಿ.ಶಶಿಧರ್‌ ಆಲಿಯಾಸ್‌ ದೀಪು ಹೆಸರು ಕೇಳಿ ಬರುತ್ತಿದೆ.!

ಬಿಜೆಪಿ ಉಪಾಧ್ಯಕ್ಷರ ಮನೆ ಬೀಗ ಮುರಿದ ಕಳ್ಳರು!

Aug 25 2024, 01:47 AM IST
ಕೊಳ್ಳೇಗಾಲದಲ್ಲಿ ಮಾಜಿ ಸಚಿವ ಮಹೇಶ್ ಅವರ ಮನೆಯಲ್ಲಿ ಕಳ್ಳತನ ಹಿನ್ನೆಲೆ ಪೊಲೀಸರು ಪರಿಶೀಲನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಹವಣಿಸುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು

Aug 25 2024, 01:46 AM IST
ಗಜೇಂದ್ರಗಡ ತಾಲೂಕು ಅಲ್ಪಸಂಖ್ಯಾತ, ಹಿಂದುಳಿದ, ದಲಿತ ಸಮುದಾಯಗಳು ಹಾಗೂ ಪ್ರಗತಿಪರರು ತೀವ್ರವಾಗಿ ಖಂಡಿಸುತ್ತವೆ

ಸಿದ್ದರಾಮಯ್ಯ ಸರ್ಕಾರ ನಿಷ್ಕ್ರೀಯಗೊಳಿಸಲು ಬಿಜೆಪಿ ಕುತಂತ್ರ

Aug 25 2024, 01:45 AM IST
ಬಿಜೆಪಿ ಪಕ್ಷದವರು ಸಹಿಸದೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣದ ಗೂಬೆ ಕೂರಿಸಿ ಸರ್ಕಾರವನ್ನು ನಿಷ್ಕ್ರೀಯಗೊಳಿಸುವ ಕುತಂತ್ರ ನಡೆಸಿದ್ದಾರೆ

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಾರ್ಯಕರ್ತನ ಹರಕೆ! ಸಿದ್ಧಿವಿನಾಯಕ ಸ್ವಾಮಿಗೆ ಬೆಣ್ಣೆ ಅಲಂಕಾರದ ಸೇವೆ

Aug 24 2024, 01:36 AM IST

ರಿಪ್ಪನಪೇಟೆ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಗೆಲುವಿಗೆ ಹರಕೆ ಹೊತ್ತಿದ್ದ ಅಭಿಮಾನಿ, ಬಿಜೆಪಿ ಕಾರ್ಯಕರ್ತನೊಟ್ಟಿಗೆ ಹರಕೆ ತೀರಿಸಿದರು.

ಸಿಎಂ ಮುಖವಾಡ ಕಳಚಿದೆ, ರಾಜೀನಾಮೆ ನೀಡ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Aug 24 2024, 01:34 AM IST
ಮೂಡಾ ಹಗರಣ ಕೇವಲ 14 ನಿವೇಶನಕ್ಕೆ ಸೀಮಿತವಾದದ್ದಲ್ಲ. ₹ 5000 ಕೋಟಿಗೂ ಮೀರಿದ ಸಾವಿರಾರು ನಿವೇಶನಗಳ ಬಹುದೊಡ್ಡ ಹಗರಣವಾಗಿದೆ. ಸಿಎಂ ತವರು ಜಿಲ್ಲೆಯಲ್ಲಿ ಬಡವರನ್ನು ತಲುಪಬೇಕಿದ್ಧ ₹ 5000 ಕೋಟಿ ಬೆಲೆ ಬಾಳುವ ಸಾವಿರಾರು ಮೂಡಾ ನಿವೇಶನಗಳು ರಿಯಲ್ ಎಸ್ಟೇಟ್ ಮಾಫಿಯಾ ಮತ್ತು ಕಾಂಗ್ರೆಸ್ ನಾಯಕರ ಪಾಲಾಗಿವೆ.

ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಬಿಜೆಪಿ ವಶ

Aug 24 2024, 01:24 AM IST
ಮೊಳಕಾಲ್ಮುರು ಪಟ್ಟಣ ಪಂಚಾಯಿತಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದವರು ಸಂಸದ ಗೋವಿಂದ ಕಾರಜೋಳ ಅವರೊಂದಿಗೆ ಸಂಭ್ರಮಾಚರಿಸಿದರು.

ಜೆಡಿಎಸ್‌ ಬಿಜೆಪಿ ಸದಸ್ಯರೊಂದಿಗೆ ನಾನಾಗಿಯೇ ಹೋಗಿದ್ದು

Aug 24 2024, 01:21 AM IST
ಅರಕಲಗೂಡು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರೊಂದಿಗೆ ನಾನೇ ಖುದ್ದು ಸಂಪರ್ಕ ಸಾಧಿಸಿ ಕೈಜೋಡಿಸಿದ್ದೆ ಹೊರತು ಈ ವಿಚಾರದಲ್ಲಿ ಕಾಂಗ್ರೆಸ್ ಮುಖಂಡ ಶ್ರೀಧರ್‌ ಗೌಡರ ಪಾತ್ರ ಏನೇನೂ ಇಲ್ಲ ಎಂದು ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಸುಬಾನ ಷರೀಫ್ ಸ್ಪಷ್ಟಪಡಿಸಿದರು. ಕೊನೆ ಕ್ಷಣದಲ್ಲಾದ ರಾಜಕೀಯ ಬದಲಾವಣೆಗಳಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೆ ಕಾಂಗ್ರೆಸ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದೆ ಎಂದು ತಿಳಿಸಿದರು.

ಶಿಗ್ಗಾಂವಿ ಪುರಸಭೆ ಬಿಜೆಪಿ ತೆಕ್ಕೆಗೆ

Aug 24 2024, 01:19 AM IST
ಶಿಗ್ಗಾಂವಿ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಶಿದ್ದಾರ್ಥ ಹನುಮಂತಗೌಡ ಪಾಟೀಲ, ಉಪಾಧ್ಯಕ್ಷರಾಗಿ ಶಾಂತಾಬಾಯಿ ಬ. ಸುಬೇದಾರ ಆಯ್ಕೆಯಾದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved